Breaking News
Home / 2021 / ಆಗಷ್ಟ್ (page 6)

Monthly Archives: ಆಗಷ್ಟ್ 2021

ಎಫ್‌ಡಿ ಇಟ್ಟಿದ್ದ ಐದೂವರೆ ಲಕ್ಷ ಮಂಗಮಾಯ, ಕೋರ್ಟ್ ತೀರ್ಪಿಗೂ ತಲೆ ಕೆಡಿಸಿಕೊಳ್ಳದೆ ಹಣ ಹಿಂತಿರುಗಿಸಲು ಸತಾಯಿಸುತ್ತಿರುವ ಬ್ಯಾಂಕ್

ಆತ ಕಷ್ಟ ಪಟ್ಟು ದುಡಿದು, ಬ್ಯಾಂಕ್ನಲ್ಲಿ ಹಣ ಕೂಡಿಟ್ಟಿದ್ದ, ಇದೇ ಹಣದಲ್ಲಿ ಸಣ್ಣದೊಂದು ಸೂರು ಕಟ್ಟುವ ಕನಸು ಕಂಡಿದ್ದ, ಆದ್ರೀಗ ಆತನ ಫಿಕ್ಸ್ಡ್ ಡೆಪಾಸಿಟ್ ಅನಾಮತ್ತಾಗಿ ಲಪಟಾಯಿಸಲಾಗಿದೆ. ನ್ಯಾಯಾಲಯ ಪೂರ್ತಿ ಹಣ ವಾಪಾಸು ನೀಡುವಂತೆ, ತೀರ್ಪು ನೀಡಿದರೂ, ಬ್ಯಾಂಕ್ ಬಳಕೆದಾರರ ಹಣ ನೀಡದೆ ಸತಾಯಿಸುತ್ತಿದೆ. ಉಡುಪಿ ಜಿಲ್ಲೆಯ ಉಪ್ಪೂರಿನ ನಿವಾಸಿ ಹರೀಶ್ ಗುಡಿಗಾರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಉಳಿತಾಯ ಖಾತೆ ಹೊಂದಿದ್ದರು. ಬೆಂಗಳೂರು ತೊರೆಯುತ್ತಿದ್ದಂತೆ ತಮ್ಮ ಖಾತೆಯನ್ನ …

Read More »

ಪ್ರೇಮಿಗಳೆ ಟಾರ್ಗೆಟ್| ಮೈಸೂರು ವಿದ್ಯಾರ್ಥಿನಿ ಅತ್ಯಾಚಾರಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗ

ಮೈಸೂರು: ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಕಾಮುಕರ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮೈಸೂರಿಗೆ ತರಕಾರಿ ಹೊತ್ತು ಬರುತ್ತಿದ್ದ ರೇಪಿಸ್ಟ್ ಗಳಲ್ಲಿ ಇಬ್ಬರು ಮಾತ್ರ ಗೂಡ್ಸ್ ವಾಹನದಲ್ಲಿ ಬರುತ್ತಿದ್ದರು. ಉಳಿದವರು ಬಸ್ಸಿನಲ್ಲಿ ಬರುತ್ತಿದ್ದರು. ತರಕಾರಿ ಲೋಡ್ ಇಳಿಸಿದ ಮೇಲೆ ಖಾಲಿ ಗಾಡಿಯಲ್ಲಿ ಕುಳಿತು ಎಲ್ಲರೂ ಪಾರ್ಟಿ ಮಾಡಲು ಸವಾರಿ ಹೊರಡುತ್ತಿದ್ದರು. ನಿರ್ಜನ ಸ್ಥಳಗಳಲ್ಲಿ ಕೂರುವ ಪ್ರೇಮಿಗಳೆ ಈ ಕೀಚಕರ ಟಾರ್ಗೆಟ್ ಆಗಿರುತ್ತಿತ್ತು. ಯುವತಿ ಮೇಲೆ ಗ್ಯಾಂಗ್ …

Read More »

ಕಾಲು ಕಳೆದಕೊಂಡ ಯುವಕನ ಚಿಕಿತ್ಸೆಗಾಗಿ ದಾನಿಗಳ ಮೊರೆ

ಮಂಗಳೂರು : ಎಲ್ಲರೂ ಚೆನ್ನಾಗಿರಬೇಕು ಎಲ್ಲರಿಗೂ ಒಳ್ಳೇದು ಮಾಡಬೇಕೆಂದು ಅನಿಸುದು ಸಹಜ ಆದ್ರೆ ಅಂತ ಮನಸ್ಸಿರುದು ತುಂಬಾ ಕಡಿಮೆ ಅಂತದ್ರಲ್ಲಿ “ಚೇತನ್ ಕುಮಾರ್ ” ಒಬ್ಬ ಬಹಳ ಸ್ವಚ್ಛ,ನಿಷ್ಕಲ್ಮಶ, ಪರೋಪಕಾರಿ ಮನುಷ್ಯ ಇಂದು ತನ್ನ ಪರೋಪಕಾರಿ ಮನೋಭಾವದಿಂದ ಸಾವು ಬದುಕಿ ನಡುವೆ ಹೊರಡ್ತಿದ್ದಾನೆ, ನಿಮ್ಮೆಲ್ಲರ ಸಹಾಯ, ಸಹಕಾರ ದೊರೆತರೆ ನನ್ನ ಸ್ನೇಹಿತ ಖಂಡಿತ ಗುಣಮುಖರಾಗಿ ಮರಳುವ ವಿಶ್ವಾಸ ವಿದೆ. ಇವತ್ತು ಬೆಳಿಗ್ಗೆ ತನ್ನ ಬಸ್ ಕ್ಲೀನರ್ ಕೆಲಸಕ್ಕೆ ಜೋಕಟ್ಟೆ ಯ …

Read More »

ನಾಪತ್ತೆಯಾಗ್ತಿದ್ದಾರೆ ಸರ್ಕಾರಿ ಇಲಾಖೆ ಸಿಬ್ಬಂದಿ! ಪೊಲೀಸರಿಂದ ತನಿಖೆಗೆ ವಿಶೇಷ ತಂಡ ರಚನೆ.

