Breaking News

Daily Archives: ಆಗಷ್ಟ್ 19, 2021

ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್​ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮಾರ್ಗಸೂಚಿ ಬಿಡುಗಡೆ

ಬೆಳಗಾವಿ : ಜಿಲ್ಲೆಯಲ್ಲಿ ೨೦೨೧ ನೇ ಸಾಲಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಕೋವಿಡ್ -೧೯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ. ಅಭ್ಯರ್ಥಿಯೂ ಸೇರಿ ಗರಿಷ್ಟ ೫ ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು …

Read More »