Breaking News

Daily Archives: ಜುಲೈ 29, 2021

ಚುರುಕಿನತ್ತ ಆಡಳಿತ- ಅನಗತ್ಯ ವೆಚ್ಚ ಕಡಿತ: ಮುಖ್ಯಮಂತ್ರಿ‌‌ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೀನ ದಲಿತರ ಕಲ್ಯಾಣಕ್ಕೆ ಒತ್ತು, ವಿಶ್ವಾಸಾರ್ಹ, ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ನೀಡುವುದು ಹಾಗೂ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ನನ್ನ ಸರ್ಕಾರದ ಆದ್ಯತೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು. ‘ಏನೇ ಮಾಡಿದರೂ ನಡೆಯುತ್ತದೆ (ಚಲ್ತಾ ಹೈ) ಎಂಬ ಅಧಿಕಾರಿಗಳ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ’ ಎಂದು ಕಾರ್ಯಭಾರ ವಹಿಸಿಕೊಂಡ ಮೊದಲ ದಿನವೇ ಅವರು ಅಧಿಕಾರಿಗಳ ಮೇಲೆ ಚಾಟಿ ಬೀಸಿದರು. ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ …

Read More »