Breaking News
Home / 2021 / ಜುಲೈ / 18 (page 2)

Daily Archives: ಜುಲೈ 18, 2021

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಓರ್ವನ ಬಲಿ…

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ.ಬೇಕಾಬಿಟ್ಟಿ ಕಾಮಗಾರಿಗೆ ಇವತ್ತು ಮತ್ತೋರ್ವ ಬಲಿಯಾಗಿದ್ದು,ಈವರೆಗೆ ಸ್ಮಾರ್ಟ್ ವರ್ಕ್ ಗೆ ಇಬ್ಬರು ಬಲಿಯಾದಂತಾಗಿದೆ. ಇಂದು ರಾತ್ರಿ8 ಗಂಟೆ ಸುಮಾರಿಗೆ ,ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದು ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಣದ ರಾಡ್ ಗಳ ಮೇಲೆ ಬಿದ್ದು ತೀವ್ರ ರಕ್ತಸ್ರಾವದ ಪರಿಣಾಮ ನ್ಯು ಗಾಂಧಿನಗರದ ಮಹ್ಮದ ದಸ್ತಗೀರ ಮುಲ್ಲಾ‌‌,69 ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ಕೇಂದ್ರ ಬಸ್ …

Read More »

ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್​​​ಗೆ ಕೋಟಿ ಕೋಟಿ ವಂಚನೆ.. ಮ್ಯಾನೇಜರ್​ ಮಾಡಿದ ಮಹಾಮೋಸ

ಧಾರವಾಡ: ಸಾಲ ಮಾಡಿ ಆದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಹಾಗಾಂತ ಇರೋರೆಲ್ಲಾ ಸಾಲ ಮಾಡೋಕೆ ಆಗೋಲ್ಲಾ, ಹಾಗಂತ ಬ್ಯಾಂಕ್​ನಲ್ಲಿ ಸಿಕ್ಕ ಸಿಕ್ಕರೋಗೆಲ್ಲಾ ಲೋನ್ ಕೂಡ ಕೋಡೋದಿಲ್ಲಾ. ಅದಾಗಿಯೂ ಲೋನ್ ಬೇಕು ಅಂದ್ರೆ ಚಪ್ಪಲಿ ಸವೆಯೋವರೆಗೂ ಅಲೆಯಬೇಕು. ಆದ್ರೆ ಇಷ್ಟೆಲ್ಲಾ ರಿಸ್ಕೇ ಇಲ್ಲದೇ ಅಲ್ಲಿದ್ದ ಒಂದು ಬ್ಯಾಂಕ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ಸಾಲ ತೆಗೆದುಕೊಳ್ತಾಯಿದ್ರು. ಅದೇಗಪ್ಪ ಅಂತಾ ನೋಡಿದಾಗಲೇ ಗೊತ್ತಾಗಿದ್ದು ಅಲ್ಲಿ ಬೇರೆಯದ್ದೇ ನಡೆಯುತ್ತಿದೆ ಅಂತಾ. ಹಾಗಾದ್ರೆ ಆ ಬ್ಯಾಂಕ್​ನಲ್ಲಿ …

Read More »

ಸದ್ಯದಲ್ಲೇ ರಾಜಕೀಯ ಪ್ರವೇಶಿಸಲಿದ್ದಾರಾ ಐಪಿಎಸ್​​​ ಅಧಿಕಾರಿ ಭಾಸ್ಕರ್​​ ರಾವ್​​​?

ಬೆಂಗಳೂರು: ಐಪಿಎಸ್​ ಅಧಿಕಾರಿ ಭಾಸ್ಕರ್​​​ ರಾವ್ ಅವರು​​ ರಾಜಕೀಯ ಪ್ರವೇಶಿಸಲು ತೀರ್ಮಾನಿಸಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್​ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರಿಂದ ಕಾಲ್​​ ಮೇಲೆ ಕಾಲ್​​ ಬರುತ್ತಿದೆಯಂತೆ. ಕಾಂಗ್ರೆಸ್​ ಮತ್ತು ಬಿಜೆಪಿ ಎರಡು ಪಕ್ಷಗಳಿಂದಲೂ ಭಾಸ್ಕರ್​​​ ರಾವ್​ ಅವರಿಗೆ ಆಫರ್​​ ಇದೆಯಂತೆ. ಕಳೆದು 15 ದಿನಗಳಿಂದ ರಾಷ್ಟ್ರೀಯ ನಾಯಕರು ಕಾಲ್​​​​ ಮಾಡಿ ಏನು ತೀರ್ಮಾನ ತೆಗೆದುಕೊಂಡಿರಿ ಎಂದು ವಿಚಾರಿಸಿದ್ದಾರಂತೆ. ಹೀಗೊಂದು ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. …

Read More »

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ನಲ್ಲಿ ಮೇಜರ್ ಸರ್ಜರಿ?

