Breaking News
Home / 2021 / ಆಗಷ್ಟ್ / 20 (page 2)

Daily Archives: ಆಗಷ್ಟ್ 20, 2021

ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಜಾನ್ಸ್‌ನ್ ಅಂಡ್ ಜಾನ್ಸ್‌ನ್ ನಿಂದ ಮನವಿ

ನವದೆಹಲಿ,ಆ.20- ಕೊರೊನಾ ವಿರುದ್ಧ ಹೋರಾಟದ ಭ್ರಹ್ಮಾಸ್ತ್ರವಾಗಿರುವ ಲಸಿಕೆ ಅವಿಷ್ಕಾರಗಳು ದಿನೇ ದಿನೇ ಪ್ರಗತಿ ಸ್ವರೂಪದಲ್ಲಿದ್ದು, ಹೊಸದಾಗಿ ಜಾನ್ಸನ್ ಅಂಡ್ ಜಾನ್ಸ್‍ನ್ ಸಂಸ್ಥೆ 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‍ಸಿಒ)ಗೆ ಅರ್ಜಿ ಸಲ್ಲಿಸಿದ್ದು, ಪ್ರಾಯೋಗಿಗ ಪರೀಕ್ಷೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದ್ದಾದರೆ ಜಾನ್ಸನ್ ಅಂಡ್ ಜಾನ್ಸನ್ ಮಕ್ಕಳಿಗೆ …

Read More »

NASA ಪ್ರಶಸ್ತಿಗೆ ಭಾಜನರಾದ ಕನ್ನಡಿಗ -ಬರೋಬ್ಬರಿ ₹1.41 ಕೋಟಿ ವಿದ್ಯಾರ್ಥಿ ವೇತನ

ಶಿರಸಿ: ಹಂಟ್ಸ್‌ವಿಲ್​​​ನಲ್ಲಿರುವ ಅಲಬಾಮಾ ವಿಶ್ವವಿದ್ಯಾಲಯದ (UAH) ಇಬ್ಬರು ಡಾಕ್ಟರೇಟ್ ವಿದ್ಯಾರ್ಥಿಗಳು ಸಲ್ಲಿಸಿರುವ ಸಂಶೋಧನಾ ಪ್ರಸ್ತಾವನೆಯನ್ನು​ ಬಾಹ್ಯಾಕಾಶ ವಿಜ್ಞಾನ ವಿಭಾಗವು ನಾಸಾ ಅರ್ಥ್ ಮತ್ತು ಸ್ಪೇಸ್ ಸೈನ್ಸ್ ಮತ್ತು ಟೆಕ್ನಾಲಜಿ (FINESST) ಅನುದಾನದಲ್ಲಿ NASA ಫ್ಯೂಚರ್​ ಇನ್​ವೆಸ್ಟಿಗೇಟರ್​ ಪ್ರಶಸ್ತಿಗೆ ಭಾಜನವಾಗಿದೆ. ಕ್ಯಾಥರೀನ್ ಡೇವಿಡ್ಸನ್ ಮತ್ತು ದಿನೇಶ (ದಿನೇಶ್) ವಸಂತ ಹೆಗಡೆ ತಲಾ 1,35,000 ಅಮೆರಿಕನ್​ ಡಾಲರ್ ಅನ್ನು ​ಸ್ಟೈಫಂಡ್, ಟ್ಯೂಷನ್, ಸಂಶೋಧನಾ ಚಟುವಟಿಕೆಗಳು ಮತ್ತು ಪ್ರಯಾಣ ವೆಚ್ಚಗಳನ್ನು ಭರಿಸಲು, ಕಾರ್ಯಾಗಾರಗಳು ಮತ್ತು …

Read More »

