Breaking News

Daily Archives: ಜುಲೈ 17, 2021

ದುಬಾಯಿಯಲ್ಲಿ ಗಿನ್ನೆಸ್ ದಾಖಲೆಯ ಮಿರಾಕಲ್ ಗಾರ್ಡನ್

ದುಬೈ : ಅರಬ್ ಸಂಯುಕ್ತ ಸಂಸ್ಥಾನದ ಸುಂದರ ವರ್ಣರಂಜಿತ ನಗರಗಳಲ್ಲಿ ದುಬಾಯಿ ವಿಶ್ವ ವಿಖ್ಯಾತ ಜ್ಞಾನ ವಿಜ್ಞಾನದ ನಗರ. ಗಿನ್ನೆಸ್ ದಾಖಲೆಯಲ್ಲಿ ಹಲವಾರು ಅದ್ಭುತಗಳು ಸೇರ್ಪಡೆಯಾಗಿದೆ. ಈ ರೀತಿಯ ಮಾಡಿಕೊಂಡಿರುವ ದಾಖಲೆಗಳ ಸಾಲಿನಲ್ಲಿ ದುಬಾಯಿ ಮಿರಾಕಲ್ ಗಾರ್ಡನ್ ಪುಷ್ಪ ಪ್ರಿಯರ ಸ್ವರ್ಗ. ವಿಶ್ವದ ಉದ್ಯಾನವನಗಳಲ್ಲಿ ಅತ್ಯಂತ ಹೆಚ್ಚು ವಿಸ್ತಾರವಾಗಿಯೂ ಹಾಗೂ ಅತ್ಯಂತ ಎತ್ತರದ ವಾಸ್ತು ಶಿಲ್ಪದ ಆಕೃತಿಯ ಪುಷ್ಪ ಉಧ್ಯಾನವನದ ವಿನ್ಯಾಸಕ್ಕಾಗಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದೆ. 2013 ಫೆಬ್ರವರಿ 14ನೇ …

Read More »

ನಾಯಕತ್ವ ಬದಲಾವಣೆ ವಿಚಾರವಾಗಿ ಮಾರ್ಮಿಕ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ

ನಾಲ್ಕನೇ ಅವಧಿಗೆ ಸಿಎಂ ಆಗಿ 2 ವರ್ಷಗಳನ್ನ ಪೂರೈಸಿರುವ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನ ಭೇಟಿಯಾದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಊಹಾಪೋಹಗಳು ಕೇಳಿ ಬರ್ತಿರುವ ಬೆನ್ನಲ್ಲೇ ಸಿಎಂ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ಸಾಕಷ್ಟು ನಾಯಕರು ದನಿ ಎತ್ತಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಜೊತೆಗೆ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಸಂಜೆ ಪ್ರಧಾನಿ ಮೋದಿಯನ್ನ …

Read More »

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್

ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ …

Read More »

ಬೈಕ್ ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆ: ಮೂವರ ಬಂಧನ

ಚಾಮರಾಜನಗರ,: ಬೈಕ್ ನಲ್ಲಿ ಅಕ್ರಮವಾಗಿ ಪಡಿತರ ಹೊತ್ತೊಯ್ಯುವಾಗ ಪೊಲೀಸರ ದಾಳಿ, ಮೂವರನ್ನು ಬಂಧಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಬೈಕ್ ನಲ್ಲಿ ಅಕ್ರಮ ಪಡಿತರವನ್ನು ರಾಜಾರೋಷವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಸರ್ಕಾರದಿಂದ ವಿತರಣೆ ಯಾಗುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಿ ರಾಜಾರೋಷವಾಗಿ ಬೈಕ್ ನಲ್ಲಿ ಹೊತ್ತಯ್ಯುತ್ತಿದ್ದ ಆರೋಪಿಗಳನ್ನು ಮಾಲು ಸಮೇತ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ …

Read More »

ನಾಯಕತ್ವ ಬದಲಾವಣೆ..? ಸಂಪುಟ ಪುನಾರಚನೆ..? ಭಾರಿ ಕುತೂಹಲ ಮೂಡಿಸಿದ ಸಿಎಂ ದೆಹಲಿ ಭೇಟಿ 2 ನೇ ದಿನ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿಯ ಎರಡನೇ ದಿನ ಕುತೂಹಲ ಮೂಡಿಸಿದೆ. ಮೊದಲ ದಿನ ಪ್ರಧಾನಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದ ಸಿಎಂ ಇವತ್ತು ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆಯ ಬಗ್ಗೆ ಯಡಿಯೂರಪ್ಪನವರಿಗೆ ಇವತ್ತು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. ದೆಹಲಿ ಬೆಳವಣಿಗೆಯ ಮೇಲೆ ಬಿಜೆಪಿ ನಾಯಕರು …

Read More »