Breaking News

Daily Archives: ಆಗಷ್ಟ್ 1, 2021

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನವಿಸ್ ಸಲಹೆ

ನಾಗಪುರ : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಕೆಎಂಎಫ್‌ಗೆ ಸಲಹೆ ಮಾಡಿದರು.         ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‌ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ …

Read More »

ಕೊರೊನಾ 3ನೇ ಅಲೆ ಆತಂಕ; ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ನೋ ಎಂಟ್ರಿ

ಕೊಪ್ಪಳ: ನೆರೆ ರಾಜ್ಯಗಳಲ್ಲಿ ಕೊರೊನಾ 3ನೇ ಅಲೆ ಆರಂಭ ಹಿನ್ನೆಲೆ ರಾಜ್ಯದ ಪೌರಾಣಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅಂಜನಾದ್ರಿ ಬೆಟ್ಟಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾತಂಕ ವ್ಯಕ್ತಪಡಿಸಿದ ಕೊಪ್ಪಳ ಉಪ ವಿಭಾಗಾಧಿಕಾರಿ‌ ನಾರಾಯಣ ರೆಡ್ಡಿ ಕನಕ ರೆಡ್ಡಿ ನಾಳೆಯಿಂದ ಅಂಜನಾದ್ರಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಇನ್ನು ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಕೂಡ 2 …

Read More »

2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ವಿಜಯನಗರ: ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಇದೀಗ ‘ಕರ್ನಾಟಕ ರಾಜ್ಯದ ಗದ್ದುಗೆ ಏರಲಿದ್ದಾರಂತೆ ಗಡ್ಡಧಾರಿ ವ್ಯಕ್ತಿ’ ಎಂಬ ಮಾತು ಭಾರೀ ಕುತೂಹಲ ಮೂಡಿಸಿದೆ. ಮೈಲಾರ ವಾಣಿಯ ಭವಿಷ್ಯವಾಣಿಯಂತೆ ಈಗಿರುವ ಸರ್ಕಾರದಲ್ಲಿ ಮೂವರು ಸಿಎಂ ಆಗಿ ಮುಕ್ತಾಯ ಆಗುತ್ತೆ. ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಾವಧಿ …

Read More »

ಈ ಸರ್ಕಾರದ ಆಯಸ್ಸು 7 ತಿಂಗಳು:ಮೈಲಾರ ಶ್ರೀಗಳ ಭವಿಷ್ಯ

ವಿಜಯನಗರ : ಈಗಾಗಲೇ ರಾಜ್ಯ ರಾಜಕೀಯ, ನೆರೆ, ಪ್ರವಾಹ ಕುರಿತಂತೆ ಸ್ಪೋಟ ಭವಿಷ್ಯವನ್ನು ಕೋಡಿ ಮಠದ ಶ್ರೀಗಳು ( Kodi Matt Sri ) ನುಡಿದಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ( Karnataka Next CM ) ಕುರಿತಂತೆ ಮೈಲಾರಲಿಂಗೇಶ್ವರ ಭವಿಷ್ಯವಾಣಿ ( Mylaralingeshwar Prediction ) ನುಡಿದಿದೆ.   ಈ ಕುರಿತಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಧರ್ಮಕರ್ತರು, ಇಂದು ರಾಜ್ಯದಲ್ಲಿ ಸಿಎಂ …

Read More »

ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ: ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.

Read More »

ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ …

Read More »

ಸಂಧಾನ ಮಾಡಿದ್ರೂ ಸಹಿಸದ ಮನಸ್ಸು! ಮಗ ವಿದೇಶದಲ್ಲಿರುವಾಗ್ಲೇ ಸೊಸೆಯನ್ನು ಹತ್ಯೆ ಮಾಡಿದ ಮಾವ

ರಾಜಮಂಡ್ರಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂನಲ್ಲಿ ನಡೆದಿದೆ. ಮೃತ ಸೊಸೆಯನ್ನು ಪ್ರಿಯಾಮಣಿ (25) ಎಂದು ಹಾಗೂ ಆರೋಪಿ ಮಾವನನ್ನು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪ್ರಿಯಾಮಣಿ, ಸತ್ಯನಾರಾಯಣ ಮಗ ವಿಜಯ್​ ಕುಮಾರ್​ನನ್ನು ಮದುವೆ ಆಗಿದ್ದಳು. ವಿಜಯ್​ ಕತಾರ್​ನಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಿಯಾಮಣಿಯ ಪಾಲಕರು …

Read More »

ಸಿಎಂ ಆಗ್ಬೇಕು ಎಂದು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು ಎಂದ ಸಿ.ಟಿ.ರವಿ

ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ …

Read More »

ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …

Read More »

ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್)ಯೋಜನೆ(ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು …

Read More »