ಹಾವೇರಿ: ಇತ್ತೀಚೆಗೆ ರಾಮನಗರದ ಸಿಂಗ್ರಾಬೋವಿಯಲ್ಲಿ ಆಸ್ತಿಗಾಗಿ ಮಗ ಹೆತ್ತ ಅಪ್ಪನನ್ನೇ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು.. ಆಸ್ತಿ ಭಾಗ ಮಾಡಿಲ್ಲ ಅಂತ ಮಕ್ಕಳು ಹೆತ್ತ ತಾಯಿಯನ್ನ ನಡು ದಾರಿಯಲ್ಲೇ ಬಿಟ್ಟು ಹೋದ ಹೃದಯ ವಿದ್ರಾವಕ ಘಟನೆ ಹಾವೇರಿಯಲ್ಲಿ ನಡೆದಿದೆ. ತಾಯಿ ತನ್ನ ಮಕ್ಕಳು ಬೆಳೆದಂತೆಲ್ಲ ಎದೆಯಾಳದಿಂದ ಅಕ್ಕರೆ ತೋರಿ ಆರ್ಶೀರ್ವದಿಸಿ ಇನ್ನೇನು …
Read More »Monthly Archives: ಜುಲೈ 2021
ಗಂಡಸು ಆಗಿದ್ರೆ ಆಡಿಯೋ ರಿಲೀಸ್ ಮಾಡಲಿ” ಇಂದ್ರಜಿತ್ ಗೆ ದರ್ಶನ್ ಸವಾಲು
ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್ ಗೆ ಸವಾಲು ಹಾಕ್ತೇನೆ ನಿನ್ನೆ ಗಾಂಡು ಗಿರಿ ಅಂತ ನನ್ನ ಬಗ್ಗೆ ಆರೋಪ ಮಾಡಿದ್ದಾನೆ. ಅವನು ನಿಜವಾದ …
Read More »ತಲೆ ತೆಗೀತೀನಿ ಎನ್ನುವ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಸರಿಯಲ್ಲ’- ರೈತ ಮುಖಂಡ
ಮೈಸೂರು: ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರೆಯುವುದು ಬೇಡ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ. ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ನಟ ದರ್ಶನ್ ನಡೆ ಖಂಡನೀಯ ಎಂದಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತಾಡಿದ ರೈತ ಮುಖಂಡ ಬಡಗಲಪುರ ನಾಗೇಂದ್ರ, ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರೆಯುವುದು ಬೇಡ. ತಲೆ ತೆಗೀತೀನಿ ಎಂದು ಹೇಳಿಕೆ ನೀಡೋದು, …
Read More »ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸಂಗತಿಯನ್ನು ಲಾರಿ ಚಾಲಕನಿಂದ ಬಯಲಾಗಿದೆ. ಸೀಕ್ರೇಟ್ ದಂಧೆ ಬಯಲಿಗೆ
ಬೆಂಗಳೂರು, ಜು. 17: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸಂಗತಿಯನ್ನು ಲಾರಿ ಚಾಲಕನಿಂದ ಬಯಲಾಗಿದೆ. ಪೆಟ್ರೋಲ್ ಬಂಕ್ ಗಳಿಗೆ ಇಂಧನ ಪೂರೈಕೆ ಮಾಡುವ ಟ್ಯಾಂಕರ್ ಗಳಲ್ಲಿ ಬೇಬಿ ಟ್ಯಾಂಕರ್ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಕದ್ದು ಮಾರಾಟ ಮಾಡುವ ಬಹುದೊಡ್ಡ ದಂಧೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಹಲವಾರು ವರ್ಷಗಳಿಂದ ನಡೆಯುತ್ತಿದ್ದ ಈ ದಂಧೆ ಪೆಟ್ರೋಲ್ ಬಂಕ್ ಮಾಲೀಕರನ್ನೇ ನಿದ್ದೆಗೆಡಿಸಿದೆ. ಲಾರಿ ಚಾಲಕನೊಬ್ಬ ಬಂಧನದ ವೇಳೆ ಬೇಬಿ ಟ್ಯಾಂಕರ್ ಭಯಾನಕ ದಂಧೆಯ …
Read More »ಐಷಾರಾಮಿ ಜೀವನಕ್ಕೆ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳು: 2 ಕೋಟಿಗೂ ಅಧಿಕ ಮೌಲ್ಯದ ಹ್ಯಾಷ್ ಆಯಿಲ್ ವಶಕ್ಕೆ
ನಗರದಲ್ಲಿ ಖಾಕಿ ಪಡೆಯ ಡ್ರಗ್ಸ್ ಜಾಲದ ಬೇಟೆ ಮುಂದುವರೆದಿದೆ. ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲಿಸ್ ಪಡೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಅದರ ಪರಿಣಾಮವಾಗಿ ದಿನವೂ ನಗರದಲ್ಲಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದಾರೆ. ಇದೇ ಮಾದರಿಯಲ್ಲಿ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ …
Read More »ಪೆರೋಲ್ ರಜೆ ಮೇಲೆ ತೆರಳಿದ 11 ಕೈದಿಗಳು ವಾಪಸು ಜೈಲಿಗೆ ಬಂದಿಲ್ಲ!
