Breaking News
Home / 2021 / ಜೂನ್ (page 31)

Monthly Archives: ಜೂನ್ 2021

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ …

Read More »

ವೇದಗಂಗಾ ನದಿಯಲ್ಲಿ ಕೊಚ್ಚಿಹೋಗಿ ಮರ ಹತ್ತಿ ಕುಳಿತಿದ್ದ ಯುವಕನನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದ ಬಳಿ ವೇದಗಂಗಾ ನದಿ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದ ಯುವಕನನ್ನು ಸತತ 5 ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎನ್​ಡಿಆರ್​ಎಫ್​ ತಂಡ ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದರೂ ಸ್ಥಳೀಯರೇ ನದಿಯಲ್ಲಿ ಕೊಚ್ಚಿಹೋಗಿದ್ದ ದಿಗ್ವಿಜಯ್ ಕುಲಕರ್ಣಿ ಎಂಬ ಯುವಕನ್ನು ರಕ್ಷಿಸಿದ್ದಾರೆ. ಸೇತುವೆ ಮೇಲೆ ಹರಿಯುತ್ತಿದ್ದ ವೇದಗಂಗಾ ನದಿ ದಾಟಲು ಯತ್ನಿಸಿದ್ದ ಯುವಕ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ. ನದಿಯ ಮಧ್ಯೆ …

Read More »

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆ

ಬೆಳಗಾವಿ- ಇನ್ನು ಮುಂದೆ ಬೆಳಗಾವಿಯಲ್ಲಿ ಎಂದಿಗೂ ಆಕ್ಸೀಜನ್ ಸಮಸ್ಯೆ ಎದುರಾಗುವದಿಲ್ಲ,ಯಾಕಂದ್ರೆ ಶಾಸಕ ಅಭಯ ಪಾಟೀಲ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ.ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆಯಾಗಿದೆ. ಬೆಳಗಾವಿಯಲ್ಲಿ ಆಮ್ಲಜನಕ ಕೊರತೆನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ರವರು ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಯ ಅವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿರುವ L&T ಕಂಪನಿ ನಿಗದಿತ ಅವಧಿಯಲ್ಲಿ ಆಮ್ಲಜನಕ. …

Read More »

ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ- ಗೋಕಾಕ್ ಜಲಪಾತಕ್ಕೆ ಜೀವ ಕಳೆ

ಬೆಳಗಾವಿ: ಘಟ್ಟ ಪ್ರದೇಶ ಸೇರಿ ಜಿಲ್ಲೆಯ ಹಲವೆಡೆ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ನದಿ, ಹಳ್ಳ, ಕೆರೆಗಳು ಮೈದು0ಬಿವೆ. ಮೂರು ದಿನಗಳ ಮಳೆಗೆ ಗೋಕಾಕ್ ಜಲಪಾತಕ್ಕೆ ಸಹ ಜೀವ ಕಳೆ ಬಂದಿದ್ದು, ಧುಮ್ಮಿಕ್ಕಿ ಹರಿಯುತ್ತಿದೆ. ಕರ್ನಾಟಕದ ನಯಾಗರ ಎಂದೇ ಕರೆಯಲಾಗುವ ಗೋಕಾಕ್ ಜಲಪಾತ ಈಗ ಧುಮ್ಮಿಕ್ಕುತ್ತಿದ್ದು, ಕಣ್ಮನ ಸೆಳೆಯುತಿದ್ದೆ. ಘಟಪ್ರಭಾ ನದಿಯ ಸೌಂದರ್ಯ ಗೋಕಾಕ್ ಜಲಪಾತದಲ್ಲಿ ಗರಿಬಿಚ್ಚಿದೆ. ಸುತ್ತಲೂ ಹಚ್ಚ ಹಸಿರು ನಡುವೆ ನೀರ ಧಾರೆಯ ಸೊಬಗು, …

Read More »

ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀ

ದಾವಣಗೆರೆ: ಸಿಎಂ ಸ್ಥಾನದ ರೇಸ್ ನಲ್ಲಿ ನಮ್ಮ ಮೂರು ಹುಲಿಗಳಿವೆ ಎಂದು ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಂದು ವೇಳೆ ನಾಯಕತ್ವ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕದ ಲಿಂಗಾಯತ ನಾಯಕರಿಗೆ ಮಾನ್ಯತೆ ನೀಡಲು ಕೇಳಿದ್ದೇನೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಉತ್ತರ ಕರ್ನಾಟಕದವರೇ ಸಿಎಂ ಆದ್ರೆ ಸೂಕ್ತ ಎಂದು ತಿಳಿಸಿದರು. …

Read More »

ಕೊರೊನಾ ಮೂರನೇ ಅಪ್ಪಳಿಸುವುದು ಖಚಿತ ಎಂದು ಎಚ್ಚರಿಸಿರುವ ತಜ್ನರು, ಮಕ್ಕಳಿಗಾಗಿಯೇ ಪ್ರತ್ಯೇಕವಾಗಿ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಪ್ಪಳಿಸುವುದು ಖಚಿತ ಎಂದು ಎಚ್ಚರಿಸಿರುವ ತಜ್ನರು ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಮೂರನೇ ಅಲೆ ಆರಮ್ಭವಾಗಲಿದ್ದು, ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಕ್ಕಳಿಗಾಗಿಯೇ ಪ್ರತ್ಯೇಕವಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. * 5 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಪರಿಣಾಮಗಳು ಕಡಿಮೆ. ಆದರೆ 6-11 ವರ್ಷದ ಮಕ್ಕಳು ಮಾಸ್ಕ್ ಧರಿಸುವುದು ಉತ್ತಮ * 12 ವರ್ಷ ಮೇಲ್ಪಟ್ಟ …

Read More »

ಲಾಕ್‍ಡೌನ್ ನಿಯಮ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಜೂ.18: ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂದರೆ ಯಾರಿಗೂ …

Read More »

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, …

Read More »

ದೆಹಲಿಗೆ ಬರುವಂತೆ BSYಗೆ ವರಿಷ್ಠರ ಬುಲಾವ್

ಬೆಂಗಳೂರು,ಜೂ.19-ಮೇಲ್ನೋಟಕ್ಕೆ ಪರಿಸ್ಥಿತಿ ಕೊಂಚ ಸುಧಾರಿಸಿದೆ ಎಂದು ಹೇಳಲಾಗುತ್ತಿದ್ದರೂ ನಾಯಕತ್ವ ಕುರಿತಂತೆ ಎದ್ದಿರುವ ವಿವಾದಕ್ಕೆ ಅಂತಿಮ ಹಾಡಲು ಕೇಂದ್ರ ವರಿಷ್ಠರು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ಈ ವಾರದ ನಂತರ ಪರಿಸ್ಥಿತಿ ನೋಡಿಕೊಂಡು ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಆಗಮಿಸುವಂತೆ ಸಿಎಂಗೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಮೂರು ದಿನಗಳ ಪ್ರವಾಸಕ್ಕೆ …

Read More »

ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, …

Read More »