Breaking News

Daily Archives: ಆಗಷ್ಟ್ 8, 2021

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ‘ಚಾರ್ವಿಕಾ’

ಮಂಡ್ಯ: ಕೇವಲ 1 ವರ್ಷ 10 ತಿಂಗಳ ಪುಟಾಣಿ, ಮದ್ದೂರು ತಾಲ್ಲೂಕು ಗೊರವನಹಳ್ಳಿ ಗ್ರಾಮದ ವಿ.ಚಾರ್ವಿಕಾ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದು ಆಶ್ಚರ್ಯ ಸೃಷ್ಟಿಸಿದ್ದಾಳೆ. ಈಚೆಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆ ಚಾರ್ವಿಕಾಳ ಪ್ರತಿಭೆ ಗುರುತಿಸಿದ್ದು ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ. ಎನ್‌.ವಿಕಾಸ್‌ ಹಾಗೂ ಹರ್ಷಿತಾಶ್ರೀ ದಂಪತಿಯ ಪುತ್ರಿಯಾಗಿರುವ ಚಾರ್ವಿಕಾ ತನ್ನ ನೆನಪಿನ ಶಕ್ತಿಯಿಂದ ಸಣ್ಣ ವಯಸ್ಸಿನಲ್ಲೇ ಸಾಧನೆ ಮಾಡಿದ್ದಾಳೆ. ಚಾರ್ವಿಕಾ …

Read More »

ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣ

ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣದ ಆಫರ್ ನೀಡಿತು. ಮೊದಲು ಗೋಏರ್ ಎಂದು ಕರೆಯಲಾಗುತ್ತಿದ್ದ ಗೋ ಫಸ್ಟ್, ಮುಂದಿನ ಐದು ವರ್ಷಗಳವರೆಗೆ ಅವರಿಗೆ ಉಚಿತ ಟಿಕೆಟ್ ನೀಡುವುದಾಗಿ ಹೇಳಿತ್ತು. ಭಾರತದ 13 ನಗರಗಳನ್ನು ಸಂಪರ್ಕಿಸುವ ಪ್ರಾದೇಶಿಕ ವಾಹಕ ಸ್ಟಾರ್ ಏರ್, ಪದಕ ವಿಜೇತರಿಗೆ ಜೀವಮಾನದ ಉಚಿತ ವಿಮಾನ ಪ್ರಯಾಣವನ್ನು …

Read More »

ಬೊಮ್ಮಾಯಿ ಆಫರ್ ತಿರಸ್ಕರಿಸಿದ B.S.Y.

ಬೆಂಗಳೂರು – ತಮಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ. ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ. ಮಾಜಿ ಮುಖ್ಯಮಂತ್ರಿಗಳಿಗೆ ನೀಡುವ ಸೌಲಭ್ಯಗಳನ್ನಷ್ಟೆ ನನಗೆ ಕೊಟ್ಟರೆ ಸಾಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ಸರಕಾರ ಇರುವವರೆಗೆ ಯಡಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಬೊಮ್ಮಾಯಿ ಶನಿವಾರವಷ್ಟೆ ಆದೇಶ ಹೊರಡಿಸಿದ್ದರು. ಆದರೆ ಭಾನುವಾರ ಯಡಿಯೂರಪ್ಪ ಆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ …

Read More »

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

ಬೆಂಗಳೂರು: ಮಹಿಳೆಯೊಬ್ಬರು ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರ ವಿಚಾರವಾಗಿ ಧರಣಿ ನಡೆಸುತ್ತಿದ್ದಾರೆ. ಕೇವಲ ಇಬ್ಬರು ನಿರೂಪಕರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಆ ಇಬ್ಬರು ನಿರೂಪಕರಿಂದ ಹಲವರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇತರೆ ನಿರೂಪಕರಿಗೂ ಅವಕಾಶ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ (Basavaraj Bommai) ನಿವಾಸದ ಬಳಿ ಡಾ.ಗಿರಿಜಾ ಎಂಬುವವರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ …

Read More »

ಬೆಳಗಾವಿ: ಬಾಚಿ ಚೆಕ್‌ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ; 72 ಗಂಟೆ ಅವಧಿಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfew) ಹಿನ್ನೆಲೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಬೆಳಗಾವಿ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಹೊರವಲಯ ಬಾಚಿ ಚೆಕ್‌ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲೇ ಒಂದು ಕೆಎಸ್‌ಆರ್‌ಪಿ ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ ತಪಾಸಣೆ …

Read More »

ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ, ಲಾಭಿಗೆ ಮಣಿದು ಮಂತ್ರಿಗಿರಿ ನೀಡಲ್ಲ.?: ಲಕ್ಷ್ಮಣ ಸವದಿ

