Breaking News
Home / 2021 / ಜೂನ್ (page 58)

Monthly Archives: ಜೂನ್ 2021

ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …

Read More »

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ. ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.

Read More »

ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಬೆಳಗಾವಿ: ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ. ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್​ ಖಾಸಗಿ ಯೂಟ್ಯೂಬ್ ಚಾನಲ್‌ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು …

Read More »

ಬೆಂಗಳೂರು : ಪರಪುರುಷನ ಸಂಗದಿಂದ ಮಕ್ಕಳಿಗೆ ವಿಲನ್ ಆದ ತಾಯಿ : ಸದ್ಯ ಪೊಲೀಸರ ಅತಿಥಿ

ಬೆಂಗಳೂರು : ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಮ್ಮ ಎಂಬಾಕೆ ತನ್ನ ಇಬ್ಬರು ಮಕ್ಕಳ ಪಾಲಿಗೆ ವಿಲನ್ ಆಗಿದ್ದಾಳೆ.ಹೌದು ಜಯಮ್ಮಳದ್ದು ವಯಸ್ಸಲ್ಲ ವಯಸ್ಸಿನಲ್ಲಿ ಮದುವೆಯಾಗಿ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾಳೆ. ಹೀಗೆ ಅಪ್ರಾಪ್ತಳನ್ನು ಮದುವೆಯಾಗಿದಕ್ಕೆ ಆಕೆಯ ಗಂಡ ಜೈಲು ಸೇರಿದ್ದಾನೆ. ಈ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಜಯಮ್ಮ ಜೀವನ ನಿರ್ವಹಣೆಗಾಗಿ ಆಸ್ಪತ್ರೆವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಅಲ್ಲಿ ಪರಿಚಯವಾದ ಮತ್ತೊಬ್ಬಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಆತನ ಹೆಸರು …

Read More »

ಸತ್ತವರ ಪಟ್ಟಿಯಲ್ಲೆ ಹೆಸರು ದಾಖಲಿಸದೆ ಶವ ನೀಡಿದ ಚಾಮರಾಜನಗರ ಆಸ್ಪತ್ರೆ

ಚಾಮರಾಜನಗರ: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ದುರಂತದ ಘಟನೆ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಆದರೆ ಈ ದುರಂತ ಮತ್ತೆ ಮರುಕಳಿಸಿದೆ. ಆಕ್ಸಿಜನ್‌ ಕೊರತೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ತಪ್ಪನ್ನು ಮುಚ್ಚಿಹಾಕಲು ರಾತ್ರೋರಾತ್ರಿ ಸಂಬಂಧಿಕರಿಗೆ ಶವ ಕೊಟ್ಟು ಕೈ ತೊಳೆದುಕೊಂಡಿದ್ದಾರೆ ಆಸ್ಪತ್ರೆ ಅಧಿಕಾರಿಗಳು. 36 ವರ್ಷ ವಯಸ್ಸಿನ ಕೊಳ್ಳೇಗಾಲ ತಾಲೋಕು ಮುಡಿಗುಂಡಂ ಗ್ರಾಮದ ಜಯಶಂಕರ್ ಮೃತಪಟ್ಟಿದ್ದು, ಅಚ್ಚರಿಯ ಸಂಗತಿ ಎಂದರೆ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಪಟ್ಟಿಯಲ್ಲಿ ಇವರ ಹೆಸರನ್ನು ಸೇರಿಸಿಲ್ಲ. ಮಧ್ಯರಾತ್ರಿಯೇ ಶವ ತೆಗೆದುಕೊಂಡು …

Read More »

ಬೆಳಗಾವಿ ತಾಲ್ಲೂಕಿನಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಇಂದು ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗಿತ್ತಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 436 ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ತಾಲ್ಲೂಕಿನಲ್ಲಿ ಇಂದು ಕೇವಲ 91 ಸೊಂಕಿತರು ಪತ್ತೆಯಾಗಿದ್ದಾರೆ.ಚಿಕ್ಕೋಡಿಯಲ್ಲಿ ಅತೀ ಹೆಚ್ವು 157 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ಅತೀ ಕಡಿಮೆ ,6 ಜನ ಸೊಂಕಿತರು,ಅಥಣಿಯಲ್ಲಿ,40,ಗೋಕಾಕಿನಲ್ಲಿ 11,ಹುಕ್ಕೇರಿ 32,ಖಾನಾಪೂರ 14,ರಾಯಬಾಗ 49,ಸವದತ್ತಿಯಲ್ಲಿ 12,ಬೈಲಹೊಂಗಲದಲ್ಲಿ …

