Breaking News
Home / 2021 / ಆಗಷ್ಟ್ (page 20)

Monthly Archives: ಆಗಷ್ಟ್ 2021

ಸೆಪ್ಟೆಂಬರ್‌ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್‌ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್‌ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …

Read More »

ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಸೆರೆ!

ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ನಗರಕ್ಕೆ ಬಂದು ಸರ ಕಳವು ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್, ಕಮಲ್ ಬಂಧಿತರು. ವಿಜಯನಗರ ದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಯಿಂದ ವಿಜಯನಗರ, ಕೆಂಗೇರಿ, …

Read More »

ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರು ಮಾದಕ ವಸ್ತು ಸೇವನೆ ಮಾಡಿದ್ದ ಸಂಗತಿ ‘ಕೂದಲು ಮಾದರಿ’ ಪರೀಕ್ಷೆಯಿಂದ ದೃಢಪಟ್ಟಿದೆ. ಅದರ ವರದಿ ಸಮೇತ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಿದ್ದಾರೆ. ತಮ್ಮದೇ ಜಾಲ ರೂಪಿಸಿಕೊಂಡು ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪಿಗಳು, ಡ್ರಗ್ಸ್ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದರು. ಕೆಲ ನಟ-ನಟಿಯರು, ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಗಣ್ಯ …

Read More »

‘ಆನಂದ’ ಇಲ್ಲದೇ ಸಿಂಗ್ ಅಧಿಕಾರ ಸ್ವೀಕಾರ!

ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್‌’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್‌ಸಿಂಗ್‌ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …

Read More »

ಇದೊಂದು ಹಗರಣ, ಭ್ರಷ್ಟಾಚಾರಗಳ ಸರ್ಕಾರ: ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು, ಆ.25: ‘ಈ ಸರ್ಕಾರ ಆರೋಗ್ಯ ಕ್ಷೇತ್ರ, ಔಷಧ, ವೆಂಟಿಲೇಟರ್, ಆಯಂಬುಲೆನ್ಸ್ ವಿಚಾರವಾಗಿ ಹಗರಣ ಮಾಡುತ್ತಿದೆ ಎಂದು ನಾನು ಆಂಭದಿಂದಲೇ ಹೇಳುತ್ತಾ ಬಂದಿದ್ದೇನೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರುಪಾಯಿಗೆ ಖರೀದಿಸಿದ್ದನ್ನು, ರಾಜ್ಯ ಸರ್ಕಾರ 22 ಕೋಟಿ ರುಪಾಯಿಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗ ಮಕ್ಕಳಿಗೆ ನೀಡುವ ಸ್ವೆಟರ್ ನಲ್ಲೂ ಹಗರಣ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಪಿಸಿಸಿ …

Read More »

ಕ್ರಿಶ್ಚಿಯನ್​ ಹೆಸರುಗಳ ಹಿಂದೆ ಬಿದ್ದಿರುವುದೇಕೆ ಸ್ಯಾಂಡಲ್​ವುಡ್​? ಗಾಂಧಿನಗರದಲ್ಲಿ ಇದು ಹೊಸ ಟ್ರೆಂಡ್​​

ಸದ್ಯದ ಪರಿಸ್ಥಿತಿ ಗಮನಿಸಿದರೆ ಗಾಂಧಿನಗರದಲ್ಲಿ ಕ್ರಿಶ್ಚಿಯನ್​ ಹೆಸರುಗಳನ್ನು ಸಿನಿಮಾಗೆ ಶೀರ್ಷಿಕೆಯನ್ನಾಗಿರುವ ಟ್ರೆಂಡ್​ ಚಾಲ್ತಿಗೆ ಬಂದಿದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ಈ ರೀತಿಯ ಹೆಸರುಗಳನ್ನು ಇಟ್ಟುಕೊಳ್ಳುತ್ತಿವೆ. ಒಂದು ಸಿನಿಮಾದ ಶೀರ್ಷಿಕೆ ಆಕರ್ಷಕವಾಗಿದ್ದರೆ ಆ ಸಿನಿಮಾ ಅರ್ಧ ಗೆದ್ದಂತೆಯೇ ಸರಿ. ಹಾಗಾಗಿ ತಮ್ಮ ಚಿತ್ರಕ್ಕೆ ಟೈಟಲ್​ ಇಡುವಾಗ ನಿರ್ದೇಶಕರು ಸಖತ್​ ಎಚ್ಚರಿಕೆ ವಹಿಸುತ್ತಾರೆ. ಇನ್ನೂ ಕೆಲವೊಮ್ಮೆ ಫ್ಯಾನ್ಸಿ ಟೈಟಲ್​ಗಳ ಮೊರೆ ಹೋಗಲಾಗುತ್ತದೆ. ಆಯಾ ಕಾಲಕ್ಕೆ ತಕ್ಕಂತೆ ಸಿನಿಮಾ ಹೆಸರುಗಳ ಟ್ರೆಂಡ್​ ಬದಲಾಗುತ್ತವೆ. …

