Home / 2021 / ಆಗಷ್ಟ್ (page 48)

Monthly Archives: ಆಗಷ್ಟ್ 2021

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಎಲ್ಲ ಪ್ರಕ್ರಿಯೆ ಗಳು ಆರಂಭ….

ಬೆಳಗಾವಿ  : ರಾಜ್ಯ ಚುನಾವಣಾ ಆಯೋಗದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಚುನಾವಣೆ ಜರುಗಿಸಲು ವೇಳಾಪಟ್ಟಿಯೊಂದಿಗೆ ಆದೇಶ ಹೊರಡಿಸಲಾಗಿದ್ದು, ಆ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಬರುತ್ತಿದ್ದು ಸೆ.6 ರ ವರೆಗೆ ಜಾರಿಯಲ್ಲಿರುತ್ತದೆ. ಮಹಾನಗರ ಪಾಲಿಕೆ ಸಾಮಾನ್ಯ ಚುನಾವಣೆಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ (24 x 7) ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಅಥವಾ ದೂರುಗಳು ಇದ್ದಲ್ಲಿ ತಕ್ಷಣ ತಿಳಿಸಲು ಮತ್ತು …

Read More »

ಪ್ರತಿವರ್ಷ ದಂತೆ ಈ ವರ್ಷ ಕೂಡ ದೇವಾದಳದಲ್ಲಿ ಸ್ವಾತಂತ್ರ್ಯ ದಿನ ಆಚರಣೆ : ಸತೀಶ್ ಜಾರಕಿಹೊಳಿ

ಘಟಪ್ರಭಾ: ಇಂದು 75ನೆಯ ಸ್ವಾತಂತ್ರ ದಿನ ನಾಡಿನಾದ್ಯಂತ ಭಾರತ ಇದನ್ನು ಸಂಭ್ರಮಿಸುತ್ತಿದೆ . ಇಂದು ಗೋಕಾಕ ನಗರದ ಘಟಪ್ರಭಾ ಸೇವಾದಳಡಲ್ಲಿ ಇಂದು ಸ್ವಾತಂತ್ರ ದಿನದ ಸಂಭ್ರಮಾಚರಣೆ ಯನ್ನ ಪ್ರತಿ ವರ್ಷದಂತೆ ಈ ವರ್ಷ ಕೂಡ ಆಚರಣೆ ಮಾಡಲಾಯಿತು. ಇನ್ನು ಈ ಒಂದು ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಅವ್ರು ಮಹಾತ್ಮ ಗಾಂಧಿಯವರ ಫೋಟೋಗೆ ಮಾಲಾರ್ಪಣೆ ಮಾಡುವ ಮೂಲಕ ದ್ವಜಾ ರೋಹಣ ಕಾರ್ಯಕ್ರಮ ಜರುಗಿತು. ಈ ಒಂದು ಸಂದರ್ಭದಲ್ಲಿ ಸೇವಾದಳದ ಕಾರ್ಯ ಕರ್ತರು …

Read More »

ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಕೈಗಾರಿಕಾ ಸಚಿವ ನಿರಾಣಿ ತಡೆ?

ಬೆಂಗಳೂರು, ಆ. 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜ್ಯ ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಹೇಳಿದ್ದರು. ಅದರಂತೆ ಅವರು ಮಂತ್ರಿಯಾಗಲಿಲ್ಲ. ಅದಾದ ಬಳಿಕ ಬಹಳಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಕೈಗಾರಿಕಾ ಸಚಿವರಾಗಿ ಜಗದೀಶ್ ಶೆಟ್ಟರ್ ತೆಗೆದುಕೊಂಡಿದ್ದ ನಿರ್ಧಾರಕ್ಕೆ ನೂತನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಇದೇ ಸಂದರ್ಭದಲ್ಲಿ ಅತ್ಯಂತ …

Read More »

ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ನವಭಾರತಕ್ಕೆ ಪೂರಕವಾಗಿ ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಭಾಷಣ ಮಾಡಿದರು. ಹೊಸ ಚಿಂತನೆ, ಹೊಸ ದಿಕ್ಸೂಚಿಯೊಂದಿಗೆ ನವಕರ್ನಾಟಕ ನಿರ್ಮಾಣ ಆಗಲಿದೆ. ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ 14 ಅಮೃತ ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಮಾರ್ಟ್ ಸ್ಟಾರ್ಟ್ ಅಪ್, ಅಮೃತ ಶಾಲೆ, ಗ್ರಾ.ಪಂ.ಗಳು, ಗ್ರಾಮೀಣ …

Read More »

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು …

Read More »

ಹದಿನೆಂಟು ಹುತಾತ್ಮರ ಪುಣ್ಯಭೂಮಿ ಕೊಗನೂರ

ಶಿರಹಟ್ಟಿ: ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ಶಿರಹಟ್ಟಿ ತಾಲ್ಲೂಕಿನ ಕೊಗನೂರು ಗ್ರಾಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರ ಅದ್ಭುತವಾಗಿದ್ದು, ಇದು ಸ್ವಾತಂತ್ರ್ಯ ಯೋಧರ ಗ್ರಾಮವೆಂದೇ ಪ್ರಸಿದ್ಧಿ ಪಡೆದಿದೆ. 1942ರಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ‘ಚಲೇ ಜಾವ್‌ ಚಳವಳಿ’ಯಲ್ಲಿ ಮೈಲಾರ ಮಹಾದೇವಪ್ಪನವರ ನಾಯಕತ್ವದಲ್ಲಿ ಕೊಗನೂರಿನ 19 ಜನರು ಭಾಗವಹಿಸಿ ದೇಶಪ್ರೇಮ ಮೆರೆದಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. 1930ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದಲ್ಲಿ ಕರ್ನಾಟಕದಿಂದ ಸ್ವಯಂ ಪ್ರೇರಿತರಾಗಿ ಭಾಗವಹಿಸಿದ ಏಕೈಕ ಪ್ರತಿನಿಧಿ ಮೈಲಾರ …

Read More »

ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!

ವಿಜಯಪುರ: ಸ್ವಾತಂತ್ರ್ಯ ಸಂಭ್ರಮದ 75ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಘಟನೆ ನಡೆದಿದೆ.   ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಭ್ರಷ್ಟಾಚಾರ …

Read More »

ಸಂಗೊಳ್ಳಿ ರಾಯಣ್ಣ ಜನ್ಮ ದಿನ, ಹುತಾತ್ಮರ ದಿನ ಆಚರಣೆಗೆ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26ರ ದಿನದಂದು ರಾಜಧಾನಿ ಮತ್ತು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರಿ ಗೌರವ ಸಲ್ಲಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26 ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಸರ್ಕಾರದ ಸಕಲ …

Read More »

75th Independence Day 2021 Live Updates: ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ

ನವದೆಹಲಿ, ಆಗಸ್ಟ್ 15: ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ದೇಶಪ್ರೇಮಿಗಳು ಸಜ್ಜಾಗಿದ್ದಾರೆ. ಅಮೃತ ಮಹೋತ್ಸವದ ಘಳಿಗೆಯನ್ನು ಇನ್ನಷ್ಟು ಚಂದವಾಗಿಲಸು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ದೇಶಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕೊರೊನಾ ಆತಂಕದಿಂದ ಈ ಸ್ವಾತಂತ್ರ್ಯೋತ್ಸವದ ಉತ್ಸಾಹಕ್ಕೆ ಅಲ್ಪ ಮಟ್ಟಿನ ಉತ್ಸಾಹ ಕಡಿಮೆಯಾಗಿದೆ. 74 ನೇ ಸ್ವಾತಂತ್ರ್ಯ ದಿನವನ್ನು ಕೂಡ ಕೊರೊನಾ ನಿಯಮಗಳನ್ನು ಪಾಲಿಸಿಯೇ ಆಚರಿಸಲಾಗಿತ್ತು. ಧ್ವಜಾರೋಹಣವಾದ ಬಳಿಕ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ ಬೆಳಗ್ಗೆ 7.30ಕ್ಕೆ …

Read More »

ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …

Read More »