Breaking News
Home / 2021 / ಜುಲೈ (page 5)

Monthly Archives: ಜುಲೈ 2021

ಅಯ್ಯಯ್ಯೋ ನಮಗೆ ಯಾರೂ ಕನ್ಯೆ ಕೊಡ್ತಿಲ್ರಿ..! ಕನ್ಯೆ ಕೊಟ್ಟು ಪುಣ್ಯ ಕಟ್ಟಿಕೊಳ್ರಿ..!

ಗದಗ: ಅಯ್ಯಯ್ಯೋ ನಮಗೆ ಯಾರೂ ಕನ್ಯೆ ಕೊಡ್ತಿಲ್ರಿ ಅಂತ ಈ ಗ್ರಾಮದ ಯುವಕರು ಗೋಳಾಡ್ತಿದ್ದಾರೆ. ಸುಮಾರು 10 ವರ್ಷಗಳಿಂದ ಮದುವೆಗಳೇ ನಡೆದಿಲ್ಲವಂತೆ. ಯಾಕಂದ್ರೆ ಇಲ್ಲಿನ ಯುವಕರಿಗೆ ಯಾರೂ ಕನ್ಯೆ ಕೊಡ್ತಿಲ್ವಂತೆ. ಹೀಗಂತ ಇಲ್ಲಿನ ಯುಕವರೇ ಗೋಳಾಡ್ತಿದ್ದಾರೆ. ಹೌದು, ಗದಗ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದ ಯುವಕರ ಹಾಗು ಪೋಷಕರ ಗೋಳಿನ ಮಾತುಗಳಿವು. ಮಲಪ್ರಭಾ ನದಿಯ ಸಂತ್ರಸ್ತರ ಗೋಳು ಇದು. ಅಂದಹಾಗೆ ಈ ಗ್ರಾಮದ ಜನರಿಗೆ ವಾಸಿಸೋಕೆ ಯೋಗ್ಯವಾದ ಒಂದೇ …

Read More »

ಬ್ಲ್ಯಾಕ್ ಮೇಲ್ ಮಾಡಿ ಬೊಮ್ಮಾಯಿ ಸಿಎಂ ಮಾಡಿದ್ದಾರೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಹೊಸ ಬಾಂಬ್.!

ವಿಜಯಪುರ : ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದೇ ಬ್ಲಾಕ್ ಮೇಲ್ ಮೂಲಕವಾಗಿದೆ. ಬೇರೆ ಯಾರನ್ನೇ ಸಿಎಂ ಮಾಡಿದ್ರೇ.. ಸರ್ಕಾರವನ್ನು ಬೀಳಿಸುತ್ತೇನೆ ಎಂಬುದಾಗಿ ಹೆದರಿಸಿಯೇ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿರೋದು. ಸಿಎಂ ಪಟ್ಟಿಯಲ್ಲಿ ಹೆಸರು ಇದ್ದಿದ್ದೇ ನನ್ನದು ಎಂಬುದಾಗಿ ಶಾಸಕ ಬಸವನಗೌಡ ಪಾಟೀಲ್ ಬಿಗ್ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಡಿಯೂರಪ್ಪ ಅವರೇ ನಾನು ಸಿಎಂ ಆಗೋದನ್ನು ತಪ್ಪಿಸಿದ್ದು. ಇದಕ್ಕೆ …

Read More »

ಹಳಿಯಾಳ: ಕಠಿಣ ಕ್ರಮಕ್ಕೆ ನೌಕರರ ಆಗ್ರಹ

ಹಳಿಯಾಳ: ತಾಲ್ಲೂಕಿನ ಭಾಗವತಿ ಗ್ರಾಮದ ಭೀಮನಳ್ಳಿ ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ್ದ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಹಳಿಯಾಳ ತಾಲ್ಲೂಕು ಘಟಕದ ವತಿಯಿಂದ ಗ್ರೇಡ -2 ತಹಶೀಲ್ದಾರ್ ರತ್ನಾಕರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಭಾಗವತಿ ಅರಣ್ಯ ವ್ಯಾಪ್ತಿಯ ಭೀಮನಳ್ಳಿಯಲ್ಲಿ ಕರ್ತವ್ಯ ನಿರತ ಅರಣ್ಯ ಇಲಾಖೆಯ ಅಧಿಕಾರಿ ಸ್ನೇಹಾ ಶಿವಾಜಿ ತಳವಾರ ಇವರ ಮೇಲೆ ಕರ್ತವ್ಯ ನಿರ್ವಹಿಸುವಾಗ ಕರ್ತವ್ಯಕ್ಕೆ ಅಡ್ಡಿ …

Read More »

