Breaking News
Home / 2021 / ಆಗಷ್ಟ್ / 02 (page 2)

Daily Archives: ಆಗಷ್ಟ್ 2, 2021

ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್ ವಂಚನೆ;

: ಸೈಬರ್‌ ವಂಚಕರು ಫೇಸ್ ಬುಕ್ ನಲ್ಲಿ ಯುವತಿಯರ ಹೆಸರಲ್ಲಿ ಫ್ರೆಂಡ್ ರಿಕ್ವೆಷ್ಟಗಳನ್ನು ಸಾರ್ವಜನಿಕರಿಗೆ ಕಳುಹಿಸಿ ಬಳಿಕ ನಗ್ನ ವಿಡಿಯೋ ಕರೆಗಳನ್ನು ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲೂ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಯುವತಿಯರ ರೂಪದಲ್ಲಿ ವಂಚಕರು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಸಾರ್ವಜನಿಕರ ಸಂಪರ್ಕ ಸಾಧಿಸುತ್ತಾರೆ. ರಿಕ್ವೆಸ್ಟ್ ಸ್ವೀಕರಿಸಿದ ನಂತರ ಅವರೊಂದಿಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಚಾಟ್ ಮಾಡಿ ಅವರ ವ್ಯಾಟ್ಸ್‌ಅಪ್ ನಂಬರ್ ಪಡೆದುಕೊಳ್ಳುತ್ತಾರೆ. ನಂತರ …

Read More »

ಐತಿಹಾಸಿಕ ಪ್ರವಾಸಿ ತಾಣಗಳ ಭೇಟಿಗೆ ಚಾಲುಕ್ಯ ದರ್ಶನ ​-ಬಾಗಲಕೋಟೆಯಲ್ಲಿ KSRTC ಪ್ರವಾಸಿ​ ಬಸ್ ಸೇವೆ

ಬಾಗಲಕೋಟೆ: ಜಿಲ್ಲೆಯ ಐತಿಹಾಸಿಕ ಸ್ಥಳಗಳ ವೀಕ್ಷಣೆಗೆ ಬಾಗಲಕೋಟೆ ಕೆ ಎಸ್ ಆರ್ ಟಿ ಸಿ ವತಿಯಿಂದ ವಿಶೇಷ ಪ್ರವಾಸಿ ಬಸ್​ಗಳ ಸೇವೆ ಆರಂಭಿಸಲಾಗಿದೆ. ಕೇವಲ 240 ರೂಪಾಯಿಯಲ್ಲಿ 10ಕ್ಕೂ ಅಧಿಕ ಐತಿಹಾಸಿಕ ಪ್ರವಾಸಿ ತಾಣಗಳ ದರ್ಶನವನ್ನು ಚಾಲುಕ್ಯ ದರ್ಶನ ವಿಶೇಷ ಬಸ್​​​​​​ ಮೂಲಕ ಮಾಡಬಹುದಾಗಿದೆ. ಬಾಗಲಕೋಟೆಯ ಐತಿಹಾಸಿಕ ಪ್ರವಾಸಿ ತಾಣಗಳ ಭೇಟಿಗೆ ಚಾಲುಕ್ಯ ದರ್ಶನ ​​ ಬಾಗಲಕೋಟೆ ಜಿಲ್ಲೆ ಹೆಚ್ಚು ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದ ಪ್ರಮುಖ ಜಿಲ್ಲೆ. ಶಕ್ತಿದೇವತೆ …

Read More »

ಮಂಗಗಳ ಮಾರಣ ಹೋಮ ಪ್ರಕರಣ; 40 ಸಾವಿರಕ್ಕೆ ಗುತ್ತಿಗೆ ಪಡೆದು ಕೃತ್ಯವೆಸಗಿದ್ದ ಪಾಪಿಗಳು

ಹಾಸನ: ಮಂಗಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದ ಉಗಾನೆ ಗ್ರಾಮದ ಪ್ರಸನ್ನ, ರುದ್ರೇಗೌಡ, ಚಾಲಕ ಮಂಜು, ಮಂಗಗಳನ್ನು ಸೆರೆ ಹಿಡಿದಿದ್ದ ಯಶೋಧ, ರಾಮು ದಂಪತಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಬೆಳೆ ಹಾನಿ ಮಾಡುತ್ತಿವೆ ಎಂದು ಕೋತಿಗಳ ಸೆರೆ ಹಿಡಿಯಲು ಜಮೀನಿನ ಮಾಲೀಕ ಪ್ರಸನ್ನ, ರುದ್ರೇಗೌಡ ಅವರು ಯಶೋಧ ಹಾಗೂ ರಾಮು ದಂಪತಿಗೆ …

Read More »

ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ; ನೆಟ್ಟಿಗರಿಂದ ಶ್ಲಾಘನೆ

ಮಹಿಳೆಯರು ಅವಮಾನ, ಲೈಂಗಿಕ ದೌರ್ಜನ್ಯ ಈ ರೀತಿಯ ಕೃತ್ಯಗಳಿಗೆ ಬಲಿಯಾಗುತ್ತಲೇ ಇದ್ದಾರೆ. ಅವಮಾನಿಸಿದ ವ್ಯಕ್ತಿಗೆ ಇರ್ಲೋರ್ವ ಮಹಿಳೆ ತಕ್ಕ ಪಾಠ ಕಲಿಸಿದ್ದಾಳೆ. ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ. ಫೊಟೋದ ಜತೆಗೆ, ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ(Social Media) ಹೇಳುತ್ತಿದ್ದಂತೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ. ಗುಹಾವಟಿಯಲ್ಲಿ ಭಾವನಾ ಕಶ್ಯಪ್ ನಿಂತಿದ್ದರು. ಅಡ್ರೆಸ್ ಕೇಳುವ ನೆಪದಲ್ಲಿ ಬಂದ ಅಪರಿಚಿತ ವ್ಯಕ್ತಿ ಅಸಭ್ಯವರ್ತನೆ ತೋರಿದ್ದಾನೆ. ನನಗೆ ಅಡ್ರೆಸ್ ಕುರಿತಾದ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಂತೆಯೇ ಮಹಿಳೆಯ …

Read More »

ಸಾರ್ವಜನಿಕರಿದ್ದ ಸ್ಥಳದಲ್ಲೇ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ..!

ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಎಂಬಾತ ಬೈಕ್ ನಲ್ಲಿ ಹೋಗುತ್ತಿದ್ದ.‌ ಆ ವೇಳೆ ಅಡ್ಡ ಬಂದ ಹೆಲ್ಮೆಟ್ ಹಾಕಿದ್ದ ವ್ಯಕ್ತಿಗಳು ಆತನನ್ನ ತಡೆದಿದ್ದಾರೆ. ಗಾಡಿಯಿಂದ ಕೆಳಕ್ಕೆ ಬೀಳಿಸಿ, ಕಬ್ಬಿಣದ ಸಲಾಕೆ, ಕ್ರಿಕೆಟ್ ಆಡುವ ವಿಕೆಟ್ ನಿಂದ ಜೋರು ಹಲ್ಲೆ ನಡೆಸಿದ್ದಾರೆ. ಮುನಿರಾಜು ಜೊತೆ ಇದ್ದ ಮಹಿಳೆ ಕಿರುಚಿಕೊಂಡರು ಬಿಟ್ಟಿಲ್ಲ. ಮೃಗೀಯವಾಗಿ ವರ್ತಿಸಿದ್ದಾರೆ. ಘಟನೆಯಲ್ಲಿ ರಾಮಮೂರ್ತಿ ನಗರದ …

Read More »

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ …

Read More »

ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ

ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ‌ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …

Read More »

ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಏರಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಜನರಿಗೆ ಸೋಂಕು ತಗುಲಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.20 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 29,06,999 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,46,244 ಜನ ಗುಣಮುಖರಾಗಿದ್ದು, 36,587 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 409 ಜನರಿಗೆ ಸೋಂಕು ತಗುಲಿದೆ. 377 ಮಂದಿ ಬಿಡುಗಡೆಯಾಗಿದ್ದು, 8553 ಸಕ್ರಿಯ ಪ್ರಕರಣಗಳಿದ್ದು, …

Read More »

ಕರ್ನಾಟಕ ರಾಜ್ಯ ಪೊಲೀಸ್ – ಫಾಲೋವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  ಕರ್ನಾಟಕ ರಾಜ್ಯ ಪೊಲೀಸ್ (KSP) ಅನುಯಾಯಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಆಗಸ್ಟ್ 2021 ರ ಮೊದಲು ಅಧಿಕೃತ ವೆಬ್‌ಸೈಟ್ ksrpfoll21.ksponline.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಕೆಎಸ್‌ಪಿ ನೇಮಕಾತಿ 2021: ಹುದ್ದೆಯ ವಿವರಗಳು ಕೆಎಸ್‌ಪಿ ನೇಮಕಾತಿ 2021 ಡ್ರೈವ್ ಮೂಲಕ ಕುಕ್, ಕ್ಷೌರಿಕ, ಧೋಬಿ, ಸ್ವೀಪರ್, ವಾಟರ್ ಕ್ಯಾರಿಯರ್ ಹುದ್ದೆಗೆ ಒಟ್ಟು 250 ಹುದ್ದೆಗಳು ಲಭ್ಯವಿದೆ. ಪೋಸ್ಟ್ಗಳ …

Read More »

ಸಿದ್ದರಾಮಯ್ಯಗಾಗಿ ಕ್ಷೇತ್ರ ತ್ಯಾಗ! 2023ರ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ತುಮಕೂರಿನಿಂದ ಸ್ಪರ್ಧೆ?

ತುಮಕೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪದೇ ಪದೇ ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟು, 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಇಲಾಹಿ ಸಿಖಂದರ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಭಾನುವಾರ ಜಮೀರ್ ಹುಟ್ಟುಹಬ್ಬವನ್ನು ಆಚರಿಸಿದರು, ಇದೇ ವೇಳೆ ನಗರದಲ್ಲಿ ಅಗತ್ಯವಿರುವ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಿದರು. …

Read More »