Breaking News
Home / 2021 / ಜುಲೈ / 17 (page 2)

Daily Archives: ಜುಲೈ 17, 2021

ಪೆರೋಲ್ ರಜೆ ಮೇಲೆ ತೆರಳಿದ 11 ಕೈದಿಗಳು ವಾಪಸು ಜೈಲಿಗೆ ಬಂದಿಲ್ಲ!

ಬೆಂಗಳೂರು, ಜು. 17: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಜೈಲು ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಪೆರೋಲ್ ರಜೆ ಮೇಲೆ ತೆರಳಿರುವ ಹನ್ನೊಂದು ಮಂದಿ ಕೈದಿಗಳು ರಜೆ ಅವಧಿ ಮುಗಿದರೂ ವಾಪಸು ಜೈಲಿಗೆ ಬಂದಿಲ್ಲ. ಪೆರೋಲ್ ರಜೆ ಮೇಲೆ ಕೈದಿಗಳನ್ನು ಮೂರು ತಿಂಗಳ ರಜೆ ಮೇಲೆ ಕಳಿಸಿದ ಜೈಲು ಅಧಿಕಾರಿಗಳು ಇದೀಗ ಇಂಗು ತಿಂದ ಮಂಗನಂತಾಗಿದ್ದಾರೆ. ಜೀವಾವಧಿ ಅಥವಾ ಬೇರೆ ಯಾವುದೇ ಶಿಕ್ಷೆಗೆ ಗುರಿಯಾಗುವ ಕೈದಿಗಳಿಗೆ ವರ್ಷದಲ್ಲಿ ಮೂರು …

Read More »

BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದಾರೆ. ದೆಹಲಿಗೆ ಬರುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಬುಲಾವ್ ನೀಡಿದ್ದು, ಹೈಕಮಾಂಡ್ ಆಹ್ವಾನದ ಮೇರೆಗೆ ಇಬ್ಬರು ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮುಂಬರುವ …

Read More »

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್

ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ ಜೀರ್ಣವಾಗಿಲ್ಲವೆಂದು ಕಂಡುಬಂದು ವೈದ್ಯರು ಸರ್ಜರಿ ಮಾಡಲು ಮುಂದಾದರು. 4 ಗಂಟೆಗಳ ಕಾಲ ನಡೆದ …

Read More »

ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ

ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ …

Read More »

ಸಂಚಾರಿ ವಿಜಯ್‌ ಜನ್ಮದಿನ ಇಂದು- ಅಭಿಮಾನಿಗಳಿಂದ ಸ್ಮರಣೆ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ದಿವಂಗತ ಸಂಚಾರಿ ವಿಜಯ್‌ ಅವರ ಜನ್ಮದಿನ ಇಂದು. ಅವರ ಅಭಿಮಾನಿಗಳು, ಗೆಳೆಯರು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಜಯ್‌ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಜೂನ್‌ 12ರ ರಾತ್ರಿ ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್‌ ಜೂನ್‌ 15ರಂದು ಮೃತಪಟ್ಟಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ವಿಜಯ್‌, ಅವರ ಏಳು ಅಂಗಾಂಗಳನ್ನು ದಾನ ಮಾಡಲಾಗಿತ್ತು. ನಟರಾದ ನೆನಪಿರಲಿ ಪ್ರೇಮ್‌, ಲೂಸ್‌ಮಾದ ಯೋಗೇಶ್ ತಮ್ಮ ಗೆಳೆಯನನ್ನು ಸ್ಮರಿಸಿದ್ದಾರೆ. ಐದು ಭಾಷೆಯಲ್ಲಿ …

Read More »

ರಾಜೀನಾಮೆ ವದಂತಿ ಅಪ್ಪಟ ಸುಳ್ಳು ; B.S.Y.

