Breaking News

Monthly Archives: ಜೂನ್ 2021

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …

Read More »

ಪೊಲೀಸರ ಕಿರುಕುಳ ಸಹಿಸಲಾಗ್ತಿಲ್ಲ, ನನಗೆ ದಯಾಮರಣ ಕೊಡಿ: ಮಧುಗಿರಿಮೋದಿ

ತುಮಕೂರು: ಭಯೋತ್ಪಾದನೆ, ಭ್ರಷ್ಟಾಚಾರ, ಅತ್ಯಾಚಾರ, ಲವ್ ಜಿಹಾದ್, ಗೋಹತ್ಯೆಯ ವಿರುದ್ಧ ನಾನು ಹೋರಾಟ ಮಾಡುತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪದೇಪದೆ ವಿಚಾರಣೆ ನೆಪದಲ್ಲಿ ನನಗೆ ಮಾನಸಿಕ ಕಿರುಕುಳ ನೀಡುತಿದ್ದು, ಅನೇಕ ಬಾರಿ ವಿಚಾರಣೆಗೆಂದು ಕರೆದು ಸುಳ್ಳು ಆರೋಪದಡಿ ಬಂಧಿಸಿದ್ದಾರೆ. ಹಿಂದೂ ಸಮಾಜ ನನ್ನ ಬೆಂಬಲಕ್ಕೆ ನಿಲ್ಲದಿರುವುದು ತುಂಬಾ ನೋವು ತಂದಿದೆ. ನನಗೆ ಪೊಲೀಸರ ಕಿರುಕುಳ ಸಹಿಸಲಾಗುತ್ತಿಲ್ಲ. ನನಗೆ ದಯಾಮರಣ ನೀಡಿ ಎಂದು ರಾಜ್ಯಪಾಲರಿಗೆ ಮಧುಗಿರಿಮೋದಿ ಮನವಿ ಪತ್ರ ಸಲ್ಲಿಸಿದ್ದಾರೆ. …

Read More »

ಭೂಗತ ಪಾತಕಿ ರವಿ ಪೂಜಾರಿ ಕಸ್ಟಡಿಗೆ ಗುಜರಾತ್ ಮನವಿ

ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ​ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …

Read More »

ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ

ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …

Read More »

ಯಗಚಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಚಿಕ್ಕೋಡಿ, ಹಾಸನ: ಮಳೆ ಹೆಚ್ಚಾಗಿದ್ದು ಹಾಸನದಲ್ಲಿ ನದಿಭಾಗದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಚಿಕ್ಕೋಡಿಯಲ್ಲಿ ಮಳೆಯ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ. ಇ ಬೇಲೂರು, ಮೂಡಿಗೆರೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೇಲೂರಿನ ಸಮೀಪದಲ್ಲಿರುವ ಯಗಚಿ ಡ್ಯಾಂ ಭರ್ತಿಯಾಗಿದೆ. ನೀರಿನ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಡ್ಯಾಂನಿಂದ ಯಾವುದೇ ಕ್ಷಣದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದ್ದು, ಅಣೆಕಟ್ಟೆ ಕೆಳಭಾಗದ, ಯಗಚಿ ನದಿಪಾತ್ರದ ಜನರು, ರೈತರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ …

Read More »

ಮುಂದಿನ ಸಿಎಂ – ಸಿದ್ದರಾಮಯ್ಯ ಹೇಳಿದ್ದೇನು..?

ಕೊಪ್ಪಳ: ರಾಜು ಬಿಜೆಪಿಲ್ಲಿ ಆಗುತ್ತಿರುವ ಭಾರೀ ಬೆಳವಣಿಗೆಗಳ ಮಧ್ಯೆಯೇ ಇತ್ತ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಏರ್ಪೋರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ, ಮುಂದಿನ ಸಿಎಂ, ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗುತ್ತಿಲ್ಲ. ಒಂದಿಷ್ಟು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಹೊರತು ಪಕ್ಷದ ಅಭಿಪ್ರಾಯವಲ್ಲ …

Read More »

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮೂವರು ಉಗ್ರರು ಎನ್ ಕೌಂಟರ್

 ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್, ಇಬ್ಬರು ನಾಗರಿಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರ ಮುದಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿದೆ. ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಮುದಸಿರ್ ಹಾಗೂ ಪಾಕಿಸ್ತಾನ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :

ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …

Read More »

ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …

Read More »