Daily Archives: ಜುಲೈ 30, 2021

ಬಿಜೆಪಿ ಹೈಕಮಾಂಡ್ ಎದುರು ಪಂಚಮಸಾಲಿ ಸಮುದಾಯ ಇಟ್ಟ ಹೊಸ ಬೇಡಿಕೆ ಇದು!

ಬೆಂಗಳೂರು, ಜು. 30: ಈ ಸಲ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಖಚಿತ ಎಂಬ ಮಾಹಿತಿ ಬಂದಿತ್ತು. ಅದರಂತೆಯೆ ಆರ್‌ಎಸ್‌ಎಸ್‌ ಪ್ರಮುಖರು ಹಾಗೂ ಬಿಜೆಪಿ ಹೈಕಮಾಂಡ್ ಕೂಡ ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಲು ತೀರ್ಮಾನಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ಆ ಸಮುದಾಯಕ್ಕೆ ಸಿಗಲಿಲ್ಲ ಎಂಬ ನಂಬಿಕೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಖಚಿತ ಮಾಹಿತಿಯಿದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಿಕೊಂಡಿರುವ ಲಿಂಗಾಯತ ಪಂಚಮಸಾಲಿ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ‌ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …

Read More »

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಬನಹಟ್ಟಿ : ಕಳೆದ ಹಲವಾರು ದಿನಗಳಿಂದ ಮಹಾರಾಷ್ಟ್ರದಲ್ಲಿನ ಮಳೆ ಮತ್ತು ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿರುವುದರಿಂದ ಬಾಘಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ 4 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿದು ಬರುತ್ತಿತ್ತು. ಇಂದು ಶುಕ್ರವಾರ ಅದರ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಸಂತ್ರಸ್ತರಲ್ಲಿ ನೆಮ್ಮದಿ ಮೂಡಿಸಿದೆ. ಗುರುವಾರ ಯಾವುದೇ ರೀತಿಯ ಏರಿಳಿತವಾಗದಿದ್ದರೂ ಇಂದು ಶುಕ್ರವಾರ ಸುಮಾರು 70 ಸಾವಿರ ಕ್ಯೂಸೆಕ್ಸ್ ನಷ್ಟು ನೀರು …

Read More »

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್‌ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …

Read More »

ಐಷಾರಾಮಿ ವಾಹನದಲ್ಲಿ ಬಂದು ದನಗಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ದನಗಳ್ಳರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಸಿ: ಐಷಾರಾಮಿ ವಾಹನದಲ್ಲಿ ಬಂದು ದನಗಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ದನಗಳ್ಳರಿಬ್ಬರನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವೇಕಾನಂದನಗರ ಮತ್ತು ಮರಾಠಿಕೊಪ್ಪದಲ್ಲಿ ದನಗಳ್ಳತನ ಆದ ಬಗ್ಗೆ ಪ್ರಕರಣಗಳು ವರದಿಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧೀಕ್ಷಕ ಶಿವಪ್ರಕಾಶ್ ದೇವರಾಜ್, ಸಿ.ಪಿ.ಐ ರಾಮಚಂದ್ರ ನಾಯಕ, ಪಿ.ಎಸ್.ಐ ಭಿಮಾಶಂಕರ ಸಿನ್ನೂರ ಸಂಗಣ್ಣ ರವರ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. ಪಿ.ಎಸ್.ಐ ಭೀಮಾಶಂಕರ್ …

Read More »

ಐಷಾರಾಮಿ ವಾಹನದಲ್ಲಿ ದನಗಳ್ಳತನ; ಇಬ್ಬರ ಬಂಧನ ಪರಾರಿಯಾದ ಮೂವರಿಗೆ ಶೋಧ

ಶಿರಸಿ: ಐಷಾರಾಮಿ ವಾಹನದಲ್ಲಿ ಬಂದು ದನಗಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ದನಗಳ್ಳರಿಬ್ಬರನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವೇಕಾನಂದನಗರ ಮತ್ತು ಮರಾಠಿಕೊಪ್ಪದಲ್ಲಿ ದನಗಳ್ಳತನ ಆದ ಬಗ್ಗೆ ಪ್ರಕರಣಗಳು ವರದಿಯಾಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧೀಕ್ಷಕ ಶಿವಪ್ರಕಾಶ್ ದೇವರಾಜ್, ಸಿ.ಪಿ.ಐ ರಾಮಚಂದ್ರ ನಾಯಕ, ಪಿ.ಎಸ್.ಐ ಭಿಮಾಶಂಕರ ಸಿನ್ನೂರ ಸಂಗಣ್ಣ ರವರ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. ಪಿ.ಎಸ್.ಐ ಭೀಮಾಶಂಕರ್ …

Read More »

ಅಯ್ಯಯ್ಯೋ ನಮಗೆ ಯಾರೂ ಕನ್ಯೆ ಕೊಡ್ತಿಲ್ರಿ..! ಕನ್ಯೆ ಕೊಟ್ಟು ಪುಣ್ಯ ಕಟ್ಟಿಕೊಳ್ರಿ..!

