ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ( ದಿನಾಂಕ: 11.07.2021, 00:00 ರಿಂದ 23:59 ರವರೆಗೆ)ಯಲ್ಲಿ ಹೊಸದಾಗಿ 1386 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 61 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ( ಜುಲೈ 12) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ಮೇಲೆ ತಿಳಿಸಿದ ಕಾಲಾವಧಿಯಲ್ಲಿ 3204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ …
Read More »Daily Archives: ಜುಲೈ 13, 2021
ಹಳ್ಳಿಗರಿಗೂ ಲಸಿಕೆ ಕೊಡಿ : ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ
ರಾಜ್ಯದಲ್ಲಿ ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಕೊರೊನಾ ಲಸಿಕೆ ಕೇಂದ್ರಗಳು ಸ್ಥಗಿತ ಗೊಂಡಿವೆ. ಬೇಡಿಕೆಯ ಶೇ. 20ರಷ್ಟು ಲಸಿಕೆಯೂ ಪೂರೈಕೆಯಾಗುತ್ತಿಲ್ಲ. ಲಸಿಕೆ ಬೇಕೆಂದರೆ ಆಸ್ಪತ್ರೆಗಳ ಮುಂದೆ ನಗರದ ಜನತೆ ಬೆಳಗ್ಗೆ 4ಕ್ಕೇ ಸರತಿಯಲ್ಲಿ ನಿಲ್ಲಬೇಕು. ಹಳ್ಳಿಯವರು ವಾರಗಟ್ಟಲೆ ಕಾಯಬೇಕು! ರಾಜ್ಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸರಕಾರಿ ವಲಯದಲ್ಲಿ 8,500 ಸಾವಿರ ಲಸಿಕೆ ಕೇಂದ್ರಗಳನ್ನು ಗುರುತಿಸಲಾಗಿದೆ. ಜೂ. 21ರಂದು ನಡೆದ ಲಸಿಕೆ ಮೇಳದಂದು 7,958 ಕೇಂದ್ರಗಳಲ್ಲಿ 24 ತಾಸುಗಳಲ್ಲಿ 11.6 ಲಕ್ಷ ಮಂದಿಗೆ …
Read More »BSY ಕುರ್ಚಿ ಅಲುಗಾಡುತ್ತಿದ್ದು, ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ : ಸಿದ್ದು
ಬಾದಾಮಿ: ಮುಖ್ಯಮಂತ್ರಿ ಯಡಿಯೂರಪ್ಪ ಕುರ್ಚಿ ಅಲುಗಾಡಲು ಶುರುವಾಗಿದ್ದು ಸದ್ಯ ಬಿಎಸ್ ವೈ ತನ್ನ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. . ಯಡಿಯೂರಪ್ಪ ಕುರ್ಚಿ ಅಲುಗಾಡುತ್ತಿದ್ದು, ಅದು ಅಲುಗಾಡಲು ಶುರುವಾಗಿ ಬಹಳ ದಿನವಾಯ್ತು ಎಂದು ಬಾದಾಮಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದು. ಅವರ ಮಗ ದುಡ್ಡು ಹೊಡೆಯುವುದು. ಇವೆರಡೆ ಕೆಲಸ ಮಾಡ್ತಿದ್ದಾರೆ. …
Read More »ವಂಚನೆ ಪ್ರಕರಣ: ಮಹಿಳೆಯ ಹಿಂದಿರುವವರ ಪತ್ತೆಗೆ ನಟ ದರ್ಶನ್ ಒತ್ತಾಯ
ಮೈಸೂರು, 25 ಕೋಟಿ ರೂಪಾಯಿ ಬ್ಯಾಂಕ್ ಸಾಲ ಶೂರಿಟಿ ಸಂಬಂಧಿಸಿದಂತೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 16ರಂದು ನನಗೆ ಈ ಸಂಬಂಧ ಮೊದಲ ಕರೆ ಬಂದಿತ್ತು ಎಂದು ಹೇಳಿದರು. ನನ್ನ ತೋಟದ ಮನೆ ಸೇರಿದಂತೆ ಹಲವು ಆಸ್ತಿಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಬ್ಯಾಂಕ್ ಅಧಿಕಾರಿ ಎಂದು ಹೇಳಿದ್ದ ವ್ಯಕ್ತಿಯೊಬ್ಬರು ತಿಳಿಸಿದರು ಎಂದು ದರ್ಶನ್ …
Read More »