Breaking News

Monthly Archives: ಜುಲೈ 2021

ಜೈಲು ಸಿಬ್ಬಂದಿಗೆ ಖಾರದ ಪುಡಿ ಎರಚಿ 7 ಕೈದಿಗಳು ಎಸ್ಕೇಪ್​: ಮೊದಲೇ ತಯಾರಾಗಿತ್ತು ಭಯಾನಕ ಸಂಚು!

ಜೈಲು ಸಿಬ್ಬಂದಿಗೆ ಖಾರದ ಪುಡಿ ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಈ ವೇಳೆ ಸಿಬ್ಬಂದಿಯ ಮೇಲೆ ಹಲ್ಲೆ ಸಹ ಮಾಡಿದ್ದು, ಸುಮಾರು 5 ರಕ್ಷಣಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆ ಈಸ್ಟ್​ ಸಯಾಂಗ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಸೋಮವಾರ ವರದಿಯಾಗಿದೆ. ಜೈಲಿಂನಿಂದ ಎಸ್ಕೇಪ್​ ಆಗಲು 7 ಕೈದಿಗಳು ಮೊದಲೇ ಸಂಚು ರೂಪಿಸಿದ್ದರು. ಕೈದಿಗಳನ್ನು ಅಭಿಜಿತ್​ ಗೊಗಯ್​, ತಾರೋ ಹಮಾಮ್​, ಕಲೋಮ್​ ಅಪಾಂಗ್​, ತಲುಮ್​ ಪ್ಯಾನ್​ಯಿಂಗ್​. ಸುಬಾಶ್​ ಮೊಂಡಲ್​, …

Read More »

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನದ ಅವಕಾಶ ಸಿಗಬೇಕಿದೆ.: ಪ್ರಹ್ಲಾದ್​ ಜೋಶಿ,ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು ಕಾಣುವ ಉಮೇಶ್​ ಕತ್ತಿ ಇಂದು ಮತ್ತೊಮ್ಮೆ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಎಂದು ಹೇಳಿದ್ದಾರೆ. ಸಚಿವ ಉಮೇಶ್​ ಕತ್ತಿಯ ಈ ಮಾತಿಗೆ ಪರೋಕ್ಷ ಬೆಂಬಲ ಸೂಚಿಸಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕತ್ತಿ ಉತ್ತರ ಕರ್ನಾಟಕದವರು ಮುಂದಿನ …

Read More »

ದರ್ಶನ್ ಸ್ನೇಹಿತರಿಂದಲೇ ನನಗೆ ಬೆದರಿಕೆ: ನಿರ್ಮಾಪಕ ಉಮಾಪತಿ ಬಾಂಬ್

25 ಕೋಟಿ ರೂ. ವಂಚನೆ ಯತ್ನ ಪ್ರಕರಣದಲ್ಲಿ ಪೊಲೀಸರ ಮುಂದೆ ಬಾಯಿ ಬಿಡದಂತೆ ನಟ ದರ್ಶನ್ ಸ್ನೇಹಿತರೇ ನನಗೆ ಬೆದರಿಕೆ ಒಡ್ಡಿದ್ದಾರೆ ಎಂದು ನಿರ್ಮಾಪಕ ಉಮಾಪತಿ ಬಾಂಬ್ ಸಿಡಿಸಿದ್ದಾರೆ. ದರ್ಶನ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ, ಪ್ರಕರಣದ ಕುರಿತು ಪೊಲೀಸರ ಮುಂದೆ ಹೇಳಿಕೆ ನೀಡದಂತೆ ದರ್ಶನ್ ಸ್ನೇಹಿತರಾದ ಹರ್ಷ, ರಾಕೇಶ್ ಮತ್ತು ಶರ್ಮ ಅವರಿಂದ ನನಗೆ ಬೆದರಿಕೆ ಇದೆ ಎಂದಿದ್ದಾರೆ. ಸ್ನೇಹಿತರಿಂದಲೇ …

Read More »

ಕೆ.ಆರ್.ಎಸ್ ಜಲಾಶಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ : ಮುರುಗೇಶ್ ನಿರಾಣಿ

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿಚಾರವಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಕೆ ಆರ್ ಎಸ್ ಜಲಾಶಯಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಸುಮಲತಾ ಅಂಬರೀಶ್ ಭೇಟಿ ಬಳಿಕ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಹೇಳಿದ್ದಾರೆ. ಆದ್ರೆ ಅಲ್ಲಿ ಮೂರು ತಿಂಗಳಿಂದ ಗಣಿಗಾರಿಕೆ ನಡೆಯುತ್ತಿಲ್ಲ. ಹೀಗಾಗಿ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಲಾಗುತ್ತದೆ ಎಂದು ಸಚಿವ ನಿರಾಣಿ ಹೇಳಿಕೆ ನೀಡಿದ್ದಾರೆ. …

Read More »