Read More »

ಗಮನಿಸಿ: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಲಿದೆ ಆನ್ ಲೈನ್ ಪರೀಕ್ಷೆ

ಬೆಂಗಳೂರು: ಕೋವಿಡ್ ಕಾರಣದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದ ಶಿಕ್ಷಣ ಇಲಾಖೆ ಇದೀಗ ಶಾಕ್ ನೀಡಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಎರಡು ಪ್ರಶ್ನೆ ಪತ್ರಿಕೆಗಳನ್ನು ಹಾಳೆಯಲ್ಲಿ ಉತ್ತರಿಸಿ ಸ್ಕ್ಯಾನ್ ಮಾಡಿ ವಾಟ್ಸಪ್ ಅಥವಾ ಇ ಮೇಲ್ ಅಥವಾ ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇವುಗಳನ್ನು ಸಂಬಂಧಿಸಿದ ಉಪನ್ಯಾಸಕರು …

Read More »

ರಸ್ತೆಗೆ ಇಳಿಯಬೇಡಿ: ಸಾರ್ವಜನಿಕರಿಗೆ ಸಚಿವ ಬಸವರಾಜ ಬೊಮ್ಮಾಯಿ ಮನವಿ

ಬೆಂಗಳೂರು: ಲಾಕ್‌ಡೌನ್‌ನ ಕೆಲವು ವಿನಾಯ್ತಿಗಳು ಆರಂಭವಾಗುವುದು ಇದೇ 14 ರ ಬಳಿಕ. ಎಲ್ಲವು ಮುಗಿಯಿತು ಎಂದು ಇವತ್ತೇ ರಸ್ತೆಗೆ ಇಳಿಯುತ್ತಿರುವುದು ಸರಿಯಲ್ಲ. ಸ್ವಲ್ಪ ತಾಳ್ಮೆ ವಹಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಗುರುವಾರ ರಾತ್ರಿ ನಿರ್ಧಾರ ಪ್ರಕಟಿಸಿದ್ದರಿಂದ ಕೆಲವರು ಇವತ್ತಿನಿಂದಲೇ ಲಾಕ್‌ಡೌನ್‌ ತೆರವು ಮಾಡಲಾಗಿದೆ ಎಂದು ಭಾವಿಸಿ ರಸ್ತೆಗೆ ಇಳಿಯುತ್ತಿದ್ದಾರೆ. ಇದು ಸರಿಯಲ್ಲ ಎಂದರು. ಕೋವಿಡ್‌ ಈಗಷ್ಟೇ ನಿಯಂತ್ರಣಕ್ಕೆ …

Read More »

ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್‌

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್‌ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್‌ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್‌ಲಾಕ್‌ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ …

Read More »

ಮೊಬೈಲ್​ನಲ್ಲೇ ಮಾತಾಡಿ 3 ದಿನದ ಗಂಡು ಮಗುವನ್ನೇ ಮಾರಿದ ಮಹಿಳೆ

ಮೈಸೂರು: ಇಲ್ಲೊಬ್ಬ ಮಹಿಳೆ ಮೊಬೈಲ್​ನಲ್ಲೇ ವ್ಯವಹರಿಸಿ ತನ್ನ ಮೂರು ದಿನದ ಹಸುಗೂಸನ್ನೇ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ರೋಜಾ ಎಂಬಾಕೆಗೆ 7 ತಿಂಗಳ ಹಿಂದೆ ಗಂಡು ಮಗು ಆಗಿತ್ತು. ಆದರೆ ಆಕೆ ನನಗೆ ಹೆಣ್ಣು ಮಗು ಬೇಕಿತ್ತು, ಗಂಡು ಮಗು ಬೇಡ ಎಂದು ಎಚ್‌.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್​ನ ಹಕ್ಕಿಪಿಕ್ಕಿ ಜನಾಂಗದ ದಂಪತಿಗೆ ಮಾರಾಟ ಮಾಡಿದ್ದಳು. ಅಂಬರೀಶ್ ಮತ್ತು ಮಧುಮಾಲತಿ ದಂಪತಿಯು ರೋಜಾಗೆ 1.5 ಲಕ್ಷ ರೂ. …

Read More »