Breaking News

Monthly Archives: ಜುಲೈ 2021

ಪಂಚಮಸಾಲಿ ಶ್ರೀ ರಾಜ್ಯಾದ್ಯಂತ ಅಭಿಯಾನ, ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತೆ ನೆನಪಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸರ್ಕಾರಕ್ಕೆ ಅಂತಿಮ ಗಡುವಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರೀಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತದೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, …

Read More »

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವೃದ್ಧ.

      ಬೆಳಗಾವಿ : ಬೆಳಗಾವಿಯ ಹಳೆ ಗಾಂಧಿನಗರದ ಬಳಿಯಿರುವ ರೈಲು ಹಳಿಯ ಮೇಲೆ ವೃದ್ಧನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.     ಬೆಳಗಾವಿಯ ಹಳೆ ಗಾಂಧಿನಗರ ಹೈವೆ ಸೇತುವೆ ಹತ್ತಿರ ಇರುವ ರೈಲು ಹಳಿಯ ಮೇಲೆ ಆ ವೃದ್ಧ ಬೆಳಿಗ್ಗೆಯಿಂದ ಕುಳಿತಿದ್ದನಂತೆ, ಮಧ್ಯಾಹ್ನ 3:15 ರ ವೇಳೆಗೆ ಬೆಳಗಾವಿ – ಶೇಡಬಾಳ ರೈಲು ಸಾಂಬ್ರಾ ಕಡೆಯಿಂದ ಬರುತ್ತಿದ್ದಂತೆಯೇ ತಕ್ಷಣ ಹಳಿಯ …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   ಹಾನಿಯ …

Read More »

ಕಡೋಲಿ, ಕಾಕತಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

    ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು. ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು …

Read More »

ಪಾಶ್ಚಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಪಾಶ್ಚಾಪುರ, ಮಾವನೂರ, ಪರಕನಟ್ಟಿ, ಗುಮಚಿನಮರಡಿ, ಕಣವಿನಹಟ್ಟಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಪ್ರಿಯಾಂಕಾ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ವೀಕ್ಷಿಸಿದರು.   …

Read More »

ಸಿಎಂ ನಿರ್ಧಾರಕ್ಕೆ ಬದ್ಧ: ಮಾಜಿ ಸಚಿವ ನಿರಾಣಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು ಎಂದರು. ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ …

Read More »

ಪ್ರೀತಿಸಿ ಮದ್ವೆಯಾದ ಒಂದೇ ತಿಂಗಳಲ್ಲಿ ಮಹಿಳಾ ಕಾನ್ಸ್​​ಟೇಬಲ್ ಆತ್ಯಹತ್ಯೆ; ಹಲವು ಅನುಮಾನ

ಬೆಂಗಳೂರು: ನವವಿವಾಹಿತ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ನೇತ್ರಾ ಮೃತ ಮಹಿಳಾ ಸಂಚಾರಿ ಪೊಲೀಸ್ ಕಾನ್ಸ್‌ಟೇಬಲ್. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಆಗಿದ್ದ ನೇತ್ರಾ, ಕಳೆದ ತಿಂಗಳು ಪ್ರೀತಿಸಿ ಎರಡೂ ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದರು. ಆದ್ರೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರ ಕೈಗೆ ಸ್ಮಾರ್ಟ್​ಫೋನ್; ಹೈಕೋರ್ಟ್​​ ಗರಂ

