ತಿರುವನಂತಪುರ: ಕೇರಳದ ವಿವಾದಾತ್ಮಕ ಇಸ್ಲಾಮಿಕ್ ಪಾದ್ರಿಯೊಬ್ಬರು ಇದೀಗ ಮಹಿಳೆಯರ ಕುರಿತಾಗಿ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯ ನಂತರ ರಾತ್ರಿ ಹೊರಗೆ ಹೋಗುವ ಮಹಿಳೆಯರು ವೇಶ್ಯೆಯರು, ಅವರು ಅತ್ಯಾಚಾರ ಎಸಗಲು ಮಾತ್ರವಲ್ಲದೇ ಕೊಲೆ ಮಾಡಲು ಕೂಡ ಅರ್ಹರು ಎಂದಿದ್ದಾರೆ ಈ ಪಾದ್ರಿ. ಕೇರಳದ ಪ್ರಸಿದ್ಧ ಧರ್ಮಗುರು ಎಂದೇ ಹೆಸರಾಗಿರುವ ಮೌಲಾನಾ ಸ್ವಾಲಿಹ್ ಬಾಥೆರಿ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಹಚಿನ್ಸನ್-ಗಿಲ್ಫೋರ್ಡ್ ಪ್ರೊಜೆರಿಯಾ ಸಿಂಡ್ರೋಮ್ (ಎಚ್ಜಿಪಿಎಸ್) ಎಂಬ ಸಮಸ್ಯೆಯಿಂದ ಬಳಲುತ್ತಿರುವ …
Read More »Monthly Archives: ಜುಲೈ 2021
JIO: ಜಿಯೋದ ಕೇವಲ 98 ರೂ. ರಿಚಾರ್ಜ್ ಪ್ಲಾನ್ನಲ್ಲಿ ಬರೋಬ್ಬರಿ 21GB ಡೇಟಾ
ಭಾರತೀಯ ಟಿಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್ (Reliance) ಒಡೆತನದ ಜಿಯೋ (Jio) ಅತ್ಯಂತ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ, ಆಫರ್ಗಳನ್ನು ಪರಿಚಯಿಸಿ ಅಲ್ಪ ಅವದಿಯಲ್ಲಿ ಸಾಕಷ್ಟು ಹೆಸರು ಮಾಡಿದೆ. ಕೊರೊನಾ ಕಾಲದಲ್ಲಂತು ವರ್ಕ್ ಫ್ರಂ ಹೋಮ್ ಸೇರಿದಂತೆ ತನ್ನ ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ನೀಡುತ್ತಿದೆ. ಇದೇ ಕಾರಣಕ್ಕೆ ಜಿಯೋ ಈಗಲೂ ನಂಬರ್ ಒನ್ ಸ್ಥಾನ ಪಡೆದುಕೊಂಡಿರವುದು. ಏರ್ಟೆಲ್, ಬಿಎಸ್ಎನ್ಎಲ್, ವೋಡಾಫೋನ್- ಐಡಿಯಾಕ್ಕೆ ಹೋಲಿಸಿದರೆ ಜಿಯೋ ಟೆಲಿಕಾಂ ಕಂಪನಿಯ ಅಗ್ಗದ ರಿಚಾರ್ಜ್ …
Read More »ರಾಜ್ಯಾದ್ಯಂತ ನಾಳೆಯಿಂದಲೇ ಚಿತ್ರಮಂದಿರಗಳು ಓಪನ್, ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ
ಬೆಂಗಳೂರು: ಸುಮಾರು ಮೂರು ತಿಂಗಳಿನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು(Theatre) ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ಜುಲೈ 26ರಿಂದ ಪದವಿ ಕಾಲೇಜು ತೆರೆಯಲು ಅವಕಾಶ ನೀಡಲಾಗಿದ್ದು, ಆಫ್ಲೈನ್ ತರಗತಿಗೆ ಹಾಜರಾಗಲು ಲಸಿಕೆ ಪಡೆದಿರಬೇಕು. 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಜುಲೈ 18) ತಮ್ಮ …
Read More »ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬಿತ್ತೆ?
