Breaking News
Home / 2021 / ಆಗಷ್ಟ್ (page 2)

Monthly Archives: ಆಗಷ್ಟ್ 2021

ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆಯಿಲ್ಲ: ಅರುಣ್ ಸಿಂಗ್

ಮೈಸೂರು: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಈಸ್ ಸಿಂಕಿಂಗ್, ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ …

Read More »

ಮಳೆಯಿಂದ ಹಾನಿ: ಉತ್ತರ ಕನ್ನಡದಲ್ಲಿ ಸರ್ವಋತು ರಸ್ತೆ ನಿರ್ಮಾಣ

ಕಾರವಾರ, ಆಗಸ್ಟ್ 30: “ಈ ವರ್ಷದ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್‌ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ,” ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು. ಇಂದು (ಸೋಮವಾರ) ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಸಿ.ಸಿ. ಪಾಟೀಲ್, …

Read More »

ಕಾಂಗ್ರೆಸ್ ಮಾಡಿದ ಸಾರ್ವಜನಿಕ ಆಸ್ತಿಗಳನ್ನು BJP ಖಾಸಗಿ ಪಾಲಿಗೆ ನೀಡುತ್ತಿದೆ:ಎಚ್.ಕೆ.ಪಾಟೀಲ

ಹುಬ್ಬಳ್ಳಿ: ಕಾಂಗ್ರೆಸ್ ಏನು ಮಾಡಿದೆ ಎಂದು ಹೋದಲ್ಲಿ ಬಂದಲ್ಲಿ ಆರೋಪಿಸುವ ಬಿಜೆಪಿಯವರು, ದೇಶದ ಹಿತ ದೃಷ್ಟಿಯಿಂದ ಕಾಂಗ್ರೆಸ್ ಅಧಿಕಾರದಲ್ಲಿ ಕೈಗೊಂಡ ಸಾರ್ವಜನಿಕ ಆಸ್ತಿ-ಉದ್ಯಮಗಳನ್ನು ಖಾಸಗಿಯವರ ಪಾಲಾಗಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹೆದ್ದಾರಿ, ರೈಲ್ವೆ, ಹಡಗು, ವಿಮಾನ ನಿಲ್ದಾಣ, ವೇರ್ ಹೌಸ್, ಗಣಿಗಳು, ನೈಸರ್ಗಿಕ ಅನಿಲ ಹೀಗೆ ಎಲ್ಲವನ್ನು ಖಾಸಗಿಯವರ ತೆಕ್ಕೆಗೆ ನೀಡಲು …

Read More »

ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರು ಡಿಬಾರ್

ಕಲಬುರಗಿ, ; ಗುಲಬರ್ಗಾ ವಿಶ್ವವಿದ್ಯಾಲಯವು ಜರುಗಿಸುತ್ತಿರುವ ಸ್ನಾತಕ ಪದವಿ ಕೋರ್ಸಿನ ಒಂದು ಮತ್ತು ಮೂರನೇ ಸೆಮೆಸ್ಟರ್‍ನ ಮುಂದೂಡಲಾದ ಪರೀಕ್ಷೆಗಳು ಪ್ರಾರಂಭಗೊಂಡಿದ್ದು, ಈ ಪ್ರಯುಕ್ತ ಕುಲಪತಿಗಳು ಪದವಿ ಪರೀಕ್ಷೆಗಳ ಪರಿವೀಕ್ಷಣೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಹಾಗಾಂವ ಕ್ರಾಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಮಲಾಪೂರನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಕುಲಪತಿಗಳು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಬ್ಬೊಬ್ಬ ವಿದ್ಯಾರ್ಥಿನಿಯರನ್ನು ಪರೀಕ್ಷೆಯಿಂದ ಡಿಬಾರ್ …

Read More »

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

ಮಂಗಳೂರು: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗಲು ಹಾಗೂ ಉದ್ಯಮಶೀಲರಾಗಲು ಸರಕಾರ ಎನ್.ಆರ್.ಎಲ್.ಎಂ ಯೋಜನೆ ಮೂಲಕ ರಾಜ್ಯದ ಎಲ್ಲ ಮಹಿಳಾ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.ಗಳಿಗೂ ಹೆಚ್ಚಿನ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಕುರ್ನಾಡು ಗ್ರಾಮ ಪಂಚಾಯತಿಯ ಮುಡಿಪು ಗ್ರಾಮದಲ್ಲಿ ಬಂಜರು ಬಿದ್ದಿದ್ದ ಭೂಮಿಯನ್ನು ಸಾಗುವಳಿ ಮಾಡಿ ಭತ್ತ ಬೆಳೆಯುತ್ತಿರುವ ಸ್ವಸಹಾಯ ಗುಂಪುಗಳ ಮಹಿಳೆಯರ …

Read More »

ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ

ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …

Read More »

ಅಂಗಡಿಯವನಿಗೆ ಹಣ ಕೊಡುವ ಬದಲು ತಮ್ಮ ಮಕ್ಕಳ ಮೇಲೆ ರೇಪ್ ಮಾಡಲು ಬಿಟ್ಟ ತಾಯಂದಿರು!