ಬೆಂಗಳೂರು: ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದುಕೊಂಡು ಕೋರ್ಟ್​ ಕಲಾಪವನ್ನ ವೀಕ್ಷಿಸಿದ ಪ್ರಕರಣದ ತನಿಖೆಯನ್ನ ನಡೆಸಲು ಹೈಕೋರ್ಟ್​ ಚಿಂತನೆ ನಡೆಸಿದೆ. ನಿನ್ನೆ ಹಾಗೂ ಇಂದು ವಿಚಾರಣೆಯನ್ನ ನಡೆಸಿದ ಕೋರ್ಟ್​, ಜೈಲಿನಲ್ಲಿ ಆರೋಪಿಗಳು ಫೋನ್ ಮೂಲಕ ಕಲಾಪವನ್ನ ವೀಕ್ಷಿಸಿರೋದನ್ನ ತನಿಖೆ ನಡೆಸಲು ಸೂಚನೆ ನೀಡಿದೆ. ನಿವೃತ್ತ ನ್ಯಾಯಮೂರ್ತಿ, ಐಪಿಎಸ್,‌ ಐಎಎಸ್ ಅಧಿಕಾರಿ‌ಗಳಿಂದ‌ ತನಿಖೆಗೆ ಚಿಂತನೆ ನಡೆಸಿದೆ. ಅದರಂತೆ ನಿವೃತ್ತ ಅಧಿಕಾರಿಗಳ‌ ಹೆಸರು ನೀಡಲು ಸರ್ಕಾರಕ್ಕೆ ಸೂಚನೆಯನ್ನ ಕೊಟ್ಟಿದೆ. ಹೀಗಾಗಿ ದಕ್ಷಿಣ ವಲಯ …

Read More »

ಸರ್ಕಾರ ಶಾಲೆ ಆರಂಭಕ್ಕೆ ಸೂಚಿಸದಿದ್ದರೆ ನಾವೇ ಆರಂಭಿಸ್ತೇವೆ: ನೂತನ ಸಿಎಂ ಬೊಮ್ಮಾಯಿಗೆ ಖಾಸಗಿ ಶಾಲೆಗಳ ಡೆಡ್​ಲೈನ್​

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಲಾಗಿತ್ತು. ಲಾಕ್​ಡೌನ್​ ಜಾರಿಯಾದ ವೇಳೆ ಶಾಲೆಗಳನ್ನ ಬಂದ್ ಮಾಡಲಾಗಿದೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದ ಕಾರಣ ಲಾಕ್​ಡೌನ್​ ತೆರವುಗೊಳಿಸಲಾಗಿದೆ. ಆದರೆ ಬಂದ್ ಆಗಿರುವ ಶಾಲೆ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗುತ್ತಿಲ್ಲ. ಆದರೆ ಕೂಡಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲೆಗಳ ಒಕ್ಕೂಟ ನೂತನ ಮುಖ್ಯಮಂತ್ರಿಗೆ ಡೆಡ್​ಲೈನ್​ ನೀಡಿದೆ. ಅಕ್ಟೋಬರ್ ಅಥವಾ …

Read More »

ನಾವು ಸನ್ಯಾಸಿಗಳಲ್ಲ. ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಶಿವಮೊಗ್ಗ: ಬೊಮ್ಮಾಯಿ ಸಂಪುಟದಲ್ಲಿ ನಾನು ಮಂತ್ರಿ ಆಗಲ್ಲ ಎಂದು ಜಗದೀಶ ಶೆಟ್ಟರ್​ ಘೋಷಿಸಿದ ಬೆನ್ನಲ್ಲೇ ಕೆ.ಎಸ್​.ಈಶ್ವರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಮಹತ್ವದ ತೀರ್ಮಾನ ಹೊರಹಾಕಿದ್ದಾರೆ. ಗುರುವಾರ ಮಧ್ಯಾಹ್ನ 12ಕ್ಕೆ ಶಿವಮೊಗ್ಗದಲ್ಲಿ ಸುದ್ದಿಘೋಷ್ಠಿ ನಡೆಸಿದ ಈಶ್ವರಪ್ಪ, ಸಾವಿರಾರು ಕಾರ್ಯಕರ್ತರ ನಡುವೆ ನಾನು ಒಂದು ಬಿಂದು. ಸಿಎಂ ಸ್ಥಾನಕ್ಕೆ ನನಗಿಂತಲೂ ಹಿರಿಯರಿದ್ದರು. ಬೊಮ್ಮಾಯಿ ಆಯ್ಕೆ ರಾಜಕೀಯ ದಾಳ ಅಷ್ಟೆ. ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷವು ಸಿಎಂ ಮಾಡಿದೆ. ಎಲ್ಲರೂ ಸಂತಸ ಪಟ್ಟಿದ್ದಾರೆ‌. ಯಡಿಯೂರಪ್ಪ …

Read More »