Read More »

ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು : ಕೋವಿಡ್-೧೯ ಕಾರಣದಿಂದಾಗಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಪುನಾರಂಭಗೊಂಡಿದ್ದು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಹಳ ಆಸಕ್ತಿಯಿಂದ ಶಾಲೆಗೆ ಮರಳುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.೫೨ ರಷ್ಟು ಮಕ್ಕಳು ಹಾಜರಾಗಿದ್ದು, ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ ಕಂಡು ಸಂತಸವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಕೋವಿಡ್-೧೯ ಸೋಂಕಿನ ಇಳಿಕೆ ಹಿನ್ನೆಲೆ, ಶಾಲಾ ಕಾಲೇಜುಗಳು ಪುನರಾರಂಭವಾಗಿದ್ದರಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು …

Read More »

ಪಠ್ಯ ಪುಸ್ತಕ ಪೂರೈಕೆ: ವರದಿ ಕೇಳಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. ಈ ವಿಚಾರವಾಗಿ ಎ.ಎ. ಸಂಜೀವ್‌ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾ| ಪಿ. ಕೃಷ್ಣಭಟ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …

Read More »

ಕೋವಿಡ್ ಇಳಿಕೆ, ಕಳ್ಳತನ ಏರಿಕೆ‌: ಊರಿಗೆ ಊರೇ ಕಳ್ಳರ ಸಂತೆ!

ಅಂತಾರಾಜ್ಯ ಮತ್ತು ಗಡಿಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರ ಪ್ರದೇಶಗಳಿಗೆ ಬಂದು ಕಳ್ಳತನ, ದರೋಡೆ, ಸರಗಳವು ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರು ಮತ್ತು ಪೊಲೀಸರ ನೆಮ್ಮದಿಗೆ ಭಂಗ ತಂದಿರುವ ಹತ್ತು ಹಲವು ಗ್ಯಾಂಗ್‌ಗಳಬಗ್ಗೆವಿಸ್ತೃತ ವರದಿ ಸರಣಿ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಮಾಡುವುದು, ಅಪರಾಧ ನಿಯಂತ್ರಕ ಪೊಲೀಸರಿಗೆ ಸಹಾಯ ಮಾಡುವುದು ಉದಯವಾಣಿಕಾಳಜಿ ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಭೂಗತವಾಗಿದ್ದ ಅಂತಾರಾಜ್ಯ ಮತ್ತು ಗಡಿಭಾಗಗಳಕಳ್ಳರ ಗ್ಯಾಂಗ್‌ಗಳು ರಾಜಧಾನಿ ಮತ್ತು ಇತರೆ ನಗರಗಳಲ್ಲಿ …

Read More »

ಬೆಳಗಾವಿ ಇರೋದು ಕರ್ನಾಟಕದಲ್ಲಿ’: ಎಂಇಎಸ್‍ಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಕರ್ನಾಟಕ ರಾಜ್ಯದಲ್ಲೇ ಬೆಳಗಾವಿ ಇರೋದು, ಪಾಲಿಕೆ ಬೆಳಗಾವಿದು, ಇಲ್ಲಿ ರಾಜ್ಯ ಧ್ವಜ ಬಿಟ್ಟು ಬೇರೆ ಧ್ವಜ ಬರಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ. ಬೆಳಗಾವಿ ಪಾಲಿಕೆ‌ ಮೇಲೆ ನಾಡ ಧ್ವಜ ತೆಗೆಯಬೇಕು ಎಂಬ ಎಂಇಎಸ್ ಮುಖಂಡನ ಹೇಳಿಕೆಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಎಂಇಸಿ ಒಂದಾಗಲಿ ನೋಡೋಣ. ಅದರ ಬಗ್ಗೆ ನನ್ನ ವಿರೋಧವಿಲ್ಲ. ಮೂರನೇ ತಾರೀಖು ರಿಸಲ್ಟ್ ಬರುತ್ತದೆ. ಒಳ್ಳೆಯ ಸುದ್ದಿ ಕೊಡುತ್ತೇವೆ …

Read More »