Breaking News
Home / 2021 / ಆಗಷ್ಟ್ / 11 (page 5)

Daily Archives: ಆಗಷ್ಟ್ 11, 2021

ಲಾರಿಯಲ್ಲಿ ಸಿಕ್ಕಿಕೊಂಡಿದ್ದವರನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದೆ

ಕೊಪ್ಪಳ: ಎರಡು ಲಾರಿಗಳ (Lorry) ನಡುವೆ ಅಪಘಾತ (Accident)ನಡೆದಿರುವ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಬಳಿ ತಡರಾತ್ರಿ ನಡೆದಿದೆ. ಅಪಘಾತಕ್ಕೆ ಎರಡು ಲಾರಿಗಳು ನುಜ್ಜು ಗುಜ್ಜಾಗಿವೆ. ಅಪಘಾತದ ರಭಸಕ್ಕೆ ಎರಡು ಲಾರಿಗಳ ನಡುವೆ ನಾಲ್ವರು ಸಿಕ್ಕಿಹಾಕಿಕೊಂಡಿದ್ದು, ಸತತ ಒಂದು ಗಂಟೆಗಳ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಆ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಒಂದು ಲಾರಿಯಲ್ಲಿ ಮೂರು ಜನ, ಇನ್ನೊಂದು ಲಾರಿಯಲ್ಲಿ ಓರ್ವ ಚಾಲಕ ಸಿಕ್ಕಿಹಾಕಿಕೊಂಡಿದ್ದ. ಲಾರಿಗಳು ಮಧ್ಯಪ್ರದೇಶ ಹಾಗೂ …

Read More »

ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ.

ರಾಯಚೂರು: ವಿದ್ಯುತ್‌ಶಕ್ತಿ ತಿದ್ದುಪಡಿ ಮಸೂದೆ 2020 ವಾ‍ಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಸಮಿತಿ, ಸಂಯುಕ್ತ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ನೂತನ ವಿದ್ಯುತ್‌ಶಕ್ತಿ ತಿದ್ದುಪಡಿ …

Read More »

ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ.

ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ.   ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.   ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು. ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ …

Read More »