Breaking News
Home / 2021 / ಆಗಷ್ಟ್ / 28 (page 2)

Daily Archives: ಆಗಷ್ಟ್ 28, 2021

ನಡುರಸ್ತೆಯಲ್ಲಿ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಚಳಿ ಬಿಡಿಸಿದ ರಮೇಶ್ ಕುಮಾರ್

ಚಿಂತಾಮಣಿ : ನಡುರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ಚಿಂತಾಮಣಿ ನಗರ ಠಾಣಾ ಪೊಲೀಸರಿಗೆ ಮಾಜಿ ಸ್ಪೀಕರ್ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಚಳಿ ಬಿಡಿಸಿದ ಘಟನೆ ನಡೆಯಿತು. ಶುಕ್ರವಾರ ನಗರ ಠಾಣಾ ಎಸ್‌ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ತಾಲೂಕಿನ ಮಾಡಿಕೇರಿ ಕ್ರಾಸ್‌ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದು, ಈ ವೇಳೆ ಶ್ರೀನಿವಾಸಪುರದಿಂದ ಬೆಂಗಳೂರಿನ ಕಡೆ ಬಂದ ರಮೇಶ್ ಕುಮಾರ್ ರವರು ತಮ್ಮ ವಾಹನ ನಿಲ್ಲಿಸಿ …

Read More »

ಭಾರತದಲ್ಲಿ ಒಂದೇ ದಿನ 1 ಕೋಟಿ ಮಂದಿಗೆ ಕೊವಿಡ್-19 ಲಸಿಕೆ: ಟಾಪ್-5 ರಾಜ್ಯಗಳು

ನವದೆಹಲಿ, ಆಗಸ್ಟ್ 27: ಭಾರತದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿಗೂ ಅಧಿಕ ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಆರೋಗ್ಯ ಸಿಬ್ಬಂದಿ ಯಶಸ್ವಿಯಾಗಿದ್ದು ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿ ಶುಕ್ರವಾರ ಒಂದೇ ದಿನ 10,063,931 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 62,09,43,580 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ …

Read More »

ಕೋವಿಡ್ ಸೋಂಕಿತನನ್ನು ನಿರ್ದಯಿಯಾಗಿ ಎಳೆದೊಯ್ದರು : ಆರೋಪ

ಮಂಗಳೂರು, ಆ.27: ದ.ಕ. ಜಿಲ್ಲೆಯ ಆರೋಗ್ಯ ಇಲಾಖೆಯ ಸಿಬ್ಬಂದಿ ಎನ್ನಲಾದ 20ಕ್ಕೂ ಅಧಿಕ ಮಂದಿಯ ತಂಡವು ಕೋವಿಡ್ ಸೋಂಕಿತರನ್ನು ನಿರ್ದಯವಾಗಿ ಎಳೆದೊಯ್ದಿದ್ದಾರೆ ಎಂದು ಕೋವಿಡ್ ಸೋಂಕಿತ, ಮುಲ್ಕಿ-ಕಾರ್ನಾಡು ನಿವಾಸಿ ರೊನಾಲ್ಡ್ ವಾಟ್ಸನ್ ಎಂಬವರು ಆರೋಪಿಸಿದ್ದಾರೆ. ಈ ಬಗ್ಗೆ ‘ವಾರ್ತಾಭಾರತಿ’ ಜೊತೆ ಮಾತನಾಡಿದ ಅವರು, ನಾನು ಈಗಾಗಲೇ ಕೊವ್ಯಾಕ್ಸಿನ್‌ನ ಎರಡೂ ಲಸಿಕೆಗಳನ್ನು ಪಡೆದಿದ್ದೇನೆ. ಆದಾಗ್ಯೂ, ಆಗಸ್ಟ್ 22ರಂದು ಸಣ್ಣ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಪರಿಚಿತ ಖ್ಯಾತ ವೈದ್ಯರನ್ನು ಸಂಪರ್ಕಿಸಿ, ಚಿಕಿತ್ಸೆ ಪಡೆಯುತ್ತಿದ್ದೆ. …

Read More »

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಿಂದ ರಿಯಾಯಿತಿ ಆರೋಗ್ಯ ಕಾರ್ಡ್​ನ ಆಮಿಷ!

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿಯೇ ಮತದಾರರ ಮನ ಗೆಲ್ಲಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ದೇಶದ ವಿವಿಧ ಚುನಾವಣೆಗಳಲ್ಲಿ ಮತದಾರರ ಮನಗೆಲ್ಲಲು ಅನೇಕರು, ಸೀರೆ, ಕುಕ್ಕರ್, ಹಣದ ಆಮಿಷ ಒಡ್ಡಿದ ಸುದ್ದಿಗಳನ್ನು ಈಗಾಗಲೇ ಓದಿದ್ದೇವೆ. ಆದರೆ ಇದು ಅದಕ್ಕಿಂತ ವಿಭಿನ್ನ ಆಮಿಷ, ವಿಭಿನ್ನ ಸುದ್ದಿ. ಅಭ್ಯರ್ಥಿಯೋರ್ವರು ಮತದಾರರಿಗೆ ತಮ್ಮ ಆಸ್ಪತ್ರೆಯಲ್ಲಿ ಬಾರಿ ಡಿಸ್ಕೌಂಟ್ ಘೋಷಿಸಿ ಸುದ್ದಿಯಲ್ಲಿದ್ದಾರೆ. ಕಲಬುರಗಿ …

Read More »

ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ಬೆಳಗಾವಿ ಪೊಲೀಸ 30 ಜನ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ – ಇಲ್ಲಿಯ ಸಿಇಎನ್ ಪೊಲೀಸ್ ಇನಸ್ಪೆಕ್ಟರ್ ಮತ್ತು ಮಾರಿಹಾಳ ಪೊಲೀಸ್ ಇನಸ್ಪೆಕ್ಟರ್ ಜಂಟಿಯಾಗಿ ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ನಡೆಸಿದ್ದಾರೆ.30 ಜನರನ್ನು ಬಂಧಿಸಲಾಗಿದ್ದು, 1,00,870 ರೂ ಗಳನ್ನು ಮತ್ತು 15 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.  

Read More »

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಕೃತ್ಯ? : ಅತ್ಯಾಚಾರ ಪ್ರಕರಣಕ್ಕೆ ಮತ್ತೊಂದು ತಿರುವು 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ

ಮೈಸೂರು : ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ನಗರದ ಖಾಸಗಿ ಕಾಲೇಜೊಂದರ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ಸಂಬಂಧ ಮೈಸೂರು- ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಲಭಿಸಿದ್ದು, ನಗರದ ಕಾಲೇಜೊಂದರಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಕೇರಳದ ಮೂವರು ಮತ್ತು ತಮಿಳುನಾಡಿನ ಒಬ್ಬ ವಿದ್ಯಾರ್ಥಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಅತ್ಯಾಚಾರ ಘಟನೆಯ ಬಳಿಕ …

Read More »

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ; ನಾಲ್ವರ ಬಂಧನ

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ …

Read More »