ಕೊಪ್ಪಳ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಮೊಬೈಲ್ ಚಾರ್ಜರ್ ಬಳಸಿ ಮಡದಿ ಮಂಜುಳಾ (25) ಕತ್ತು ಬಿಗಿದು ಮಂಜುನಾಥ್ ಕಟ್ಟಿಮನಿ ಎಂಬಾತ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮಂಜುಳಾ ಪತಿ ಮಂಜುನಾಥ್ ಕಟ್ಟಿಮನಿ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ವಿಷಯಕ್ಕೆ ಗಂಡ ಹೆಂಡತಿ ಮದ್ಯೆ ಪದೇ ಪದೇ ಗಲಾಟೆ ಆಗ್ತಿತ್ತು ಎಂದು …
Read More »Daily Archives: ಜುಲೈ 31, 2021
ಇಬ್ಬರು ಮಹಿಳೆಯರ ಹತ್ಯೆ, ಕೊಳೆತ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆ, ಜುಲೈ 30; ಇಬ್ಬರು ಮಹಿಳೆಯಯನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ದಾವಣಗೆರೆ ನಗರದ ಹೊರಭಾಗದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದವರಾದ ಗೌರಮ್ಮ (34) ಹಾಗೂ ರಾಧಿಕಾ (32) ಎಂದು ಗುರುತಿಸಲಾಗಿದೆ. ಆಂಜನೇಯ ಕಾಟನ್ ಮಿಲ್ ಬಡಾವಣೆಯ …
Read More »ಹೆಚ್ಚಾಯ್ತು ರೌಡಿಶೀಟರ್ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್ಡೌನ್ ಸಡಿಲಿಕೆಯಾಗಿ ಅನ್ಲಾಕ್ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …
Read More »ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಪಟ್ಟರು
ಕಬ್ಬೂರ – ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ. ಮೃತಪಟ್ಟವರು ಮಹಾಂತೇಶ ಶ್ರೀಕಾಂತ ನಾವಿ(೨೫) ಮತ್ತು ಶ್ರೀಶೈಲ ಬಸವರಾಜ ನಾವಲಗೇರ(೧೦). ತಮ್ಮ ಬಾವಿಯಲ್ಲಿ ಈಜು ಕಲಿಯಲು ಡಬ್ಬಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಈಜುವಾಗ ಡಬ್ಬಿ ಬಿಚ್ಚಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪ್ರಮುಖ ಅಗ್ನಿಶಾಮಕ ದಳದ ಟಿ.ಬಿ.ಪರೀಟ ಹಾಗೂ ಸಿಬ್ಬಂದಿಗಳು ಬಾವಿಯಲ್ಲಿ …
Read More »