Breaking News
Home / 2021 / ಜೂನ್ (page 59)

Monthly Archives: ಜೂನ್ 2021

Lock down ; ಸೋಮವಾರದಿಂದ ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?

ಬೆಂಗಳೂರು : ತಿಂಗಳಿಗೂ ಹೆಚ್ಚು ಸಮಯದಿಂದ ಕರ್ನಾಟಕದಲ್ಲಿ ಲಾಕ್​ಡೌನ್ ಜಾರಿಯಲ್ಲಿದೆ. ದಿನದಿಂದ ದಿನಕ್ಕೆ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬರುತ್ತಿದ್ದರೂ ಸರ್ಕಾರ ನಿರೀಕ್ಷಿಸಿದ ಮಟ್ಟಿಗೆ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್​ಲಾಕ್​ ಘೋಷಿಸಲಾಗಿದೆ. ಆದರೆ, ಅನ್​ಲಾಕ್​ ಮಾಡಲಾಗಿರುವ ಜಿಲ್ಲೆಗಳಲ್ಲೂ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ? ಆ …

Read More »

ವಿದ್ಯುತ್ ದರ ಏರಿಕೆ ಖಂಡಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ

ಚಾಮರಾಜನಗರ: ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 30 ಪೈಸೆ ಏರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಮುಖಂಡರು ಒಂಟಿ ಕಾಲಿನಲ್ಲಿ ನಿಂತು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮುಖಂಡರಾದ ಚಾ.ರಂ.ಶ್ರೀನಿವಾಸಗೌಡ, ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಅವರು ನಗರದ ಸೆಸ್ಕಾಂ ಕಚೇರಿ ಮುಂದೆ ಒಂಟಿ ಕಾಲಿನಲ್ಲಿ ನಿಂತು ವಿದ್ಯುತ್ ದರ ಹೆಚ್ಚಳ ವಿರೋಧಿದರು. ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೋವಿಡ್‌ನಿಂದ ಜನ ತತ್ತರಿಸಿ ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ಅರಿವಿದ್ದು ಇದ್ದೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ …

Read More »

ಹೆತ್ತ ಕಂದಮ್ಮಗಳ ಮೇಲೆ ತಾಯಿಯ ಕ್ರೂರತನ..!

ಬೆಂಗಳೂರು: ಹೆತ್ತ ಕಂದಮ್ಮಗಳ ಮೇಲೆ ಕ್ರೂರಿ ತಾಯಿಯೊಬ್ಬಳು ಭೀಕರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. ತಾಯಿ ಹಾಗು ಆಕೆಯ ಸ್ನೇಹಿತ ಸೇರಿ 6 ವರ್ಷ ಹಾಗೂ 7 ವರ್ಷದ ಮಕ್ಕಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಮಕ್ಕಳನ್ನು ಹೊಡೆದು, ಕಚ್ಚಿ, ಸುಟ್ಟ ಗಾಯಗಳನ್ನು ಮಾಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುವ ಜಯಮ್ಮ ಈ ಪಾಪಿ ತಾಯಿ. ಪ್ರಕರಣಯೊಂದರಲ್ಲಿ ಜಯಮ್ಮನ ಪತಿ ಕಿರಣ್ ಹಾಸನದ ಜೈಲ್ ಸೇರಿದ್ದರಿಂದ ತನ್ನ …

Read More »

ಅನೈತಿಕ ಸಂಬಂಧ ಶಂಕೆ ; ಪತ್ನಿ ಕೊಲೆ, ಮಗನೂ ಭಾಗಿ

ಬಾಗಲಕೋಟೆ: ಮನೆಯಲ್ಲಿ ಪತ್ನಿ ನಿದ್ರೆ ಮಾಡುತ್ತಿರುವಾಗಲೇ ಆಕೆಯ ಕುತ್ತಿಗೆ ಬಿಗಿದು ಗಂಡ ಕೊಲೆ ಮಾಡಿದ್ದಾನೆ. ತನ್ನ ಕಣ್ಣೆದುರಲ್ಲೇ ಅಮ್ಮನನ್ನು ಕೊಲ್ಲುತ್ತಿದ್ದ ಅಪ್ಪನಿಗೆ 14 ವರ್ಷದ ಮಗನೂ ಸಾಥ್​ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆತ್ಮಹತ್ಯೆ ಎಂದು ಬಿಂಬಿಸಿ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಹೋದಾಗ ಕೊಲೆ ರಹಸ್ಯ ಬಯಲಾಗಿದೆ. ಇಂತಹ ದುರ್ಘಟನೆ ಬಾಗಲಕೋಟೆ ‌ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಸಂಭವಿಸಿದೆ. ಮಹಾದೇವಿ ವಡ್ರಾಲ(40) ಕೊಲೆಯಾದ ದುರ್ದೈವಿ. ಪತಿ ಹನುಮಂತ ವಡ್ರಾಲ ಮತ್ತು …

Read More »

ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕ್ ನಲ್ಲಿ ನಾಳೆ ಪ್ರತಿಭಟನೆ: ಸತೀಶ ಜಾರಕಿಹೊಳಿ

ಗೋಕಾಕ: ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕ್ ನಲ್ಲಿ ನಾಳೆ ಪ್ರತಿಭಟನೆ ನಡೆಯಲಿದ್ದು, ನಾನು ಕೂಡ ಭಾಗವಹಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ದಿನ ತೈಲ ಬೆಲೆಯನ್ನು ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ, ಪಕ್ಷದಿಂದ ದೇಶಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ. …

Read More »

ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಪೆಟ್ರೋಲ್ ಮತ್ತು ಡೀಸೆಲ್ ದರ …

Read More »

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು.:ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನವರು ಟೀಕೆ ಮಾಡಲು ವಿಫಲರು. ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಅವರಿಗೆ ಬುದ್ದಿ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಪಂಚದಲ್ಲಿ ಆಗದಿರುವಷ್ಟು ಒಳ್ಳೆಯ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ಕೊಟ್ಟಿರುವ ದೇಶ ಭಾರತ. ಕರ್ನಾಟಕದಲ್ಲೂ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ. ಕಾಂಗ್ರೆಸ್ ನವರು ಆರಂಭದಲ್ಲಿ ಲಸಿಕೆ ಹಾಕಿಸಿಕೊಳ್ಳಬೇಡಿ …

Read More »

ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …

Read More »

ಒಂದೆಡೆ ಕಾಂಗ್ರೆಸ್ ಪ್ರತಿಭಟನೆ; ಮುಂಬಯಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 102 ರೂಪಾಯಿಗೆ ಏರಿಕೆ!

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಶುಕ್ರವಾರವೂ(ಜೂನ್ 11) ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102 ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳ ಬೆಲೆ ಅಧಿಸೂಚನೆ ಪ್ರಕಾರ, ಶುಕ್ರವಾರ ಪೆಟ್ರೋಲ್ ಬೆಲೆ ಲೀಟರ್ ಗೆ 25-29 ಪೈಸೆ ಮತ್ತು ಡೀಸೆಲ್ ಲೀಟರ್ ಗೆ 27-30 ಪೈಸೆ ಹೆಚ್ಚಿಸಿರುವುದಾಗಿ ತಿಳಿಸಿದೆ. …

Read More »

ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …

Read More »