ಹಬ್ಬದ ಖರೀದಿಯಲ್ಲಿ ಕೊರೋನಾ ಬಗ್ಗೆ ಮೈಮರೆತ ಜನ : ಕೆಆರ್ ಮಾರುಕಟ್ಟೆಯಲ್ಲಿ ಜನವೋ ಜನ

ಬೆಂಗಳೂರು : ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ಹಬ್ಬಗಳನ್ನು ಆಚರಿಸೋದಕ್ಕೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಬಿಬಿಎಂಪಿ ಕೂಡ ಮಾರುಕಟ್ಟೆಯಲ್ಲಿ ಹಬ್ಬಗಳ ಖರೀದಿ ಸಂದರ್ಭದಲ್ಲಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಖರೀದಿಸಬೇಕು ಎನ್ನುವ ಬಗ್ಗೆಯೂ ಮಾರ್ಗಸೂಚಿ ರಿಲೀಸ್ ಮಾಡಲಾಗಿದೆ. ಹೀಗಿದ್ದೂ.. ಇಂದು ಹಬ್ಬದ ದಿನದಂದು ಮಾತ್ರ, ಕೊರೋನಾಗೆ ಡೋಂಟ್ ಕೇರ್ ಎಂದಂತ ಜನರು, ಕೆ ಆರ್ ಮಾರುಕಟ್ಟೆ ಸೇರಿದಂತೆ ನಗರ ವಿವಿಧ ಮಾರುಕಟ್ಟೆಗಳಲ್ಲಿ ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ.   ಹೌದು.. ಹಬ್ಬದ …

Read More »

ಹೊಟ್ಟೆ ಪಾಡಿಗಾಗಿ ಊರೂರು ಸುತ್ತುವ ಅಲೆಮಾರಿಗಳಿಗೆ ಸಿಕ್ಕಿಲ್ಲ ಕೊವಿಡ್ ಲಸಿಕೆ

ಒಂದು ಕಡೆ ಲಸಿಕೆ ಹಾಕಿಸಿಕೊಂಡರೆ ಜ್ವರ ಬರುತ್ತೆ, ದುಡಿಮೆ ನಿಲ್ಲುತ್ತೆ ಎನ್ನುವ ಭಯದಲ್ಲಿ ಲಸಿಕೆ ಪಡೆಯಲು ಅಲೆಮಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಮತ್ತೊಂದು ಕಡೆ ದಿನಗೂಲಿ ಬಿಟ್ಟು ನೂರಾರು ಜನರ ಮಧ್ಯೆ ನಿಂತು ಲಸಿಕೆ ಹಾಕಿಸಿಕೊಳ್ಳಲಾಗದ ಪರಿಸ್ಥಿತಿ ಇದೆ. ಮಂಡ್ಯ: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸುತ್ತಿದೆ. ರಾಜ್ಯಗಳಿಗೆ ಬೇಕಾಗುವ ಅಗತ್ಯ ಲಸಿಕೆ ಪೂರೈಕೆ ಮಾಡಿ ಪ್ರತಿಯೊಬ್ಬರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಡೆಸುತ್ತಿದೆ. ಆದ್ರೆ ಕೊವಿಡ್ …

Read More »

ನಾಡಿನ ಸಮಸ್ತ ಜನತೆ ಹಾಗು ನನ್ನೆಲ್ಲ ಬಂಧುಗಳಿಗೆ ಶ್ರೀವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು.

ಸಕಲ ಅಷ್ಟೈಶ್ವರ್ಯ ನೀಡುವ ||ಶ್ರೀ ಅಷ್ಟಲಕ್ಷ್ಮೀಮಹಾಮಂತ್ರಂ|| ಸಕಲ ಅಷ್ಟೈಶ್ವರ್ಯ ನೀಡುವ ||ಶ್ರೀ ಅಷ್ಟಲಕ್ಷ್ಮೀಮಹಾಮಂತ್ರಂ|| ನಾಡಿನ ಸಮಸ್ತ ಜನತೆ ಹಾಗು ನನ್ನೆಲ್ಲ ಬಂಧುಗಳಿಗೆ ಶ್ರೀವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು. ಜಗನ್ಮಾತೆ ಮಹಾಲಕ್ಷ್ಮಿಯು ನಮ್ಮೆಲ್ಲ ಸಂಕಷ್ಟಗಳನ್ನು ನೀಗಿ ಸುಖದ ದಾರಿ ತೋರಲಿ ಎಂದು ಅಮ್ಮನಲ್ಲಿ ನನ್ನ ಕಳಕಳಿಯ ಪ್ರಾರ್ಥನೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ …

Read More »

ಬೆಳಗಾವಿ, ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ.

