Breaking News
Home / 2021 / ಜೂನ್ (page 33)

Monthly Archives: ಜೂನ್ 2021

ರಾಜಕಾರಣಿಗಳಿಂದ ಕೊರೊನಾ ರೂಲ್ಸ್​ ಬ್ರೇಕ್​; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ತರಾಟೆ

ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …

Read More »

ಗೋವಾ : ವ್ಯಾಕ್ಸಿನ್ ಪಡೆಯದೇ ಇದ್ರೆ ಪ್ರವಾಸಿಗರಿಗೆ ನೋ ಎಂಟ್ರಿ..!

ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು …

Read More »

ಕಾರವಾರದಲ್ಲಿ ಸ್ಯಾಟಲೈಟ್ ಫೋನ್ ಆಯಕ್ಟೀವ್; ಹೆಚ್ಚಿದ ಆತಂಕ

ಬೆಂಗಳೂರು: ಕಾರವಾರದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಕಾರವಾರದ ಶಿರವಾಡ ಸಮೀಪದ ಜಾಂಬಾ ಗ್ರಾಮದ ಐದು ಕಿಲೋಮಿಟರ್ ವ್ಯಾಪ್ತಿಯಲ್ಲಿ ಈ ಸ್ಯಾಟಲೈಟ್​​ ಫೋನ್ ಬಳಕೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಕೇಂದ್ರ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ)ದಿಂದ ತನಿಖೆ ಪ್ರಾರಂಭವಾಗಿದೆ. ಕಳೆದ ಸೋಮವಾರದಿಂದ ಸ್ಯಾಟಲೈಟ್​ ಫೋನ್ ಸತತವಾಗಿ ಟ್ರಾಕ್ ಆಗುತ್ತಿದೆ ಅಂತಾ ಹೇಳಲಾಗಿದೆ. ತನಿಖಾಧಿಕಾರಿಗಳು ಅರಣ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ಶುರುಮಾಡಿದ್ದಾರೆ. ಈವರೆಗೆ …

Read More »

ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಳಗಾವಿಯಲ್ಲಿ ಅಮಿತ್ ಷಾ ಪಾಲ್ಗೊಂಡಿದ್ದ ಱಲಿಯಲ್ಲಿ ಕೊರೊನಾ ರೂಲ್ಸ್​ ಬ್ರೇಕ್ ಮಾಡಲಾಗಿದೆ ಅಂತ ರಾಘವೇಂದ್ರ ಎಂಬುವವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದು, ಮಾಸ್ಕ್ ಧರಿಸದವರ ವಿರುದ್ಧ ಪೊಲೀಸರು ಕ್ರಮ ಯಾಕೆ ತೆಗೆದುಕೊಂಡಿಲ್ಲ ಅಂತ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ …

Read More »

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ …

Read More »

‘ಅವರ’ ವಿರುದ್ಧ ಬಿಜೆಪಿ ಕ್ರಮಕೈಗೊಳ್ಳಲಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್!

ಬೆಂಗಳೂರು, : ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳುಗಳಿಂದ ನಡೆದಿದ್ದ ಚರ್ಚೆಗೆ ಬಿಜೆಪಿ ಹೈಕಮಾಂಡ್ ತಾತ್ಕಾಲಿಕವಾಗಿ ರೆಡ್ ಸಿಗ್ನಲ್ ಕೊಟ್ಟಿದೆ. ಹೈಕಮಾಂಡ್ ಬಯಸಿದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ಕೊಟ್ಟ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಇನ್ನೇನೂ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಸಲಾಗುತ್ತದೆ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು. ಮೂರು ದಿನಗಳ …

Read More »

ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …

Read More »

ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಸ್ಥಗಿತಗೊಂಡಿದ್ದ ಬಿಎಂಟಿಸಿ ಬಸ್ ಸೋಮವಾರದಿಂದ ನಗರದಾದ್ಯಂತ ಸಂಚರಿಸುವುದು ಖಚಿತವಾಗಿದೆ. ನಾಳೆ ಹಾಗೂ ನಾಡಿದ್ದು ಬಸ್ ಸಿಬ್ಬಂದಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತದೆ. ಕರ್ತವ್ಯಕ್ಕೆ ಹಾಜರಾಗುವ ಮುನ್ನ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರೋದ್ರಿಂದ ನಾಳೆ ಆಯಾಯ ಘಟಕದಲ್ಲಿ ಟೆಸ್ಟಿಂಗ್ ಕ್ಯಾಂಪ್ ಇರಿಸಲಾಗುತ್ತದೆ. ಹೀಗಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಘಟಕದ ವ್ಯವಸ್ಥಾಪಕರು ಈಗಾಗಲೇ ಸೂಚನೆ ನೀಡಿದ್ದಾರೆ.   ಎಲ್ಲಾ ಘಟಕದಲ್ಲಿಯೂ ಟೆಸ್ಟಿಂಗ್ ಕ್ಯಾಂಪ್ ಇರುತ್ತದೆ. ನಾಳೆ ಹಾಗೂ ನಾಡಿದ್ದು …

Read More »

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್         ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …

Read More »

ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿಯಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ. ಯಡಿಯೂರಪ್ಪನವರೇ ನಮ್ಮ ನಾಯಕರು. ಈ ಬಗ್ಗೆ …

Read More »