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆಗೆ ಭಾರತೀಯ ಜನತಾ ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಆದರೆ, ಯಡಿಯೂರಪ್ಪ ತಮಗೆ ಕನಿಷ್ಟ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಕೋರಿಕೊಂಡಿದ್ದಾರೆ! ಹೌದು, ಇಂತಹದ್ದೊಂದು ಸುದ್ದಿ ಇವತ್ತು ಮಧ್ಯಾಹ್ನದಿಂದ ಭಾರೀ ಸದ್ದು ಮಾಡುತ್ತಿದೆ. ತಮ್ಮ ಪುತ್ರ ಬಿ ವೈ ವಿಜಯೇಂದ್ರ ಮತ್ತು ಆಪ್ತ ಲೇಹರ್ ಸಿಂಗ್ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಮೊದಲ ದಿನ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಆ ಬಳಿಕ ಮಾರನೇ ದಿನ …
Read More »ಪಬ್ಲಿಕ್ ಪ್ಲೇಸ್ನಲ್ಲಿ ಬಾಯ್ಫ್ರೆಂಡ್ಗೆ ಕಿಸ್ ಮಾಡಿದ ಶ್ರುತಿ ಹಾಸನ್
ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್ಫ್ರೆಂಡ್ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. …
Read More »ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಓರ್ವನ ಬಲಿ…
ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ.ಬೇಕಾಬಿಟ್ಟಿ ಕಾಮಗಾರಿಗೆ ಇವತ್ತು ಮತ್ತೋರ್ವ ಬಲಿಯಾಗಿದ್ದು,ಈವರೆಗೆ ಸ್ಮಾರ್ಟ್ ವರ್ಕ್ ಗೆ ಇಬ್ಬರು ಬಲಿಯಾದಂತಾಗಿದೆ. ಇಂದು ರಾತ್ರಿ8 ಗಂಟೆ ಸುಮಾರಿಗೆ ,ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದು ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಣದ ರಾಡ್ ಗಳ ಮೇಲೆ ಬಿದ್ದು ತೀವ್ರ ರಕ್ತಸ್ರಾವದ ಪರಿಣಾಮ ನ್ಯು ಗಾಂಧಿನಗರದ ಮಹ್ಮದ ದಸ್ತಗೀರ ಮುಲ್ಲಾ,69 ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ಕೇಂದ್ರ ಬಸ್ …
Read More »ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗೆ ಕೋಟಿ ಕೋಟಿ ವಂಚನೆ.. ಮ್ಯಾನೇಜರ್ ಮಾಡಿದ ಮಹಾಮೋಸ
ಧಾರವಾಡ: ಸಾಲ ಮಾಡಿ ಆದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಹಾಗಾಂತ ಇರೋರೆಲ್ಲಾ ಸಾಲ ಮಾಡೋಕೆ ಆಗೋಲ್ಲಾ, ಹಾಗಂತ ಬ್ಯಾಂಕ್ನಲ್ಲಿ ಸಿಕ್ಕ ಸಿಕ್ಕರೋಗೆಲ್ಲಾ ಲೋನ್ ಕೂಡ ಕೋಡೋದಿಲ್ಲಾ. ಅದಾಗಿಯೂ ಲೋನ್ ಬೇಕು ಅಂದ್ರೆ ಚಪ್ಪಲಿ ಸವೆಯೋವರೆಗೂ ಅಲೆಯಬೇಕು. ಆದ್ರೆ ಇಷ್ಟೆಲ್ಲಾ ರಿಸ್ಕೇ ಇಲ್ಲದೇ ಅಲ್ಲಿದ್ದ ಒಂದು ಬ್ಯಾಂಕ್ನಲ್ಲಿ ಒಬ್ಬರಾದ ಮೇಲೆ ಒಬ್ಬರು ಸಾಲ ತೆಗೆದುಕೊಳ್ತಾಯಿದ್ರು. ಅದೇಗಪ್ಪ ಅಂತಾ ನೋಡಿದಾಗಲೇ ಗೊತ್ತಾಗಿದ್ದು ಅಲ್ಲಿ ಬೇರೆಯದ್ದೇ ನಡೆಯುತ್ತಿದೆ ಅಂತಾ. ಹಾಗಾದ್ರೆ ಆ ಬ್ಯಾಂಕ್ನಲ್ಲಿ …
Read More »ಸದ್ಯದಲ್ಲೇ ರಾಜಕೀಯ ಪ್ರವೇಶಿಸಲಿದ್ದಾರಾ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್?