ಇಂದಿನಿಂದ ಮುಕ್ತ ವ್ಯಾಪಾರ,ವಹಿವಾಟು

ಹಾಸನ: ಕೊರೊನಾ 2ನೇ ಅಲೆಯು ಇಳಿಮುಖ ವಾಗುತ್ತಾ ಸಾಗಿರುವುದರಿಂದ ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ್ದ ಇದ್ದ ಲಾಕ್‌ಡೌನ್‌ ಸೋಮವಾರದಿಂದ ಸಡಿಲಿಕೆಯಾಗುತ್ತಿದ್ದು, ಇನ್ನು ಪ್ರತಿದಿನವೂ ಮುಂಜಾನೆಯಿಂದ ರಾತ್ರಿವರೆಗೂ ಎಲ್ಲ ವಹಿವಾಟು ಮುಕ್ತವಾಗಿ ನಡೆಯಲಿವೆ. ಇದುವರೆಗೂ ವಾರದಲ್ಲಿ ಸೋಮವಾರ, ಬುಧ ವಾರ, ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ವಹಿವಾಟಿಗೆ ಅವಕಾಶವಿತ್ತು. ಇನ್ನುಳಿದ 4 ದಿನ ಸಂಪೂರ್ಣ ಲಾಕ್‌ ಡೌನ್‌ ಜಾರಿಯಲ್ಲಿತ್ತು. ಆದರೆ ಸೋಮವಾರ …

Read More »

ಕೋವಿಡ್:ರಾಜ್ಯದಲ್ಲಿಂದು 3204 ಸೋಂಕಿತರು ಗುಣಮುಖ;1386 ಹೊಸ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ( ದಿನಾಂಕ: 11.07.2021, 00:00 ರಿಂದ 23:59 ರವರೆಗೆ)ಯಲ್ಲಿ ಹೊಸದಾಗಿ 1386 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 61 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ( ಜುಲೈ 12) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ಮೇಲೆ ತಿಳಿಸಿದ ಕಾಲಾವಧಿಯಲ್ಲಿ 3204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ …

Read More »

ಹಳ್ಳಿಗರಿಗೂ ಲಸಿಕೆ ಕೊಡಿ : ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ

ರಾಜ್ಯದಲ್ಲಿ ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಕೊರೊನಾ ಲಸಿಕೆ ಕೇಂದ್ರಗಳು ಸ್ಥಗಿತ ಗೊಂಡಿವೆ. ಬೇಡಿಕೆಯ ಶೇ. 20ರಷ್ಟು ಲಸಿಕೆಯೂ ಪೂರೈಕೆಯಾಗುತ್ತಿಲ್ಲ. ಲಸಿಕೆ ಬೇಕೆಂದರೆ ಆಸ್ಪತ್ರೆಗಳ ಮುಂದೆ ನಗರದ ಜನತೆ ಬೆಳಗ್ಗೆ 4ಕ್ಕೇ ಸರತಿಯಲ್ಲಿ ನಿಲ್ಲಬೇಕು. ಹಳ್ಳಿಯವರು ವಾರಗಟ್ಟಲೆ ಕಾಯಬೇಕು! ರಾಜ್ಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸರಕಾರಿ ವಲಯದಲ್ಲಿ 8,500 ಸಾವಿರ ಲಸಿಕೆ ಕೇಂದ್ರಗಳನ್ನು ಗುರುತಿಸಲಾಗಿದೆ. ಜೂ. 21ರಂದು ನಡೆದ ಲಸಿಕೆ ಮೇಳದಂದು 7,958 ಕೇಂದ್ರಗಳಲ್ಲಿ 24 ತಾಸುಗಳಲ್ಲಿ 11.6 ಲಕ್ಷ ಮಂದಿಗೆ …

Read More »

BSY ಕುರ್ಚಿ ಅಲುಗಾಡುತ್ತಿದ್ದು, ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ : ಸಿದ್ದು

ಬಾದಾಮಿ: ಮುಖ್ಯಮಂತ್ರಿ ಯಡಿಯೂರಪ್ಪ ಕುರ್ಚಿ ಅಲುಗಾಡಲು ಶುರುವಾಗಿದ್ದು ಸದ್ಯ ಬಿಎಸ್ ವೈ ತನ್ನ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. . ಯಡಿಯೂರಪ್ಪ ಕುರ್ಚಿ ಅಲುಗಾಡುತ್ತಿದ್ದು, ಅದು ಅಲುಗಾಡಲು ಶುರುವಾಗಿ ಬಹಳ ದಿನವಾಯ್ತು ಎಂದು ಬಾದಾಮಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದು. ಅವರ ಮಗ ದುಡ್ಡು ಹೊಡೆಯುವುದು. ಇವೆರಡೆ ಕೆಲಸ ಮಾಡ್ತಿದ್ದಾರೆ. …

Read More »

ವಂಚನೆ ಪ್ರಕರಣ: ಮಹಿಳೆಯ ಹಿಂದಿರುವವರ ಪತ್ತೆಗೆ ನಟ ದರ್ಶನ್ ಒತ್ತಾಯ

ಮೈಸೂರು, 25 ಕೋಟಿ ರೂಪಾಯಿ ಬ್ಯಾಂಕ್ ಸಾಲ ಶೂರಿಟಿ ಸಂಬಂಧಿಸಿದಂತೆ ವಂಚಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 16ರಂದು ನನಗೆ ಈ ಸಂಬಂಧ ಮೊದಲ ಕರೆ ಬಂದಿತ್ತು ಎಂದು ಹೇಳಿದರು. ನನ್ನ ತೋಟದ ಮನೆ ಸೇರಿದಂತೆ ಹಲವು ಆಸ್ತಿಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಬ್ಯಾಂಕ್ ಅಧಿಕಾರಿ ಎಂದು ಹೇಳಿದ್ದ ವ್ಯಕ್ತಿಯೊಬ್ಬರು ತಿಳಿಸಿದರು ಎಂದು ದರ್ಶನ್ …

Read More »

ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

  ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …

Read More »