Breaking News

Monthly Archives: ಜುಲೈ 2021

ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ.

ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್‌ ಸೀಕ್ವೆನ್ಸ್‌ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ.   ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …

Read More »

ಲಸಿಕೆ ಪಡೆಯಲು ಜನರ ತಳ್ಳಾಟ ನೂಕಾಟ

ಕಾರವಾರ: ರಾಜ್ಯಾದ್ಯಂತ ಕೊರೊನಾ ಲಸಿಕೆಯ ಅಭಾವ ಮಿತಿಮೀರಿದ್ದು ಗಡಿ ಜಿಲ್ಲೆ ಉತ್ತರ ಕನ್ನಡವನ್ನೂ ಬಿಟ್ಟಿಲ್ಲ. 15 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಇದುವರೆಗೆ 3,81000 ಜನ ಮೊದಲ ಹಂತದ ಲಸಿಕೆ ಪಡೆದಿದ್ದಾರೆ. 77000 ಜನ ಎರಡನೇ ಹಂತದ ಲಸಿಕೆ ಸಹ ನೀಡಲಾಗಿದೆ. ಆದರೆ ಇದೀಗ ರಾಜ್ಯ ಹಾಗೂ ಕೇಂದ್ರದಿಂದ ಬರಬೇಕಾದ ಪ್ರಮಾಣದಲ್ಲಿ ಲಸಿಕೆ ಬರುತ್ತಿಲ್ಲ. ಕಳೆದ ಮೂರು ದಿನದಿಂದ ಜಿಲ್ಲೆಯಲ್ಲಿ ಲಸಿಕೆ ಅಭಾವ ಸಹ ಆಗಿದ್ದು, ಜಿಲ್ಲಾಡಳಿತದಿಂದ ನಿಗದಿ ಮಾಡಿದವರನ್ನು …

Read More »

ಸಾರ್ವಜನಿಕರು ಎಚ್ಚರದಿಂದ ಇರುವಂತೆ ಬೆಳಗಾವಿ ಡಿಸಿಪಿ ವಿಕ್ರಂ ಆಮಟೆ

ಬೆಳಗಾವಿ: ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಎಚ್ಚರಿಕೆ ನೀಡಿರುವ ಪೊಲೀಸ್ ಉಪ ಆಯುಕ್ತ ವಿಕ್ರಂ ಆಮಟೆ, ಒಂದುಗಂಟೆಯೊಳಗೆ ದೂರು ನೀಡುವಂತೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕ್ರಂ ಆಮಟೆ, 2020 ಹಾಗೂ 2021ರಲ್ಲಿ ಒಟ್ಟು 65 ಲಕ್ಷ ರೂ ಹಣ ಸೈಬರ್ ವಂಚನೆಯಾಗಿದ್ದು, 29 ಲಕ್ಷ 13 ಸಾವಿರ ರೂಪಾಯಿಯನ್ನು ಕಾರ್ಯಾಚರಣೆ ನಡೆಸಿ ವಂಚನೆಗೊಳಗಾದವರ ಖಾತೆಗೆ ಮರು ಜಮಾವಣೆ ಮಾಡಲಾಗಿದೆ ಎಂದರು. ನಗರ ವ್ಯಾಪ್ತಿಯಲ್ಲಿ ನೊಂದವರು ಬೆಳಗಾವಿ …

Read More »

ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm

Read More »

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

  ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ. ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ

  ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …

Read More »

ಕರ್ನಾಟಕ ಪೊಲೀಸರಿಗೆ ತಲೆನೋವಾಯ್ತು ಆಂಧ್ರ-ತೆಲಂಗಾಣ ರೈತರ ಜಗಳ

ರಾಯಚೂರು: ಸುಮಾರು ವರ್ಷಗಳಿಂದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ರಾಜೋಳಿ ಬಂಡಾ ಜಲಾಶಯದ ನೀರು ಹಂಚಿಕೆ ವಿಚಾರವಾಗಿ ಆಂಧ್ರ – ತೆಲಂಗಾಣ ನಡುವೆ ಗಲಾಟೆ ನಡೆಯುತ್ತಲೇ ಇದೆ. ಇಷ್ಟು ದಿನ ರಾಜೋಳಿ ಬಂಡಾ ಜಲಾಶಯದ ನೀರನ್ನು ಕೇವಲ ತೆಲಂಗಾಣಕ್ಕೆ ಮಾತ್ರ ಬಿಡಲಾಗುತ್ತಿತ್ತು. ಈಗ ಆಂಧ್ರದ ರಾಯಲಸೀಮ ಪ್ರದೇಶಕ್ಕೂ ಈ ಜಲಾಶಯದ ನೀರು ಬೇಕು ಎಂಬ ಕೂಗು ಕೇಳಿ ಬಂದಿದೆ. ರಾಜೋಳಿ ಬಂಡಾ ಜಲಾಶಯದ ನೀರನ್ನು ನಮಗೂ ಬಿಡಿ ಎಂದು ಆಂಧ್ರದ …

Read More »

ದಯಾ ಮರಣ ಕೋರಿ ಅರ್ಜಿ

ಕುಷ್ಟಗಿ: ಗಂಡ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ದಯಾ ಮರಣಕ್ಕೆ ಅವಕಾಶ ನೀಡಬೇಕು ಎಂದು ತಾಲ್ಲೂಕಿನ ಕಂದಕೂರು ಗ್ರಾಮದ ಈರಮ್ಮ ನಿಂಗಪ್ಪ ಕುರ್ನಾಳ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೆ ಸುಮಾರು 61 ವರ್ಷದ ಅವರು ಶುಕ್ರವಾರ ಬೆಳಗಿನಿಂದ ಗ್ರಾಮದ ಹನುಮಂತ ದೇವರ ದೇವಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಮಹಿಳೆ ಸ್ಥಿತಿ ಗಮನಿಸಿದ ನೆರೆಹೊರೆಯವರು ಅನ್ನ ನೀರು ಕೊಟ್ಟಿದ್ದಾರೆ. ಈ ಕುರಿತು ‘ಪ್ರಜಾವಾಣಿ’ಗೆ ದೂರವಾಣಿ …

Read More »