ಬೆಂಗಳೂರು: ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲು ತೀರ್ಮಾನಿಸಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರಿಂದ ಕಾಲ್ ಮೇಲೆ ಕಾಲ್ ಬರುತ್ತಿದೆಯಂತೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಿಂದಲೂ ಭಾಸ್ಕರ್ ರಾವ್ ಅವರಿಗೆ ಆಫರ್ ಇದೆಯಂತೆ. ಕಳೆದು 15 ದಿನಗಳಿಂದ ರಾಷ್ಟ್ರೀಯ ನಾಯಕರು ಕಾಲ್ ಮಾಡಿ ಏನು ತೀರ್ಮಾನ ತೆಗೆದುಕೊಂಡಿರಿ ಎಂದು ವಿಚಾರಿಸಿದ್ದಾರಂತೆ. ಹೀಗೊಂದು ಸುದ್ದಿ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. …
Read More »ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ನಲ್ಲಿ ಮೇಜರ್ ಸರ್ಜರಿ?
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ನಲ್ಲಿ ಮೇಜರ್ ಸರ್ಜರಿಗೆ ಕಮಿಷನರ್ ಲಾಬೂರಾಮ್ ಮುಂದಾಗಿದ್ದಾರೆ. ವಿವಿಧ ಠಾಣೆಗಳಲ್ಲಿ ಹತ್ತಾರು ವರ್ಷಗಳಿಂದ ಬೀಡು ಬಿಟ್ಟಿರುವ ಕಾನ್ಸ್ಟೆಬಲ್, ಹವಾಲ್ದಾರ್, ಎಎಸ್ಐ, ಎಸ್ಐಗಳ ವರ್ಗಾವಣೆಗೆ ನಿರ್ಧರಿಸಿರುವ ಕಮಿಷನರ್, ನಾಲ್ಕು ವರ್ಷ ಹಾಗೂ ಅದಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿರುವ ಎಲ್ಲ ಸಿಬ್ಬಂದಿಯ ಮಾಹಿತಿ ನೀಡುವಂತೆ ಎಸಿಪಿ ಹಾಗೂ ಠಾಣೆಗಳ ಇನ್ಸ್ಪೆಕ್ಟರ್ಗಳಿಗೆ ಸೂಚಿಸಿದ್ದಾರೆ. ಅವಳಿ ನಗರದಲ್ಲಿ ನಾಲ್ಕು ಸಂಚಾರ ಪೊಲೀಸ್ ಠಾಣೆಗಳಿದ್ದು, ಅವುಗಳಲ್ಲಿ 40ಕ್ಕೂ ಹೆಚ್ಚು ಸಿಬ್ಬಂದಿ 10 …
Read More »ಎಸೆಸೆಲ್ಸಿ ವಿದ್ಯಾರ್ಥಿಗಳೇ, ವಿಜಯೀಭವ!
ಪ್ರೀತಿಯ ವಿದ್ಯಾರ್ಥಿಗಳೇ, ಎಸೆಸೆಲ್ಸಿ ಪರೀಕ್ಷೆಯು ಜು.19ರಂದು ಮತ್ತು 21ರಂದು ನಡೆಯಲಿದೆ. 19 ರಂದು ಪ್ರಧಾನ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಪರೀಕ್ಷೆಗಳು ನಡೆಯಲಿವೆ. 21ರಂದು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ. ಎರಡೂ ಪರೀಕ್ಷೆ ಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಒಂದು ಪ್ರಶ್ನೆಯನ್ನು ನೀಡಿ, ಆ ಪ್ರಶ್ನೆಗೆ ಉತ್ತರವಾಗಿ ನಾಲ್ಕು ಆಯ್ಕೆಗಳನ್ನು ಕೊಟ್ಟಿರುತ್ತಾರೆ. ಅವುಗಳಲ್ಲಿ ಸರಿ ಯಾದ ಆಯ್ಕೆಯನ್ನು ನೀವು ಬರೆಯಬೇಕು. ಈಗಾ ಗಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು …
Read More »