ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷನ ಕೊಲೆ ರಾಜಾರೋಷವಾಗಿ ನಗರದ ಹೃದಯಭಾಗದಲ್ಲೂ ನಡೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಇಲ್ಲಿವರೆಗೂ ಯಶಸ್ಸು ಕಂಡಿಲ್ಲ. ಚಿಕ್ಕಮಗಳೂರು: ಕಾಫಿನಾಡನ್ನು ಬೆಚ್ಚಿಬೀಳಿಸಿದ ಬಿಜೆಪಿ ಮುಖಂಡ ಅನ್ವರ್ ಕೊಲೆಯಾಗಿ ಬರೋಬ್ಬರಿ 3 ವರ್ಷ 2 ತಿಂಗಳಾಯ್ತು. ಪ್ರಕರಣ ಭೇದಿಸುವ ಪೊಲೀಸರು ದಿನ-ವಾರ-ತಿಂಗಳು-ವರ್ಷ ಎಂದು ನೆಪ ಹೇಳುತ್ತಿದ್ದಾರೆ. ಇದರಿಂದ ಅನ್ವರ್ ಕುಟುಂಬಸ್ಥರು ಪೊಲೀಸ್ ಇಲಾಖೆ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಇದೇ ಆಗಸ್ಟ್ 15ರಂದು ಜಿಲ್ಲೆಗೆ ಬಂದಿದ್ದ ಗೃಹ …
Read More »