Breaking News
Home / 2021 / ಜೂನ್ (page 39)

Monthly Archives: ಜೂನ್ 2021

10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ …

Read More »

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಅರ್ಜಿ ಸ್ವೀಕರಿಸಿದ್ದು, ಸೀಟು ಹಂಚಿಕೆ ಪ್ರಕ್ರಿಯೆ ಪ್ರವೇಶಾತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. RTE ಅಡಿ ಪ್ರವೇಶಕ್ಕಾಗಿ ಸ್ವೀಕರಿಸಲಾದ ಅರ್ಜಿ ಪರಿಶೀಲನೆ ನಡೆಸಿ ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಜೂನ್ 22 ರಂದು …

Read More »

ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್​.ಡಿ.ರೇವಣ್ಣ

ಹಾಸನ: ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ ಇದೆ ಅಂದ್ರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತೆ. ಅವರಿಲ್ಲ ಅಂದ್ರೆ ಇಡೀ ಪಕ್ಷವೇ ಝೀರೋ ಆಗುತ್ತಂತೆ… ಹೌದು, ಹೀಗಂತ ಹಾಸನದಲ್ಲಿ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್​ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. …

Read More »

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ: ಅನಿಲ್​ ಬೆನಕೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ ಎಂದು ಹೇಳುವ ಮೂಲಕ ಶಾಸಕ ಅನಿಲ್​ ಬೆನಕೆ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ ಕಾಲ ಯಡಿಯೂರಪ್ಪರೇ ನಮ್ಮ ನಾಯಕ ಎಂತಿದ್ದ ಅನಿಲ್​ ಬೆನಕೆ ಇದೀಗ ಸಡನ್​ ಯೂ ಟರ್ನ್​ ಹೊಡೆದಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್​ ಯಾವ ನಾಯಕನ ಹೆಸರನ್ನ ಸೂಚಿಸುತ್ತೋ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ. ಅದು ಯಡಿಯೂರಪ್ಪರೇ …

Read More »

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪರೇ ಮುಖ್ಯಮಂತ್ರಿ ಆಗಿರ್ತಾರೆ ಹಾಗೂ ಮುಂದಿನ ಚುನಾವಣೆಯನ್ನೂ ನಾವು ಯಡಿಯೂರಪ್ಪರ ಸಮ್ಮುಖದಲ್ಲೇ ಎದುರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ನಾವು ಯಡಿಯೂರಪ್ಪ ಹಾಗೂ ಅಮಿತ್​ ಷಾರನ್ನ ನಂಬಿಯೇ ಬಿಜೆಪಿಗೆ ಬಂದಿದ್ದೇವೆ. ಬಿಜೆಪಿಯ ಎಲ್ಲಾ ಶಾಸಕರೂ ಒಂದು ಕುಟುಂಬದವರಂತೆ ಇದ್ದೇವೆ. ಯಡಿಯೂರಪ್ಪ ಎಲ್ಲರನ್ನೂ …

Read More »

ವಿಶ್ವನಾಥ್ ಅರೆ ಹುಚ್ಚ, ತಿಕ್ಕಲು ಬುದ್ಧಿ – ಎಸ್.ಆರ್.ವಿಶ್ವನಾಥ್

ಬೆಂಗಳೂರು: ಎಚ್ ವಿಶ್ವನಾಥ್ ಅವರಿಗೆ ಅರೆ ಹುಚ್ಚು ಹಿಡಿದಿದೆ. ಅವರು ರೋಡಲ್ಲಿ ಓಡಾಡುವ ಮಾತನಾಡುವ ಅರೆ ಹುಚ್ಚ ಆಗಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ವಿಶ್ವನಾಥ್ ಹೇಳಿಕೆ ಅಶಿಸ್ತನ್ನು ತೋರಿಸುತ್ತದೆ. ತಿಂದ ಮನೆಗೆ ದ್ರೋಹ ಬಗೆಯುವುದು ಅವರ ಹುಟ್ಟು ಗುಣ ಎಂದು ಕಿಡಿಕಾರಿದರು.   ಸಾರಾ ಮಹೇಶ್ ಅವರನ್ನು ಒಮ್ಮೆ ಹೊಗಳುತ್ತಾರೆ ಮತ್ತೆ ವಿರೋಧ ಮಾಡುತ್ತಾರೆ. ಕೊರೊನಾಗಿಂತಲೂ …

Read More »

‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …

Read More »

ಲಸಿಕೆ ಕೊರತೆ ಮುಚ್ಚಿ ಹಾಕಲು ಲಸಿಕೆ ನಡುವೆ ಅಂತರ ಹೆಚ್ಚಿಸಿದ ಸರ್ಕಾರ

ನವದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕು. ಹಲವರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ …

Read More »

ಸಿ.ಎಂ ಆಗೋ ಆಸೆ ನಂಗೂ ಇದೆ: ಕಂದಾಯ ಸಚಿವ ಆರ್‌. ಅಶೋಕ

ದೇವನಹಳ್ಳಿ: ‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಸಿ.ಎಂ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರ್ತಾರೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ …

Read More »

ಬಿಎಸ್​ವೈರನ್ನ ಸಿಎಂ ಮಾಡಿದ್ದು ನಾನೇ..?-ಚಂದ್ರಕಾಂತ ‌ಬೆಲ್ಲದ್​

ಹುಬ್ಬಳ್ಳಿ: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು ಎಂದು ಮಾಜಿ ಶಾಸಕ ಚಂದ್ರಕಾಂತ ‌ಬೆಲ್ಲದ್​​ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಐದು ಬಾರಿ ಶಾಸಕನಾಗಿದ್ದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಟ್ಟು ಮಾಡಿ ಅಂದು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಯಡಿಯೂರಪ್ಪನವರ ಬೆಳವಣಿಗೆಗೆ ಯಾರು ಕಾರಣರು ಎಂಬುದನ್ನು ಅವರೇ ತಿಳಿದುಕೊಳ್ಳಬೇಕು. ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ನಾನೂ ಕೂಡ ಅಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದ್ರೆ, ಸಚಿವ ಸ್ಥಾನ …

Read More »