Breaking News

Daily Archives: ಜುಲೈ 30, 2021

ಹೈಕಮಾಂಡ್​ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ವರಿಷ್ಠರಿಗೆ ಸಚಿವ ಸಂಪುಟ ರಚನೆಯ ತಲೆನೋವು ಆರಂಭವಾಗಿದೆ. ಪ್ರಮುಖ ಸ್ವಾಮೀಜಿಗಳು ತಮ್ಮ ಸಮುದಾಯಗಳ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿರುವುದು ಇದಕ್ಕೆ ಕಾರಣ. ಮುಖ್ಯಮಂತ್ರಿ ಬೊಮ್ಮಾಯಿ ತತ್‌ಕ್ಷಣ ಸಚಿವ ಸಂಪುಟ ರಚಿಸುವ ಲೆಕ್ಕಾಚಾರದಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಆಷಾಢ ಮುಗಿ ಯುವವರೆಗೂ ಆಕಾಂಕ್ಷಿಗಳು ಕಾಯ ಬೇಕಾಗ ಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರ ವಾರ ದಿಲ್ಲಿಗೆ ತೆರಳಲಿದ್ದು, ಪ್ರಧಾನಿ ಮೋದಿ, …

Read More »

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.

ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್​ಡಿಆರ್​ಎಫ್​ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …

Read More »