ಬೆಳಗಾವಿ: ನಾನು ಅಧಿಕಾರಕ್ಕಾಗಿ ಅಥವಾ ಯಾವಾಗಲೂ ಮಂತ್ರಿಗಿರಿ ಬೇಕೆಂದು ದುಂಬಾಲು ಬಿದ್ದವನಲ್ಲ. ಅಧಿಕಾರ ಇಲ್ಲದ ಸಂದರ್ಭದಲ್ಲಿ ನಾನು ವಿಚಲಿತನಾಗಿಯೂ ಇಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಒತ್ತಡಕ್ಕೆ, ಲಾಭಿಗೆ ಮಣಿದು ಮಂತ್ರಿಗಿರಿ ನೀಡಲ್ಲ. ಬಿಜೆಪಿ ಪಕ್ಷದಲ್ಲಿ ಲಾಭಿ ಮಾಡಿದ್ರೆ ಮಂತ್ರಿ ಆಗ್ತಿವಿ ಎಂಬ ಭ್ರಮೆಯಲ್ಲಿ ಬಹಳಷ್ಟು ಜನರು ಇದ್ದಾರೆ. ಆದರೆ ನಮ್ಮ ಬಿಜೆಪಿ ರಾಷ್ಟ್ರೀಯ ನಾಯಕರು, ಹೈಕಮಾಂಡ್ ಲಾಭಿಗೆ …

Read More »

ಕೋಲಾರ: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾದ ರಮೇಶ ಜಾರಕಿಹೊಳಿ ಅವರಿಗೆ ಮುಂದೆ ಖಂಡಿತ ಸಚಿವ ಸ್ಥಾನ ಸಿಗುತ್ತದೆ. ಅವರಿಗೆ ಸಚಿವಗಾದಿ ಸಿಗಬೇಕು ಎನ್ನುವವರಲ್ಲಿ ನಾನು ಮೊದಲಿಗ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು. ನಗರದ ಕೋಲಾರಮ್ಮ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಮೇಶ ಜಾರಕಿಹೊಳಿ ನನಗೆ ಆತ್ಮೀಯರು. ಸದ್ಯಕ್ಕೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ, ಮುಂದೆ ಒಳ್ಳೆಯದಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ಸಿ.ಪಿ.ಯೋಗೇಶ್ವರ್‌, ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಮ್ಮದು ಬಿಜೆಪಿ ಟೀಂ ಮಾತ್ರ, ಬೇರೆ ಟೀಂ ಇಲ್ಲ. ಮುಖ್ಯಮಂತ್ರಿಗಳು ನನ್ನನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನೇಮಿಸಿದ್ದಾರೆ. ತೋಟಗಾರಿಕೆ ಇಲಾಖೆ ಖಾತೆ ನೀಡಿರುವುದಕ್ಕೆ ಸಂತಸವಾಗಿದೆ’ ಎಂದು ತಿಳಿಸಿದರು. ‘ಮುಖ್ಯಮಂತ್ರಿಗಳ ಜತೆ ಕೆಲಸ ಮಾಡಲು ಒಳ್ಳೆಯ ಅವಕಾಶ ಸಿಕ್ಕಿದೆ. ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ. ಹಿರಿಯರ ಸಲಹೆ ಪಡೆದು ಜವಾಬ್ದಾರಿ ನಿಭಾಯಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರುವಂತೆ ಕೆಲಸ ಮಾಡುತ್ತೇನೆ’ ಎಂದರು. ಆರೋಪ ಸಹಜ: ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಮನೆ ಮೇಲೆ ನಡೆದ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ’ಪ್ರತಿ ಬಾರಿ ಇ.ಡಿ ದಾಳಿ ನಡೆದಾಗ ವಿಪಕ್ಷಗಳು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸುವುದು ಸಹಜ. ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ದಾಖಲೆಪತ್ರ ನೀಡುವುದು ಪ್ರತಿ ಭಾರತೀಯನ ಕರ್ತವ್ಯ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ಇ.ಡಿ ದಾಳಿಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೋಲಾರ: ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾದ ರಮೇಶ ಜಾರಕಿಹೊಳಿ ಅವರಿಗೆ ಮುಂದೆ ಖಂಡಿತ ಸಚಿವ ಸ್ಥಾನ ಸಿಗುತ್ತದೆ. ಅವರಿಗೆ ಸಚಿವಗಾದಿ ಸಿಗಬೇಕು ಎನ್ನುವವರಲ್ಲಿ ನಾನು ಮೊದಲಿಗ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಹೇಳಿದರು. ನಗರದ ಕೋಲಾರಮ್ಮ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಮೇಶ ಜಾರಕಿಹೊಳಿ ನನಗೆ ಆತ್ಮೀಯರು. ಸದ್ಯಕ್ಕೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ, ಮುಂದೆ ಒಳ್ಳೆಯದಾಗುತ್ತದೆ’ ಎಂದು ವಿಶ್ವಾಸ …

