Breaking News

Daily Archives: ಆಗಷ್ಟ್ 13, 2021

ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವ ನಿಷೇಧಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಬ್ಯಾನ್ ಮಾಡಿದ್ದರೆ ಓಕೆ. ಆದರೆ ಈ ಬ್ಯಾನ್ ಕೇವಲ ಗಣೇಶ ಚತುರ್ಥಿಗಷ್ಟೇ ಸೀಮಿತವಾದ್ರೆ ಸರಿಯಲ್ಲ. ಅದನ್ನ ನಾನು ವಿರೋಧ ಮಾಡ್ತೇನೆ ಎಂದು  ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ 3 ನೇ ಅಲೆ ಪಕ್ಕಾ ಇದೆ ಅಂತಾ ವರದಿ ಇದೆ. ನಾವು …

Read More »

ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್

ಮುಂಬೈ: ಸದಾ ಒಂದಲ್ಲ ಒಂದು ವಿವಾದದ ಮೂಲಕ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಬಾರಿ ಫೋಟೋವೊಂದಕ್ಕೆ ಪೋಸ್ ನೀಡುವ ಮೂಲಕ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಫೋಟೋ ಯುವಕರ ಎದೆಬಡಿತ ಏರಿಸುವಂತಿದೆ ಎಂದೇ ಹೆಳಬಹುದು. ಧಾಕಡ್ ಚಿತ್ರೀಕರಣಕ್ಕಾಗಿ ಯುರೋಪ್‍ನಲ್ಲಿರುವ ಕಂಗನಾ ಶೂಟಿಂಗ್ ಮುಗಿಸಿ ಇದೀಗ ಕೂಲ್ ಆಗಿ ಚಿತ್ರತಂಡದೊಂದಿಗೆ ಪಾರ್ಟಿ ಮಾಡುತ್ತಿದ್ದಾರೆ. ಈ ಮಧ್ಯೆ ಫೋಟೋವೊಂದನ್ನು …

Read More »

ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್​ಡಿಕೆ ತಿರುಗೇಟು

ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …

Read More »

ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ಇತರರಿಗೂ ಕರೆ ಕೊಡುತ್ತೇನೆ: ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು …

Read More »

ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ

ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …

Read More »

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಮತ್ತೆ ಸತ್ಯಾಗ್ರಹ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಹುಬ್ಬಳ್ಳಿ : ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರೊಳಗೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ 1 ರಿಂದ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ ಸೆಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕೈಗೊಳ್ಳುವುದಾಗಿ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಇದೀಗ …

Read More »

ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ವಿಜಯಪುರ: ಶೋಷಿತ ಸಮುದಾಯಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ಪ್ರಧಾನಿ ಮೋದಿ ಅವರು ಕೇಂದ್ರದ ಬದಲಾಗಿ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಪಗಳನ್ನು ಹೇಳದೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಮಾತ್ರವಲ್ಲ ಮೀಸಲು ಬೇಡಿಕೆ ಇರುವ ಎಲ್ಲ ಸಮುದಾಯಗಳಿಗೆ ಮೀಸಲು ಬೇಡಿಕೆ ಈಡೇರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ …

Read More »

ಆಟೋ-ಬಸ್ ಚಾಲಕರು, ತಾಂತ್ರಿಕ ಸಿಬ್ಬಂದಿ ಮೃತಪಟ್ಟರೆ ಸರ್ಕಾರದಿಂದ 5 ಲಕ್ಷ ಪರಿಹಾರ..!

ಬೆಂಗಳೂರು,ಆ.13- ಆಟೋ ರಿಕ್ಷಾ, ಬಸ್ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿ ಮೃತಪಟ್ಟರೆ ಸರ್ಕಾರದಿಂದ ಐದು ಲಕ್ಷ ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಾಲಕ್ಕೆ ನಾನೇ ಚಾಲಕನಾಗಿ ಕೆಲಸ ಮಾಡಿದ್ದೆ. ಕಾರ್ಮಿಕರ ಕಷ್ಟಗಳು ಏನೆಂಬುದು ನನಗೆ ಗೊತ್ತು. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ಪರಿಹಾರ ಕೊಡುವ ಹೊಸ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು …

Read More »

2 ಡೋಸ್ ಕೊರೊನಾ ಲಸಿಕೆ ಪಡೆದ ಪ್ರವಾಸಿಗರಿಗೆ `RTP-CR’ ವರದಿ ಕಡ್ಡಾಯವಲ್ಲ : ಕೇಂದ್ರದಿಂದ ರಾಜ್ಯಗಳಿಗೆ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಸರ್ಕಾರವು ರಾಝ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಕೋವಿಡ್ ಲಸಿಕೆ 2 ಡೋಸ್ ಪಡೆದ ಪ್ರವಾಸಿಗರಿಗೆ ಆರ್ ಟಿಪಿ-ಸಿಆರ್ ವರದಿ ಕಡ್ಡಾಯಗೊಳಿಸಬಾರದು ಎಂದು ಸೂಚನೆ ನೀಡಿದೆ.   ಪ್ರವಾಸಿಗರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯಮಾಡಬಾರದು ಎಂದು ರಾಜ್ಯ ಸರಕಾರಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಭಾರತೀಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಸಂಘಟನೆಗಳ …

Read More »

ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ: ಅಧಿಕಾರಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರಿಶೀಲನೆ

ಬೆಂಗಳೂರು :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಿದ್ಧತೆಯನ್ನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ರವರಿಂದ ಧ್ವಜಾರೋಹಣ ನಡೆಯುತ್ತದೆ. ಆದ್ದರಿಂದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಬೆಂಗಳೂರು ನಗರ ಡಿಸಿ ಮಂಜುನಾಥ್, ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ರವರು ಸಾಥ್ ನೀಡಿದ್ದಾರೆ. ಇನ್ನೂ …

Read More »