Breaking News
Home / 2021 / ಆಗಷ್ಟ್ / 26 (page 2)

Daily Archives: ಆಗಷ್ಟ್ 26, 2021

ಕೋವಿಡ್ ಲಸಿಕೆ ಪಡೆಯಲು ಆ. 31 ಡೆಡ್ ಲೈನ್..!

ಬೆಂಗಳೂರು, ಆ.26- ಸಂಭಾವ್ಯ ಕೋವಿಡ್ ಮೂರನೆ ಅಲೆ ಹಿನ್ನೆಲೆಯಲ್ಲಿ ನಗರದ ವಾಣಿಜ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಬಿಬಿಎಂಪಿ ಅಧಿಕೃತ ಆದೇಶ ಹೊರಡಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಿಸಲು ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೊಟೇಲ್ ಮತ್ತು ಕಚೇರಿಗಳು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದರ ಜೊತೆಗೆ ತಮ್ಮದೇ ವೆಚ್ಚದಲ್ಲಿ ತಮ್ಮ ಸಿಬ್ಬಂದಿಗೆ ಶೇ.100ರಷ್ಟು ಲಸಿಕೆ ಕೊಡಿಸಬೇಕು. ಮೊದಲ ಡೋಸ್‍ಅನ್ನು ಈ ತಿಂಗಳ 31ರೊಳಗೆ ಎಲ್ಲಾ ಸಿಬ್ಬಂದಿಗೂ ನೀಡಬೇಕು ಎಂದು …

Read More »

ಕಾರಾಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ: ಆರಗ ಜ್ಞಾನೇಂದ್ರ

ಬೆಂಗಳೂರು: ಕಾರಾಗೃಹಗಳಲ್ಲಿ ಯಾವುದೇ ತರಹದ ಅಕ್ರಮ ಚಟುವಟಿಕೆಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಕಾರಾಗೃಹ ಕಚೇರಿಗೆ ಇಂದು ಭೇಟಿ ನೀಡಿ ಕಾರಾಗೃಹ ಗಳ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರಾಗೃಹಗಳಲ್ಲಿ ಅನಧಿಕೃತವಾಗಿ ಹಾಗೂ ಕಾನೂನುಬಾಹಿರವಾಗಿ ಕೈದಿಗಳು ಮಾದಕ ವಸ್ತುಗಳ ನ್ನು ಪಡೆದುಕೊಳ್ಳುತ್ತಿರುವ ಹಾಗೂ ಹೊರ ಜಗತ್ತಿನೊಂದಿಗೆ ವ್ಯವಹರಿಸಲು ಫೋನ್ ಸೌಲಭ್ಯ …

Read More »

ಸೂಪರ್ ಮಾರ್ಕೆಟ್ ತಿಂಡಿ ಮೇಲೆ ಉಗುಳಿದ್ದ ಮಹಿಳೆಗೆ ಜೈಲು

ಕೊರೊನಾ, ಇಡೀ ವಿಶ್ವದ ಚಿತ್ರಣವನ್ನು ಬದಲಿಸಿದೆ. ಇಡೀ ಜಗತ್ತು ಕೊರೊನಾ ಭಯದಲ್ಲಿದೆ. ಕೊರೊನಾದಿಂದ ಹೊರ ಬರಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೊನಾ ಸೋಂಕು ಹರಡಲು ಮುಂದಾಗಿದ್ದ ಅಮೆರಿಕಾ ಮಹಿಳೆಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೊರೊನಾ ಹರಡಲು ಮುಂದಾಗಿದ್ದ ಮಹಿಳೆಯ ಈ ಪ್ರಯತ್ನ ಅತ್ಯಂತ ಅಪಾಯಕಾರಿ ಮತ್ತು ಅಸಹ್ಯಕರವಾಗಿತ್ತು. ಪೆನ್ಸಿಲ್ವೇನಿಯಾದ ಸೂಪರ್‌ ಮಾರ್ಕೆಟ್‌ನಲ್ಲಿ ಮಹಿಳೆ ಉದ್ದೇಶಪೂರ್ವಕವಾಗಿ ಆಹಾರಕ್ಕೆ ಎಂಜಲು ಹಾಕಿದ್ದಳು. ಕಫವನ್ನು …

Read More »

ಸುಪ್ರೀಂಕೋರ್ಟ್ʼಗೆ ನೂತನ ಒಂಬತ್ತು ನ್ಯಾಯಾಧೀಶರ ನೇಮಕ

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ನೇಮಕಾತಿ ವಾರಂಟ್ʼಗಳಿಗೆ ಸಹಿ ಹಾಕಿದ್ದು, ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನ ಗುರುವಾರ ಸುಪ್ರೀಂ ಕೋರ್ಟ್ʼಗೆ ನೇಮಿಸಲಾಗಿದೆ. ಉನ್ನತ ನ್ಯಾಯಾಲಯದ ಹೊಸ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಸೆಪ್ಟೆಂಬರ್ 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (CJI) ಆಗಲಿದ್ದಾರೆ. ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ …

Read More »

ಆಸ್ತಿ ತೆರಿಗೆ, ಅಡುಗೆ ಅನಿಲ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‍ನಿಂದ ಬಿಬಿಎಂಪಿಗೆ ಮುತ್ತಿಗೆ