ಚೆನ್ನೈ : ವೈರಲ್ ವಿಡಿಯೋದಲ್ಲಿ ಕ್ರೂರಿ ತಾಯಿ ತನ್ನ ಮಗುವನ್ನು ಅಮಾನುಷವಾಗಿ ಹಿಂಸಿಸಿ, ಕೊನೆಗೆ ಅರೆಸ್ಟ್ ಆದ ಪ್ರಕರಣ ಕಣ್ಣ ಮುಂದೆ ಇರುವಾಗಲೇ ಮತ್ತೊಂದು ಅಘಾತಕಾರಿ ಪ್ರಕರಣ ಚೆನ್ನೈನಲ್ಲಿ ದಾಖಲಾಗಿದೆ. ಅಂಗಡಿಯಲ್ಲಿ ಖರೀದಿಸಿದ ವಸ್ತುಗಳಿಗೆ ಹಣ ನೀಡುವ ಬದಲು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಲು ಅಂಗಡಿ ಮಾಲೀಕನಿಗೆ ತಾಯಂದಿರೇ ಅನುಮತಿ ನೀಡಿರುವ ಅತಿದಾರುಣ ಘಟನೆ ಬೆಳಕಿಗೆ ಬಂದಿದೆ. ಅಕ್ಕ-ತಂಗಿಯರಿಬ್ಬರು ಅಂಗಡಿ ಮಾಲೀಕನಿಗೆ ಹಣ ಕೊಡುವ ಬದಲು …

Read More »

ಭೀಕರ ರಸ್ತೆ ಅಪಘಾತ, ಶಾಸಕರ ಮಗ. 3 ಯುವತಿಯರು ಸೇರಿ ಏಳು ಜನ ಸ್ಥಳದಲ್ಲೆ ಸಾವು

ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಆಡಿ ಕ್ಯೂ3 ಕಾರ್ ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ 7 ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕಾರಿನಲ್ಲಿ ಮೂವರು ಯುವತಿಯರು ನಾಲ್ಕು ಯುವಕರು ಪ್ರಯಾಣ ಮಾಡುತ್ತಿದ್ದರು. ಕಾರಿನ ಮುಂಬದಿ ಸೀಟಿನಲ್ಲಿ ಮೂವರು ಹಿಂದೆ ನಾಲ್ವರು ಕುಳಿತಿದ್ದರು‌. ಎಲ್ಲರೂ 25-30ರ ವಯೋಮಾನದವರಾಗಿದ್ದಾರೆ. ಕರುಣಾಸಾಗರ, …

Read More »

ಲಾರಿ ದುರಸ್ತಿ ಮಾಡುವ ವೇಳೆ ಪಿಕಪ್ ಹರಿದು ಮೂವರು ಸಾವು

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಸೋಮವಾರ ನಡೆದಿದೆ. ಬೆಂಗಳೂರಿನ ಅಬ್ದುಲ್ ರಹಿಮಾನ್ (23), ಮಧು (33) ಮತ್ತು ಅಬ್ಸಾನ್ (33) ಮೃತರು. ಲಾರಿಯ ಚಾಲಕ ಶಿವಮೊಗ್ಗದ ಆಸಿಫ್ ಲಾರಿಯ ಒಳಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿತ್ತು. ಲಾರಿ ರಿಪೇರಿ …

Read More »

ಸುಪ್ರೀಂಕೋರ್ಟ್‌ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್‌ ನಾಥ್‌, ಜಿತೇಂದ್ರಕುಮಾರ್‌ ಮಾಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ, ಸಿ.ಟಿ.ರವಿಕುಮಾರ್, ಎಂ.ಎಮ.ಸುಂದ್ರೇಶ್‌, ಬೇಲಾ ಎಂ.ತ್ರಿವೇದಿ ಹಾಗೂ ಪಿ.ಎಸ್‌.ನರಸಿಂಹ ಅವರು …

Read More »