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಮೇಜರ್ ಸರ್ಜರಿಗೆ ಕಮಿಷನರ್ ಲಾಬೂರಾಮ್ ಮುಂದಾಗಿದ್ದಾರೆ. ವಿವಿಧ ಠಾಣೆಗಳಲ್ಲಿ ಹತ್ತಾರು ವರ್ಷಗಳಿಂದ ಬೀಡು ಬಿಟ್ಟಿರುವ ಕಾನ್‌ಸ್ಟೆಬಲ್, ಹವಾಲ್ದಾರ್, ಎಎಸ್‌ಐ, ಎಸ್‌ಐಗಳ ವರ್ಗಾವಣೆಗೆ ನಿರ್ಧರಿಸಿರುವ ಕಮಿಷನರ್, ನಾಲ್ಕು ವರ್ಷ ಹಾಗೂ ಅದಕ್ಕಿಂತ ಹೆಚ್ಚು ವರ್ಷ‌ ಸೇವೆ ಸಲ್ಲಿಸಿರುವ ಎಲ್ಲ ಸಿಬ್ಬಂದಿಯ ಮಾಹಿತಿ ನೀಡುವಂತೆ ಎಸಿಪಿ ಹಾಗೂ ಠಾಣೆಗಳ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ. ಅವಳಿ ನಗರದಲ್ಲಿ ನಾಲ್ಕು ಸಂಚಾರ ಪೊಲೀಸ್ ಠಾಣೆಗಳಿದ್ದು, ಅವುಗಳಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ 10 …

Read More »

ಎಸೆಸೆಲ್ಸಿ ವಿದ್ಯಾರ್ಥಿಗಳೇ, ವಿಜಯೀಭವ!

ಪ್ರೀತಿಯ ವಿದ್ಯಾರ್ಥಿಗಳೇ, ಎಸೆಸೆಲ್ಸಿ ಪರೀಕ್ಷೆಯು ಜು.19ರಂದು ಮತ್ತು 21ರಂದು ನಡೆಯಲಿದೆ. 19 ರಂದು ಪ್ರಧಾನ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ. 21ರಂದು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ. ಎರಡೂ ಪರೀಕ್ಷೆ ಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಒಂದು ಪ್ರಶ್ನೆಯನ್ನು ನೀಡಿ, ಆ ಪ್ರಶ್ನೆಗೆ ಉತ್ತರವಾಗಿ ನಾಲ್ಕು ಆಯ್ಕೆಗಳನ್ನು ಕೊಟ್ಟಿರುತ್ತಾರೆ. ಅವುಗಳಲ್ಲಿ ಸರಿ ಯಾದ ಆಯ್ಕೆಯನ್ನು ನೀವು ಬರೆಯಬೇಕು. ಈಗಾ ಗಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು …

Read More »

ತಹಸೀಲ್ದಾರ್ ಗೆ 3 ತಿಂಗಳ ಜೈಲು!

ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ವಿಶೇಷ ತಹಸೀಲ್ದಾರ್ ಎಸ್.ಬಿ. ಕಾಂಬಳೆಯವರಿಗೆ ಬನಹಟ್ಟಿ ಹಿರಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಹೌದು, ನಾವಲಗಿ ಗ್ರಾಮದ ಅಣ್ಣಪ್ಪ ಹಣಮಂತ ಮಾಂಗ ಹಾಗು ಇತರರು ಸೇರಿ ನ್ಯಾಯಾಲಯದ ನಿಂದನೆ ಪ್ರಕರಣವನ್ನು ಜಮಖಂಡಿಯಲ್ಲಿ ದಾಖಲಿಸಿದ್ದರು. ನಂತರದ ದಿನಗಳಲ್ಲಿ ಬನಹಟ್ಟಿಯಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯ ಸ್ಥಾಪನೆಗೊಂಡ ಕಾರಣ ಪ್ರಕರಣ ವರ್ಗಾವಣೆಗೊಂಡಿತ್ತು. ಮಾಂಗ ಎಂಬುವರು …

Read More »

ಕಳೆದ 15 ವರ್ಷದಲ್ಲಿ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ 11 ಕೈದಿಗಳು ಎಸ್ಕೇಪ್‌

ಬೆಂಗಳೂರು: ಕಳೆದ 15 ವರ್ಷಗಳಲ್ಲಿ ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ ಸುಮಾರು 11 ಮಂದಿ ಕೈದಿಗಳು ಪೆರೋಲ್‌ ನೆಪದಲ್ಲಿ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ. ಕೊಲೆ, ಸುಲಿಗೆ, ಕೊಲೆ ಯತ್ನ, ದರೋಡೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳು ಪೆರೋಲ್‌ …

Read More »

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್​ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ

ಬೆಂಗಳೂರು: ನಾಳೆಯಿಂದ (ಜುಲೈ 19) ರಾಜ್ಯಾದ್ಯಂತ ಎಸ್‌ಎಸ್‌ಎಲ್​ಸಿ (SSLC) ಪರೀಕ್ಷೆ ಆರಂಭವಾಗುತ್ತಿದೆ. ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಸಮಯವಿರುತ್ತದೆ. ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೊಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,39,38 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 22 ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ …

Read More »

ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆಹೋಗಿ ಆಣೆ ಮಾಡಿ:ದರ್ಶನ್ಗೆ ಇಂದ್ರಜಿತ್ ಮರು ಸವಾಲು

ಬೆಂಗಳೂರು : ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡೋಣ. ನೀವು ವೇಟರ್ ಗೆ ಹೊಡೆದಿಲ್ಲ ಎಂದು ಆಣೆ ಮಾಡಿ ಎಂದು ನಟ ದರ್ಶನ್ ಅವರಿಗೆ ಪತ್ರಕರ್ತ ಇಂದ್ರಜಿತ್ ಲಂಕೇಶ್ ಮರು ಸವಾಲು ಹಾಕಿದರು. ಇಂದು ಸಂಜೆ ಮಾಧ್ಯಮಗೋಷ್ಠಿ ನಡೆಸಿದ ನಟ ದರ್ಶನ್ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದರು. ನಿಮ್ಮಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಇಂದ್ರಜಿತ್ ಅವರಿಗೆ ನೇರ ಸವಾಲು …

Read More »