ಬೆಂಗಳೂರು, ಜು. 17: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಜೈಲು ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಪೆರೋಲ್ ರಜೆ ಮೇಲೆ ತೆರಳಿರುವ ಹನ್ನೊಂದು ಮಂದಿ ಕೈದಿಗಳು ರಜೆ ಅವಧಿ ಮುಗಿದರೂ ವಾಪಸು ಜೈಲಿಗೆ ಬಂದಿಲ್ಲ. ಪೆರೋಲ್ ರಜೆ ಮೇಲೆ ಕೈದಿಗಳನ್ನು ಮೂರು ತಿಂಗಳ ರಜೆ ಮೇಲೆ ಕಳಿಸಿದ ಜೈಲು ಅಧಿಕಾರಿಗಳು ಇದೀಗ ಇಂಗು ತಿಂದ ಮಂಗನಂತಾಗಿದ್ದಾರೆ. ಜೀವಾವಧಿ ಅಥವಾ ಬೇರೆ ಯಾವುದೇ ಶಿಕ್ಷೆಗೆ ಗುರಿಯಾಗುವ ಕೈದಿಗಳಿಗೆ ವರ್ಷದಲ್ಲಿ ಮೂರು …
Read More »BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದಾರೆ. ದೆಹಲಿಗೆ ಬರುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಬುಲಾವ್ ನೀಡಿದ್ದು, ಹೈಕಮಾಂಡ್ ಆಹ್ವಾನದ ಮೇರೆಗೆ ಇಬ್ಬರು ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮುಂಬರುವ …
Read More »ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್
ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ ಜೀರ್ಣವಾಗಿಲ್ಲವೆಂದು ಕಂಡುಬಂದು ವೈದ್ಯರು ಸರ್ಜರಿ ಮಾಡಲು ಮುಂದಾದರು. 4 ಗಂಟೆಗಳ ಕಾಲ ನಡೆದ …
Read More »ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ
ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ. ಕೆಆರ್ಎಸ್ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ …
Read More »ಸಂಚಾರಿ ವಿಜಯ್ ಜನ್ಮದಿನ ಇಂದು- ಅಭಿಮಾನಿಗಳಿಂದ ಸ್ಮರಣೆ
ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ದಿವಂಗತ ಸಂಚಾರಿ ವಿಜಯ್ ಅವರ ಜನ್ಮದಿನ ಇಂದು. ಅವರ ಅಭಿಮಾನಿಗಳು, ಗೆಳೆಯರು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಜಯ್ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಜೂನ್ 12ರ ರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಜೂನ್ 15ರಂದು ಮೃತಪಟ್ಟಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ವಿಜಯ್, ಅವರ ಏಳು ಅಂಗಾಂಗಳನ್ನು ದಾನ ಮಾಡಲಾಗಿತ್ತು. ನಟರಾದ ನೆನಪಿರಲಿ ಪ್ರೇಮ್, ಲೂಸ್ಮಾದ ಯೋಗೇಶ್ ತಮ್ಮ ಗೆಳೆಯನನ್ನು ಸ್ಮರಿಸಿದ್ದಾರೆ. ಐದು ಭಾಷೆಯಲ್ಲಿ …
Read More »