Read More »

ಯಡಿಯೂರಪ್ಪ ಜತೆ ನಾನೂ ರಾಜ್ಯ ಪ್ರವಾಸ ಮಾಡುವೆ: ನಳಿನ್‌

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ರಚನೆಯಾಗಿದ್ದು, ನೂತನ ನಾಯಕತ್ವ, ಹೊಸ ಸಂಪುಟ ಸಚಿವರು, ಪಕ್ಷ ಹಾಗೂ ಸರ್ಕಾರದ ಮುಂದಿನ ಚಟುವಟಿಕೆಗಳು, ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು “ಉದಯವಾಣಿ’ ಜತೆ ಮಾತನಾಡಿದ್ದಾರೆ. ಹೊಸ ನಾಯಕತ್ವದಿಂದ ಏನು ನಿರೀಕ್ಷೆ ಇಟ್ಟುಕೊಂಡಿದ್ದೀರಿ? ಬಸವರಾಜ ಬೊಮ್ಮಾಯಿ ಅನುಭವಿ, ಹಿರಿಯ ರಾಜಕಾರಣಿ, ಅತಿ ಹೆಚ್ಚು ಇಲಾಖೆಗಳನ್ನು ನಿರ್ವಹಿಸಿದ್ದಾರೆ. ಅವರ ತಂದೆ ಎಸ್‌.ಆರ್‌. ಬೊಮ್ಮಾಯ ಸಿಎಂ ಆಗಿದ್ದರು. ದೇವೇಗೌಡರು, ರಾಮಕೃಷ್ಣ ಹೆಗಡೆ, …

Read More »

ಕಳಸಾ-ಬಂಡೂರಿ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ನೆರೆ ರಾಜ್ಯಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ ಆದಷ್ಟು ಬೇಗ ಅನುಷ್ಠಾನಕ್ಕೆ ಯತ್ನಿಸುವುದಾಗಿ ಜವಳಿ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳಸಾ-ಬಂಡೂರಿಯಿಂದ 4 ಟಿಎಂಸಿ ಅಡಿ ನೀರು ಬಳಕೆಗೆ ಮಹದಾಯಿ ನ್ಯಾಯಾಧೀಕರಣ ಒಪ್ಪಿಗೆ ಸೂಚಿಸಿದೆ. ಇದರ ಅನುಷ್ಠಾನಕ್ಕಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ಅನುಮೋದನೆ ಪಡೆದು ಡಿಪಿಆರ್‌ಗೆ ಯೋಜಿಸಲಾಗಿದೆ. ನ್ಯಾಯಾಧೀಕರಣದಲ್ಲಿ ಆದ ಆದೇಶದಂತೆ ನೀರು ಪಡೆಯುವುದು ನಮ್ಮ …

Read More »

ಚಿನ್ನದ ಹುಡುಗ ನೀರಜ್‌ ಚೋಪ್ರಾಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶೀನಾಥ್‌

ಕಾರವಾರ ; ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ನಲ್ಲಿ ಜಾವೆಲಿನ್‌ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆಗೆ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಅಥ್ಲೆಟಿಕ್‌ ಕೋಚ್‌ ಕಾಶೀನಾಥ ನಾಯ್ಕ ಅವರ ಶ್ರಮ ಅಪಾರವಾದುದು. ಕಾಶೀನಾಥ ಅವರು ಭಾರತೀಯ ಅಥ್ಲೆಟಿಕ್ಸ್ ತಂಡದ ತರಬೇತುದಾರರಾಗಿದ್ದರು. ಈ ವೇಳೆ ಎರಡು ವರ್ಷಗಳ ಕಾಲ ನೀರಜ್‍ಗೆ ತರಬೇತಿ ನೀಡಿದ್ದ ಅವರು ಜಾವೆಲಿನ್‌ ಎಸೆತದ ಉತ್ಕೃಷ್ಟ ಕೌಶಲಗಳನ್ನು ಹೇಳಿಕೊಟ್ಟಿದ್ದರು.ಭಾರತೀಯ ಸೈನ್ಯದಲ್ಲಿರುವ ನೀರಜ್ …

Read More »