Breaking News
Home / 2021 / ಜುಲೈ / 18 (page 4)

Daily Archives: ಜುಲೈ 18, 2021

ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …

Read More »