ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಮುಂದೇನು? ಎಂಬುದು ಹೆತ್ತವರಿಗೆ ದೊಡ್ಡ ಸವಾಲು.ಆದರೆ ಹೆತ್ತವರು ಹಾಗೂ ವಿದ್ಯಾರ್ಥಿಗಳು ಸೃಜನಶೀಲವಾದ ಪ್ರಾಯೋಗಿಕ ಶಿಕ್ಷಣದ ಆಯ್ಕೆ ಮಾಡಿದಲ್ಲಿ ಸ್ವಾವಲಂಬಿ ಬದುಕು, ನಿರಂತರ ಜೀವನೋತ್ಸಾಹದ ಶಿಕ್ಷಣ, ಅಂಕಗಳ ಪ್ರಾಧಾನ್ಯದಿಂದ ಹೊರತಾದ, ಸಾಂಪ್ರದಾಯಿಕ ಶಿಕ್ಷಣದ ಸಮಾಜದ ನಡುವೆ ವೈಯಕ್ತಿಕವಾಗಿ ಸಾಧಿಸುವ, ಗುರುತಿಸಿಕೊಳ್ಳುವ ಸೃಜನಾತ್ಮಕವಾದ ಜೀವನ ರೂಪಿಸಿಕೊಳ್ಳುವಲ್ಲಿ ದೇಶಾತೀತ, ಭಾಷಾತೀತ ಚಿತ್ರಕಲಾ ಶಿಕ್ಷಣ ಭರವಸೆಯನ್ನು ಮೂಡಿಸಬಲ್ಲದು. ಬೇರೆ ಎಲ್ಲ ಕೋರ್ಸ್ಗಳಲ್ಲಿ ಇಂತಿಷ್ಟೇ ಅಂಕಗಳು ಹಾಗೂ ಇಂತಹ ದರ್ಜೆ ಗಳಿಸಲೇಬೇಕಾದುದು ಅನಿವಾರ್ಯವಾಗಿದ್ದರೆ …
Read More »Daily Archives: ಜುಲೈ 24, 2021
ಮಳೆಗೆ ಬೆಚ್ಚಿದ ರಾಜ್ಯ : ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ವರ್ಷಧಾರೆ, 6 ಸಾವು
ಬೆಂಗಳೂರು/ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕೇರಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಮಳೆಯಿಂದಾಗಿ ಶುಕ್ರವಾರ ಕರ್ನಾಟಕದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ, …
Read More »