ಧಾರವಾಡ: ಶೂರ್ಪನಖಿಯ ಮೂಗನ್ನು ಲಕ್ಷ್ಮಣನು ಖಡ್ಗದಿಂದ ಕತ್ತರಿಸಿದರೆ, ಆಧುನಿಕ ಯುಗದಲ್ಲಿ ಬಾಯಿಂದಲೇ ಪತ್ನಿಯ ಮೂಗು ಕತ್ತರಿಸಿದ ಪತಿರಾಯ. ರಾಮ-ಲಕ್ಷ್ಮಣರನ್ನು ಮೋಹಿಸಿ ಬಂದ ಶೂರ್ಪನಕಿ ಮೂಗನ್ನು ಲಕ್ಷ್ಮಣ ಖಡ್ಗದಿಂದ ಕತ್ತರಿಸಿದ ಪುರಾಣದ ಕಥೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಇಲ್ಲೊಬ್ಬ ಆಧುನಿಕ ಪತಿ ಬಾಯಿಯಿಂದಲೇ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವ ಮೂಲಕ ವಿಕೃತಿ ಮೆರೆದಿದ್ದಾನೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಉಮೇಶ ಗುಂಡಗುದರಿ ಹೆಂಡತಿ ಗೀತಾಳ ಮೂಗು ಕಚ್ಚಿದ ಪಾಪಿ …
Read More »Daily Archives: ಜುಲೈ 12, 2021
ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ
ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಯದ್ವಾ ತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ. ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ …
Read More »