ಗದಗ: ಅಯ್ಯಯ್ಯೋ ನಮಗೆ ಯಾರೂ ಕನ್ಯೆ ಕೊಡ್ತಿಲ್ರಿ ಅಂತ ಈ ಗ್ರಾಮದ ಯುವಕರು ಗೋಳಾಡ್ತಿದ್ದಾರೆ. ಸುಮಾರು 10 ವರ್ಷಗಳಿಂದ ಮದುವೆಗಳೇ ನಡೆದಿಲ್ಲವಂತೆ. ಯಾಕಂದ್ರೆ ಇಲ್ಲಿನ ಯುವಕರಿಗೆ ಯಾರೂ ಕನ್ಯೆ ಕೊಡ್ತಿಲ್ವಂತೆ. ಹೀಗಂತ ಇಲ್ಲಿನ ಯುಕವರೇ ಗೋಳಾಡ್ತಿದ್ದಾರೆ. ಹೌದು, ಗದಗ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದ ಯುವಕರ ಹಾಗು ಪೋಷಕರ ಗೋಳಿನ ಮಾತುಗಳಿವು. ಮಲಪ್ರಭಾ ನದಿಯ ಸಂತ್ರಸ್ತರ ಗೋಳು ಇದು. ಅಂದಹಾಗೆ ಈ ಗ್ರಾಮದ ಜನರಿಗೆ ವಾಸಿಸೋಕೆ ಯೋಗ್ಯವಾದ ಒಂದೇ …

Read More »

ಬ್ಲ್ಯಾಕ್ ಮೇಲ್ ಮಾಡಿ ಬೊಮ್ಮಾಯಿ ಸಿಎಂ ಮಾಡಿದ್ದಾರೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಹೊಸ ಬಾಂಬ್.!

ವಿಜಯಪುರ : ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದೇ ಬ್ಲಾಕ್ ಮೇಲ್ ಮೂಲಕವಾಗಿದೆ. ಬೇರೆ ಯಾರನ್ನೇ ಸಿಎಂ ಮಾಡಿದ್ರೇ.. ಸರ್ಕಾರವನ್ನು ಬೀಳಿಸುತ್ತೇನೆ ಎಂಬುದಾಗಿ ಹೆದರಿಸಿಯೇ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿರೋದು. ಸಿಎಂ ಪಟ್ಟಿಯಲ್ಲಿ ಹೆಸರು ಇದ್ದಿದ್ದೇ ನನ್ನದು ಎಂಬುದಾಗಿ ಶಾಸಕ ಬಸವನಗೌಡ ಪಾಟೀಲ್ ಬಿಗ್ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಡಿಯೂರಪ್ಪ ಅವರೇ ನಾನು ಸಿಎಂ ಆಗೋದನ್ನು ತಪ್ಪಿಸಿದ್ದು. ಇದಕ್ಕೆ …

Read More »

ಹಳಿಯಾಳ: ಕಠಿಣ ಕ್ರಮಕ್ಕೆ ನೌಕರರ ಆಗ್ರಹ

ಹಳಿಯಾಳ: ತಾಲ್ಲೂಕಿನ ಭಾಗವತಿ ಗ್ರಾಮದ ಭೀಮನಳ್ಳಿ ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ್ದ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಳಿಯಾಳ ತಾಲ್ಲೂಕು ಘಟಕದ ವತಿಯಿಂದ ಗ್ರೇಡ -2 ತಹಶೀಲ್ದಾರ್ ರತ್ನಾಕರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಭಾಗವತಿ ಅರಣ್ಯ ವ್ಯಾಪ್ತಿಯ ಭೀಮನಳ್ಳಿಯಲ್ಲಿ ಕರ್ತವ್ಯ ನಿರತ ಅರಣ್ಯ ಇಲಾಖೆಯ ಅಧಿಕಾರಿ ಸ್ನೇಹಾ ಶಿವಾಜಿ ತಳವಾರ ಇವರ ಮೇಲೆ ಕರ್ತವ್ಯ ನಿರ್ವಹಿಸುವಾಗ ಕರ್ತವ್ಯಕ್ಕೆ ಅಡ್ಡಿ …

Read More »

ಕೃಷ್ಣಾ ನದಿ ಅವಾಂತರ: ಗುಡಿಸಲಿಗೆ ನುಗ್ಗಿದ ನೀರು; ಹೊರಬರಲು ಪರದಾಡಿದ ಮೀನುಗಾರರು

ಯಾದಗಿರಿ: ಕೃಷ್ಣಾ ನದಿಗೆ ನೀರು ಬಿಟ್ಟ ಕಾರಣ ಮೀನುಗಾರರ ಗುಡಿಸಲುಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮ ಜಲಾವೃತಗೊಂಡ ಮನೆಗಳಿಂದ ಹೊರಬರಲು ಮೀನುಗಾರರು ಪರದಾಡಿದ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕದರಾಪುರದಲ್ಲಿ ನಡೆದಿದೆ. ಕೃಷ್ಣಾ ನದಿಗೆ 4 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಕದರಾಪುರದ 40 ಮೀನುಗಾರರ ಗುಡಿಸಲುಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದಲ್ಲಿ ನೀರು ಗುಡಿಸಲು ನುಗ್ಗಿದ್ದರಿಂದ ಹೊರಬರಲು ಪರದಾಡಿದ ಮೀನುಗಾರರು ತೆಪ್ಪದ ಮೂಲಕ ಹೊರ ಬಂದಿದ್ದಾರೆ. …

Read More »