ಬೆಂಗಳೂರು, ಆ.26- ಬಿಜೆಪಿ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ಬಿಬಿಎಂಪಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿತು. ಜನವಿರೋಧಿ ಕೇಂದ್ರ, ರಾಜ್ಯ ಹಾಗೂ ಬಿಬಿಎಂಪಿ ನೀತಿಗಳ ವಿರುದ್ಧ ಕೈ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ಬೆಂಗಳೂರು ಕೇಂದ್ರ, ದಕ್ಷಿಣ, ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಲೀಂ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ ಮತ್ತಿತರ ನಾಯಕರ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಿ ಬಿಬಿಎಂಪಿ ಚಲೋ ಎಂಬ ಘೋಷವಾಕ್ಯದೊಂದಿಗೆ ಪ್ರತಿಭಟನೆ …

Read More »

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

    ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ …

Read More »

ಪ್ರತಿ ಕ್ವಿಂಟಾಲ್ ಗೆ 7,275 ರೂ.ಗಳಂತೆ ಹೆಸರು ಕಾಳು ಖರೀದಿಗೆ ಸಹಕಾರ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಹೆಸರು ಮತ್ತು ಉದ್ದು ಬೆಳೆಗೆ ಬೆಂಬಲ ಬೆಲೆ ಘೋಷಿಸಿ, ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆ ಆಧಾರದ ಮೇಲೆ 30 ಸಾವಿರ ಟನ್ ಹೆಸರು ಕಾಳು ಹಾಗೂ 10 ಸಾವಿರ ಟನ್ ಉದ್ದಿನ ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರತಿ ಎಕೆರೆಗೆ 4 ಕ್ವಿಂಟಾಲ್ ಗರಿಷ್ಟ, ಪ್ರತಿ ರೈತರಿಂದ 6 ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಬೇಕು. ಉದ್ದಿನ …

Read More »

ವಿದ್ಯಾರ್ಥಿನಿ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ : ಆರೋಪಿಗಳಿಗಾಗಿ ಶೋಧ

ಮೈಸೂರು : ಲಲಿತಾದ್ರಿಪುರದಲ್ಲಿ ನಡೆದಿದ್ದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಸ್ಫೋಟಕ‌ ಮಾಹಿತಿ ಬಹಿರಂಗವಾಗಿದೆ.   ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಬಂದಿದ್ದ ಕಾಮುಕರು, ಯುವಕನ ಮೇಲೆ …

Read More »

ಒಟ್ಟಾಗಿ ಊಟಕ್ಕೆ ಕುಳಿತಾಗಲೇ ಬಿತ್ತು ಸೀಲಿಂಗ್ ಫ್ಯಾನ್

ರಾತ್ರಿ ವೇಳೆ ಮಕ್ಕಳೊಂದಿಗೆ ತಂದೆ-ತಾಯಿ ನೆಮ್ಮದಿಯಾಗಿ ಕುಳಿತು ಊಟ ಮಾಡುತ್ತಿದ್ದಾರೆ. ಇದ್ದಕಿದ್ದಂತೆ ಸೀಲಿಂಗ್ ಫ್ಯಾನ್ ಅವರ ಮೇಲೆಯೇ ಕೆಳಕ್ಕೆ ಬಿದ್ದಿದೆ. ಇಂಥ ದೃಶ್ಯ ನೆನೆಸಿಕೊಂಡರೇ ಮೈಬೆವರುತ್ತದೆ. ಆದರೆ, ವಿಯೆಟ್ನಾಂನಲ್ಲಿ ಈ ಘಟನೆ ಜರುಗಿದೆ. ಮನೆಯ ಒಳಗಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಅದೃಷ್ಟವಶಾತ್ ಸೀಲಿಂಗ್ ಫ್ಯಾನ್ ಬ್ಲೇಡ್‍ಗಳು, ಊಟಕ್ಕೆ ಕುಳಿತಿದ್ದ ಮಕ್ಕಳ ತಲೆಯ ಮೇಲೆ ಬಿದ್ದಿಲ್ಲ. ಮಧ್ಯದ ಮೋಟಾರ್ ಭಾಗ ಕೂಡ ಯಾರ ತಲೆಗೂ ಬಡಿದಿಲ್ಲ. ಒಟ್ಟು ಆರು ಮಂದಿ …

Read More »

ಕೊರೊನಾ ಲಸಿಕೆ ಪಡೆಯಲು ಈತ ಮಾಡಿದ ಪ್ಲಾನ್ ಏನು ಗೊತ್ತಾ?

ರಾಂಚಿ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಲಸಿಕೆ ಕೇಂದ್ರದ ಕಿಟಕಿಯಿಂದ ಒಬ್ಬ ವ್ಯಕ್ತಿಯು ತನ್ನ ಕೋವಿಡ್ -19 (Corona vaccine) ಲಸಿಕೆ ತೆಗೆದುಕೊಳ್ಳುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ (social media) ಆಗಿದೆ. ಗೋಪಾಲಗಂಜ್ ಜಿಲ್ಲಾ ಕೇಂದ್ರದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಥಾವೆ ಬ್ಲಾಕ್‌ನಲ್ಲಿರುವ ಸುಕುಲವಾನ್ ಲಸಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಥಾವೆ ಬ್ಲಾಕ್ ಡೆವಲಪ್‌ಮೆಂಟ್ ಆಫೀಸರ್ (BDO) ಮನೀಶ್ ಕುಮಾರ್ ತಮಗೂ …

Read More »