Breaking News
Home / 2021 / ಜುಲೈ / 07 (page 4)

Daily Archives: ಜುಲೈ 7, 2021

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಮುಂಬೈ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ (98) ಇಂದು ಮುಂಬೈ ನಲ್ಲಿ ನಿಧನರಾಗಿದ್ದಾರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಆರೋಗ್ಯ ಕಳೆದ 5 ದಿನಗಳಿಂದ ಬಿಗುಡಾಯಿಸಿತ್ತು. ಜೂನ್ 30ರಂದು ಮುಂಬೈ ನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ (ಜುಲೈ 7) 7:30 ರ ಸಮಯದಲ್ಲಿ ದಿಲೀಪ್ ಕುಮಾರ್ ವಿಧಿವಾಶರಾಗಿದ್ದಾರೆ ಎಂದು ಹಿಂದೂಜಾ ಆಸ್ಪತ್ರೆಯ ವೈದ್ಯ ಡಾ. ಜಲೀಲ್ ಪಾರ್ಕರ್ …

Read More »

ಯೆಸ್‌ ಬ್ಯಾಂಕ್‌ಗೆ ಬರೋಬ್ಬರಿ 712 ಕೋಟಿ ರೂ ವಂಚನೆ; 11 ಮಂದಿ ವಿರುದ್ಧ ಎಫ್‌ಐಆರ್

ಬೆಂಗಳೂರು, ಜುಲೈ 06: ಯೆಸ್‌ ಬ್ಯಾಂಕ್‌ಗೆ 712 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣದಲ್ಲಿ ಹನ್ನೊಂದು ಮಂದಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೆಸ್‌ ಬ್ಯಾಂಕ್‌ನಿಂದ ಬರೋಬ್ಬರಿ 712 ಕೋಟಿ ರೂಪಾಯಿ ಸಾಲ ಪಡೆದ ಆರೋಪಿಗಳು ಸಾಲ ಹಿಂತಿರುಗಿಸಿರಲಿಲ್ಲ. ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಯಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಮಂಗಳವಾರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ …

Read More »

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ

ನಾವು ಬ್ಯಾಂಕ್​ನಿಂದ ಕರೆ ಮಾಡ್ತಿದ್ದೇವೆ.. ನಿಮಗೆ ಓಟಿಪಿ ಬಂದಿದ್ಯಾ.. ಓಟಿಪಿ ಬಂದಿದ್ರೆ ಹೇಳಿ.. ನಿಮಗೆ ಸ್ಪೆಷಲ್ ಆಫರ್ ಇದೆ.. ಬೇಕಾದ್ರೆ ತಗೊಳ್ಳಿ.. ಹಾಗೆ ಹೀಗೆ ಅಂತಾ ಪೂಸಿ ಹೊಡೆದು ನಿಮ್ಮ ಅಕೌಂಟ್ಗೆ ಕನ್ನ ಹಾಕ್ತಿದ್ದ ಸೈಬರ್ ಖದೀಮರು ಈಗ ಹೊಸ ಹಾದಿ ಹಿಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರು ಫುಲ್ ಆಯಕ್ಟಿವ್ ಆಗಿದ್ದು ಕೇಂದ್ರ ಸರ್ಕಾರ ಪುನರ್ಬಳಕೆ ಇಂಧನ ಸಚಿವಾಲಯದ ಹೆಸರಲ್ಲಿ ಧೋಖಾ ಎಸಗಿದ್ದಾರೆ. ಸೋಲಾರ್ ಪ್ಯಾನಲ್ ಚೈನ್ ಲಿಂಕ್ ಅನ್ನೋ …

Read More »

ನಗರದೆಲ್ಲೆಡೆ ನಿರ್ಲಕ್ಷ್ಯದ ಓಡಾಟ ಕೋವಿಡ್ ಮರೆತ ಜನ :

ಕೋವಿಡ್ 2ನೇ ಅಲೆಯ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕಲ್ಪತರು ನಾಡು ಸಂಪೂರ್ಣ ಅನ್‌ಲಾಕ್‌ ಆಗಿರುವುದರಿಂದ ಜಿಲ್ಲಾದ್ಯಂತ ಜನ ಕೊರೊನಾ ಮರೆತು ಸೋಮವಾರ ಎಂದಿನಂತೆ ಸಂಚರಿಸಿದರು. 3ನೇ ಅಲೆಯ ಕೋವಿಡ್ ಸೋಂಕಿನ ಭೀತಿ ನಡುವೆಯೇ ಜಿಲ್ಲೆ 2ನೇ ಅಲೆಯ 3ನೇ ಅನ್‌ ಲಾಕ್‌ ಆಗಿದೆ. ಈಗ 3ನೇಅಲೆ ಭೀತಿಯಿದ್ದರೂ ಜಿಲ್ಲೆಯಲ್ಲಿ ಜನ ಕೋವಿಡ್ ಮರೆತು ಮಾಸ್ಕ್ಧರಿಸದೇ ಸಂಚರಿಸಿದರು. ಬಹುತೇಕ ಎಲ್ಲಾ ಅಂಗಡಿಗಳು ತೆರೆದಿದ್ದ ಹಿನ್ನೆಲೆಯಲ್ಲಿ ನಗರಸೇರಿದಂತೆ ಜಿಲ್ಲಾದ್ಯಂತ ಜನ …

Read More »