ಬೆಳಗಾವಿ, ಆಗಸ್ಟ್ 20: ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ, ಆದರು ಕಳೆದ 11 ವರ್ಷಗಳಿಂದ ಮೊಹರಂ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಇಂತಹ ಧಾರ್ಮಿಕ ಸಾಮರಸ್ಯ ಕಂಡುಬಂದಿದ್ದು, ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಹರ್ಲಾಪುರ ಗ್ರಾಮದಲ್ಲಿ. ಇಲ್ಲಿ ಧಾರ್ಮಿಕ ಸಾಮರಸ್ಯದ ವಿಶಿಷ್ಟತೆಯನ್ನು ಗುರುತಿಸಬಹುದು. ಇಲ್ಲಿ ಹಿಂದೂ ಕುಟುಂಬಗಳು ನಿಧಿ ಸಂಗ್ರಹಿಸುವ ಮೂಲಕ 11 ವರ್ಷಗಳ ಹಿಂದೆ “ಫಕೀರ್ ಸ್ವಾಮಿ’ ದರ್ಗಾವನ್ನು ನಿರ್ಮಿಸಿದ್ದಾರೆ. ಪ್ರತಿವರ್ಷ ಹರ್ಲಾಪುರ ಗ್ರಾಮಸ್ಥರು ಹೊಸ ಇಸ್ಲಾಮಿಕ್ ವರ್ಷವನ್ನು …

Read More »

ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ: ಜನತೆಯಲ್ಲಿ ಮನವಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು. ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 …

Read More »

ನಗ್ನ ವಿಡಿಯೋ ಚಿತ್ರೀಕರಿಸಿ ನರ್ಸ್ ಗೆ ಬೆದರಿಕೆ ಹಾಕುತ್ತಿದ್ದ ವೈದ್ಯನ ವಿರುದ್ಧ ಕೇಸ್

ರಾಮ್ ಪುರ: ಸಹೋದ್ಯೋಗಿ ನರ್ಸ್ ನ ನಗ್ನ ಚಿತ್ರೀಕರಣ ಮಾಡಿ ಲೈಂಗಿಕ ಕ್ರಿಯೆ ನಡೆಸುವುದಕ್ಕೆ ಒತ್ತಾಯಿಸಿ ಬೆದರಿಕೆ ಹಾಕುತ್ತಿದ್ದ ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದಿದೆ. ರಾಮ್ ಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತ್ರಸ್ತೆ ಸಹಾಯಕ ನರ್ಸ್ ಹಾಗೂ ಹೆರಿಗೆ ಮಾಡಿಸುವ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನಗೆ ವೈದ್ಯರು ಬೆದರಿಕೆ ಹಾಕುತ್ತಿರುವುದರ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಿಹೆಚ್ …

Read More »

ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ.

  ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಅಧಿಕೃತ ಆಳ್ವಿಕೆ ಆರಂಭಿಸುವುದಷ್ಟೇ ಬಾಕಿಯಿದೆ. ತಾಲಿಬಾನ್ ಸಂಘಟನೆಯಲ್ಲಿ ಈ ಪ್ರಮುಖ 7 ಮಂದಿ ನಾಯಕರೇ ಎಲ್ಲ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ.   ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ. ತಾಲಿಬಾನ್‌ ಸಂಘಟನೆಯು ತನ್ನದೇ ಆದ ಏಣಿಶ್ರೇಣಿ ವ್ಯವಸ್ಥೆ ಹೊಂದಿದೆ. ಸಂಘಟನೆಯಲ್ಲಿ 7 ಪ್ರಮುಖ ನಾಯಕರೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ತಾಲಿಬಾನ್ ಸಂಘಟನೆಯ …

Read More »

K.S.R.P.ಸಿಬಂದಿಗೂ ಸಿವಿಲ್‌ ಸೇವೆಗೆ ಅವಕಾಶ

ಕಲಬುರಗಿ: ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬಂದಿ (ಕಾನ್‌ಸ್ಟೆಬಲ್‌)ಗೆ ಇನ್ನು ಮುಂದೆ ಸಿವಿಲ್‌ ಪೊಲೀಸರಾಗಿ ಸೇವೆ ಸಲ್ಲಿಸುವ ಅವಕಾಶ ಸಿಗಲಿದೆ. ಈ ಮೂಲಕ ಅವರ ಬಹು ದಿನಗಳ ಬೇಡಿಕೆ ಈಡೇರಲಿದೆ. ಈಗಾಗಲೇ ಗೃಹ ಇಲಾಖೆಯಲ್ಲಿ ಈ ಕುರಿತು ನಿಯಮಾವಳಿ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿಗಳು, ಗೃಹಸಚಿವರು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರನ್ನೊಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪರೀಕ್ಷೆ ನಿಗದಿ : ಕೆಎಸ್‌ಆರ್‌ಪಿಗೆ ಸೇರಿ 10 ವರ್ಷ ಪೂರೈಸದಿರುವ ಸಿಬಂದಿಗೆ …

Read More »