Home / 2021 / ಆಗಷ್ಟ್ / 15 (page 3)

Daily Archives: ಆಗಷ್ಟ್ 15, 2021

ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …

Read More »

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಭಾಷಣದ ವೇಳೆ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಭಾಷಣದ ಪ್ರಮುಖಾಂಶಗಳು ಇಲ್ಲಿವೆ -ದೇಶದ ಎಲ್ಲ ಯೋಜನೆಗಳು ಶೇ 100ರಷ್ಟು ಜನರಿಗೆ ಸಂಪೂರ್ಣ ತಲುಪಬೇಕು. -ಕಠಿಣ ಸಮಯದಲ್ಲಿ ದೇಶದ ಅಸಾಮಾನ್ಯ ಹೋರಾಟ ನಡೆಸಿದೆ. ಕರ್ತವ್ಯದ ಮೂಲಕ ಕೋವಿಡ್‌ ಎದುರು ಸಮರವನ್ನು ನಡೆಸಿದೆ. ಸಾಕಷ್ಟು ತಾಳ್ಮೆಯಿಂದ …

Read More »