Breaking News
Home / 2021 / ಜೂನ್ (page 6)

Monthly Archives: ಜೂನ್ 2021

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »

ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ

ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ ಸಂಬಳದಿಂದ ಕಟ್​ ಆಗುವಂತಹ ಹಣವನ್ನ ಪಾವತಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಸೋಮವಾರ ಆತ್ಮನಿರ್ಭರ್​​ ಭಾರತ್​ ರೋಜಗಾರ್​ ಯೋಜನೆಯ ಅಡಿಯಲ್ಲಿ 30 ಜೂನ್​ 2021 ರವರೆಗೆ ನೀಡಲಾಗಿದ್ದ ಡೆಡ್​ಲೈನ್​ನ್ನು 31 ಮಾರ್ಚ್​ 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ …

Read More »

ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು

ಅಬುದಾಬಿಯಲ್ಲಿ ಇಂದಿನಿಂದ ಮಾಲ್​ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್​ ಸ್ಕ್ಯಾನರ್​ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್​​ನ ಆರ್​​ಎನ್​​ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …

Read More »

ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …

Read More »

ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ.   ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ …

Read More »

ಬಿಮ್ಸ್ ಅಭಿವೃದ್ಧಿಗೆ ವಿವಿಧ ಉದ್ಯಮಿಗಳ ಉದಾರ ನೆರವು : ಆದಿತ್ಯ ಬಿಸ್ವಾಸ್

ಬೆಳಗಾವಿ: ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಬಿಮ್ಸ್) ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಮನವಿಯ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬಿಮ್ಸ್ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು ಒಟ್ಟಾರೆ ರೂ .22.26 ಲಕ್ಷ ಕೊಡುಗೆಯನ್ನು ನೀಡಲಾಗಿದೆ. ಬೆಳಗಾವಿಯ ಜಿನಾಬಾಕುಲ್ ಫೋರ್ಜ ಪ್ರೈ, ಲಿಮಿಟೆಡ್, ರೂ. 456000, ಜೆ.ಪಿ.ಎಫ್ ಮೆಟಾಕ್ಯಾಸ್ಟ್ ಪ್ರೈ, ಲಿ ರೂ. …

Read More »

ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ಧಾರವಾಡ: ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಸತ್ತೂರಿನ ಕುಮಾರ, ಧಾರವಾಡದ ಸಾರಸ್ವತಪುರದ ಶ್ವೇತಾ ವಿಶೇಷ ಚೇತನರಾಗಿದ್ದಾರೆ. ವಧುಗೆ ವರ ಮಾಸ್ಕ್ ಹಾಕುವುದು, ವರನಿಗೆ ವಧು ಮಾಸ್ಕ್ ಹಾಕುವ ಮೂಲಕ ಹಾರ ಬದಲಾಯಿಸಿದಂತೆ ಮಾಸ್ಕ್ ಬದಲಾಯಿಸಿ, ಬಳಿಕ ಸಂಪ್ರಾಯದಂತೆ ಅಕ್ಷತೆಯನ್ನೂ ಹಾಕಿ ನಡೆದ ಮದುವೆಯಾಗಿದ್ದಾರೆ. ಎರಡೂ ಮನೆ ಕಡೆಯವರ ಉಪಸ್ಥಿತಿಯಲ್ಲಿ ಸರಳವಾಗಿ ವಿವಾಹ ಸಮಾರಂಭ ನಡೆಯಿತು ವಿದ್ಯಾಕಾಶಿ ಧಾರವಾಡದಲ್ಲಿ …

Read More »

ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಮತ್ತೆ ಆರಂಭ

ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಹುಬ್ಬಳ್ಳಿಯಿಂದ ವಿವಿಧ ಮಹಾನಗರಗಳಿಗೆ ಸಂಪರ್ಕಿಸುವ ವಿಮಾನಯಾನ ಸೇವೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಇಂಡಿಗೋ ಸಂಸ್ಥೆ ಜುಲೈ 1 ರಿಂದ ಮತ್ತೆ ವಿಮಾನಯಾನ ಸೇವೆ ಪುನರಾರಂಭ ಮಾಡುವುದಾಗಿ ತಿಳಿಸಿದೆ. ಹುಬ್ಬಳ್ಳಿಯಿಂದ ಮುಂಬೈ, ಚೆನೈ, ಬೆಂಗಳೂರು, ಕಣ್ಣೂರು, ಕೊಚ್ಚಿ ಮಹಾನಗರಗಳಿಗೆ ವಿಮಾನಯಾನ ಸಂಪರ್ಕ ಸೇವೆ ಮತ್ತೆ ಆರಂಭಗೊಳ್ಳಲಿದೆ. ಜುಲೈ 9 ರಿಂದ ಹುಬ್ಬಳ್ಳಿ- ಹೈದ್ರಾಬಾದ್ ಅಲಯನ್ಸ್ ಏರ್ ವಿಮಾನ ಸೇವೆ ಆರಂಭವಾಗಲಿದೆ. ಅಗಸ್ಟ್ 2 ರಿಂದ ಹುಬ್ಬಳ್ಳಿ – …

Read More »

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …

Read More »

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ‌ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …

Read More »