ಬೆಂಗಳೂರು : ತಾವು ರಾಜೀನಾಮೆ ನೀಡುವಂತೆ ಹೈಕಮಾಂಡ್ ನನಗೆ ಯಾವುದೇ ಸೂಚನೆಯನ್ನೂ ಸಹ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಈ ಸ್ಪಷ್ಟನೆ ನೀಡುವ ಮುನ್ನ ಬಿಜೆಪಿ ಮೂಲಗಳು ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ನೀಡಿದ್ದವು. ಸಿಎಂ ಅವರು ಆರೋಗ್ಯ ಕಾರಣದಿಂದ ರಾಜೀನಾಮೆ ನೀಡುವುದಾಗಿ ಹೇಳಿದ್ದರು ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿತ್ತು. ಆದರೆ ಪಕ್ಷ ಸೂಚಿಸಿದರೆ ಮಾತ್ರವೇ ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ …

Read More »

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …

Read More »

ನೀರಿಗೆ ಬಿದ್ದ ಬಾಲಕನನ್ನು ರಕ್ಷಿಸಿ ತನ್ನ ಪ್ರಾಣ ಕಳೆದುಕೊಂಡ 16 ವರ್ಷದ ಬಾಲಕಿ

ಯಾದಗಿರಿ : ನೀರಲ್ಲಿ ಕಾರು ಜಾರಿ ಬಿದ್ದ ಕುರಿಗಾಯಿ ಬಾಲಕನನ್ನು ರಕ್ಷಿಸಿ ತಾನು ಪ್ರಾಣ ಕಳೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದಲ್ಲಿ ದುರಂತ ನಡೆದಿದ್ದು, ರಾಜಮ್ಮ(16) ಹೆಸರಿನ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಜೋಳದಡಗಿ ಗ್ರಾಮದ ಅಡಕಲ್ ಬಂಡೆಯಲ್ಲಿ ಕುರಿಗಾಯಿ ಬಾಲಕನೋರ್ವ ನೀರು ಕುಡಿಯಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ಗಮನಿಸಿದ 16 ವರ್ಷದ ಬಾಲಕಿ, ಬಾಲಕನ ಕೈ ಹಿಡಿದು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಭಯ ಬೇಡಾ ಆತ್ಮವಿಸ್ವಾಸದಿಂದ ಪರೀಕ್ಷೆ ಎದುರಿಸಿ : ವಿದ್ಯಾರ್ಥಿಗಳಿಗೆ ಸಲಹೆ

ಬೆಳಗಾವಿ : ಜುಲೈ 19 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಗೆ ಇಲ್ಲಿನ ಜಾಧವ ನಗರದ ನಿವಾಸದಲ್ಲಿ ಮಾಸ್ಕ್, ಸ್ಯಾನಿಟೈಸರ್, ಕೋವಿಡ್ ಜಾಗೃತಿ ಕರಪತ್ರ ವಿತರಿಸಿದರು. ತಾಲ್ಲೂಕಿನ ಯಮಕನಮರಡಿ ಕ್ಷೇತ್ರದ ಕಾಕತಿ, ಕಡೋಲಿ, ಹುದಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಒಟ್ಟು 20 ಕೇಂದ್ರಗಳಲ್ಲಿ 1269 ವಿದ್ಯಾರ್ಥಿಗಳು, 250 ಶಿಕ್ಷಕರಿಗೆ ಮಾಸ್ಕ್ , …

Read More »

ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸತೀಶ್ ಜಾರಕಿಹೊಳಿ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಈ ಪರೀಕ್ಷೆ ಮಹತ್ವದ ಹೆಜ್ಜೆ

ಗೋಕಾಕ: ಜು. 19 ರಿಂದ ಪ್ರಾರಂಭವಾಗುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಇಲ್ಲಿನ ಹಿಲ್ ಗಾರ್ಡನ್ ಲ್ಲಿ ಗೃಹಕಚೇರಿಯಲ್ಲಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್, ಸ್ಯಾನಿಟೈಸರ್ , ಕೋವಿಡ್ ಜಾಗೃತಿ ಕರಪತ್ರ ಶನಿವಾರ ವಿತರಿಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಕೂಡ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.ಈ ಭಾರೀ ಕೂಡ ಯಮಕನಮರಡಿ ಕ್ಷೇತ್ರದ ಶಾಲಾ ಮಕ್ಕಳಿಗೆ …

Read More »