ಕೃಷ್ಣಾ ನದಿ ಅವಾಂತರ: ಗುಡಿಸಲಿಗೆ ನುಗ್ಗಿದ ನೀರು; ಹೊರಬರಲು ಪರದಾಡಿದ ಮೀನುಗಾರರು

ಯಾದಗಿರಿ: ಕೃಷ್ಣಾ ನದಿಗೆ ನೀರು ಬಿಟ್ಟ ಕಾರಣ ಮೀನುಗಾರರ ಗುಡಿಸಲುಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮ ಜಲಾವೃತಗೊಂಡ ಮನೆಗಳಿಂದ ಹೊರಬರಲು ಮೀನುಗಾರರು ಪರದಾಡಿದ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕದರಾಪುರದಲ್ಲಿ ನಡೆದಿದೆ. ಕೃಷ್ಣಾ ನದಿಗೆ 4 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಕದರಾಪುರದ 40 ಮೀನುಗಾರರ ಗುಡಿಸಲುಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದಲ್ಲಿ ನೀರು ಗುಡಿಸಲು ನುಗ್ಗಿದ್ದರಿಂದ ಹೊರಬರಲು ಪರದಾಡಿದ ಮೀನುಗಾರರು ತೆಪ್ಪದ ಮೂಲಕ ಹೊರ ಬಂದಿದ್ದಾರೆ. …

Read More »

ಎಟಿಎಂ/ಡೆಬಿಟ್​ ಕಾರ್ಡ್ ಇಲ್ಲದೆಯೂ ಎಚ್​ಡಿಎಫ್​ಸಿ ಎಟಿಎಂನಲ್ಲಿ ಕ್ಯಾಶ್​ ವಿಥ್​ ಡ್ರಾ ಹೀಗೆ ಮಾಡಿ

ಬ್ಯಾಂಕ್​ ಗ್ರಾಹಕರು ಎಟಿಎಂ ಕಾರ್ಡ್​ ಅಥವಾ ಡೆಬಿಟ್ ಕಾರ್ಡ್ ಇಲ್ಲದಂತೆ ಆಟೋಮೆಟಿಕ್ ಟೆಲ್ಲರ್ ಮಶೀನ್​ಗಳಿಂದ (ಎಟಿಎಂ) ಹಣ ವಿಥ್​ಡ್ರಾ ಮಾಡುವುದಕ್ಕೆ ಸಾಧ್ಯವಾ? ಸಾಮಾನ್ಯವಾಗಿ ಸಾಧ್ಯವಿಲ್ಲ. ಆದರೆ ಎಚ್​ಡಿಎಫ್​ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಇಂಥದ್ದೊಂದು ಅವಕಾಶ ನೀಡುತ್ತಿದೆ. ಡೆಬಿಟ್ ಅಥವಾ ಎಟಿಎಂ ಕಾರ್ಡ್ ಇಲ್ಲದೆಯೇ ಎಟಿಎಂನಿಂದ ಹಣ ವಿಥ್​ಡ್ರಾ ಮಾಡಬಹುದು. ಯಾವ ಗ್ರಾಹಕರು ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ ಉಳಿತಾಯ ಖಾತೆ ತೆರೆದಿರುತ್ತಾರೋ ಅಂಥವರು ದೇಶದಾದ್ಯಂತ ಇರುವ ಎಚ್​ಡಿಎಫ್​ಸಿ ಬ್ಯಾಂಕ್​ ಎಟಿಎಂಗಳಲ್ಲಿ ಈ ಸೌಲಭ್ಯ …

Read More »

ರೈಲ್ವೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್‌; IRCTC ಹೊಸ ಮಾರ್ಗಸೂಚಿ…

ನವದೆಹಲಿ, ಜುಲೈ 30: ರೈಲಿನಲ್ಲಿ ಪ್ರಯಾಣಿಸಲು ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ IRCTC (ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದಾಗಿ ತಿಳಿಸಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು, ಈ ಹೊಸ ವಿಧಾನದಲ್ಲಿ ಕೇವಲ 50 ರಿಂದ 60 ಸೆಕೆಂಡುಗಳಲ್ಲಿ ಆನ್‌ಲೈನ್ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಕೊರೊನಾ ಕಾರಣವಾಗಿ IRCTC …

Read More »

ಕೆರೆಗೆ ಉರುಳಿದ KSRTC ಬಸ್​​​-

ಶಿವಮೊಗ್ಗ: ಎದುರಿಗೆ ಬಂದ ಬೈಕ್​ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಬಳಿ ನಡೆದಿದೆ.     ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಬೈಕೊಂದು ಎದುರಾಗಿದೆ. ಈ ಸಂದರ್ಭದಲ್ಲಿ ಬಸ್​ ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆರೆಗೆ ಉರುಳಿದೆ. ಪರಿಣಾಮ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, …

Read More »

ಬೆಂಗಳೂರು ಏರ್​ಪೋರ್ಟ್​ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್​ಗಳು

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್​ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್​ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್​ನಿಂದ ಕಾರ್ಗೋ ಟರ್ಮಿನಲ್​ಗೆ ಪಾರ್ಸ್​ಲ್​ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್​ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್​ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …

Read More »

ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಂತ್ರಿ ಸ್ಥಾನಕ್ಕಾಗಿ ನೇರವಾಗಿ ವರಿಷ್ಠರ ಬಳಿ ಲಾಬಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕುಮಾರಸ್ವಾಮಿ, ಈ ಹಿಂದೆ 17 ಶಾಸಕರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂಬ ಅನಿವಾರ್ಯ ಇತ್ತು ಹಾಗಾಗಿ ನಾವೆಲ್ಲ ತಾಳ್ಮೆಯಿಂದ ಇದ್ದೆವು. …

Read More »

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..? ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ …

Read More »