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿದ್ದು ಭಾರಿ ಕೋಲಾಹಲ ಸೃಷ್ಟಿಸಿದೆ. ಇದರ ಕಾರಣ ಹುಡುಕುವ ಮುನ್ನವೇ ಇದೀಗ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆ! ಈ ಹಿಂದೆ ನಾಪತ್ತೆಯಾಗಿದ್ದ ಪ್ರಕಾಶ್‌ಬಾಬು ಅವರ ಪ್ರಕರಣ ಪಶ್ಚಿಮ ಠಾಣೆಯಲ್ಲಿ ದಾಖಲೆಯಾಗಿದ್ದರೆ, ಈಗ ಶಿವಪ್ಪ ಅವರು ನಾಪತ್ತೆಯಾಗಿದ್ದು, ಅವರ ಪತ್ನಿ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಸರ್ಕಾರಿ ಇಲಾಖೆಯ …

Read More »

ಬೆಂಗಳೂರಿನಲ್ಲಿ ಹೆಚ್ಚಾದ ಪುಡಿ ರೌಡಿಗಳ ಉಪಟಳ: ಬಾರ್​ಗೆ ನುಗ್ಗಿ ದಾಂಧಲೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಉಪಟಳ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನ ಹಿಡಿದು ಬಾರ್​ಗೆ ನುಗ್ಗಿ ರೌಡಿಗಳು ಗಲಾಟೆ ನಡೆಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದೆ. ಇಟ್ಟಮಡು ಬಳಿ ​ಎಸ್​​ಎಲ್​ವಿ ಬಾರ್​​ಗೆ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದಾರೆ. ಜೊತೆಗೆ ಪಕ್ಕದ ಬಾರ್​ಗೂ ನುಗ್ಗಿ ಗ್ಲಾಸ್​ಗಳನ್ನ ಒಡೆದು ಹಾಕಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ …

Read More »

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ ಕೂರ್ಮರಾವ್ ನೇಮಕ : ರಾಜ್ಯ ಸರ್ಕಾರ ಆದೇಶ

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ. ಅಂದಹಾಗೆ ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.

Read More »

ಸಿಎಂ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: 13ಕ್ಕೂ ಅಧಿಕ ಜನರ ಜೇಬಿಗೆ ಕತ್ತರಿ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಗೆ ಆಗಮಿಸಿದ್ದರು, ಕಾರ್ಯಕ್ರಮದ ವೇಳೆ 13ಕ್ಕೂ ಅಧಿಕ ಜನರ ಜೇಬಿಗೆ ಖದೀಮರು ಕತ್ತರಿ ಹಾಕಿ, ಒಂದೂವರೆ ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹೊನ್ನಪ್ಪ ಅವರ ಜೇಬಿನಲ್ಲಿದ್ದ 50 ಸಾವಿರ ರೂ.ಗಳಲ್ಲಿ 49 ಸಾವಿರ ರೂ. ದೋಚಿದ್ದಾರೆ. ಹೊನ್ನಪ್ಪ ಮಾತ್ರವಲ್ಲದೆ …

Read More »

ಹರ್ಯಾಣ: ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡ ರೈತ ಹೃದಯಾಘಾತದಿಂದ ಸಾವು

ಚಂಡಿಗಢ, ಅ. 29: ಕರ್ನಲ್ನಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡಿದ್ದ ರೈತ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಕೆಯು ಹಿರಿಯ ನಾಯಕ ಗುರ್ನಾಮ್ ಸಿಂಗ್ ಚಾದುನಿ ಹೇಳಿದ್ದಾರೆ. ಒಂದೂವರೆ ಎಕರೆ ಭೂಮಿ ಹೊಂದಿದ್ದ ರೈತ ಸುಶೀಲ್ ಕಾಜಲ್ ಕಳೆದ 9 ತಿಂಗಳಿಂದ ನಡೆಯುತ್ತಿರುವ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಲ್ ಟೋಲ್ ಪ್ಲಾಝಾದಲ್ಲಿ ಶನಿವಾರ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಲಾಠಿ ಪ್ರಹಾರದಿಂದ ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ …

Read More »

ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ.   ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುಮತಿ ಇದೆಯಾ? ಇಲ್ಲವಾ ಎನ್ನುವ ಗೊಂದಲದಲ್ಲಿದ್ದಾರೆ. ಹೀಗಾಗಿ ಇಂದು ಗಣೇಶೋತ್ಸವ …

Read More »

200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆ: ಸತೀಶ ಜಾರಕಿಹೊಳಿ

ಬೆಳಗಾವಿ: 200 ರೂ. ಬಾಂಡ್ ಮೇಲೆ ಖರೀದಿ ಮಾಡಿ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸುವುದು 20 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಅದನ್ನು ಈಗ ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಇಷ್ಟು ದಿನ ಅವರು ಏನು ಮಾಡುತ್ತಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ    ಪ್ರಶ್ನಿಸಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಡ್ ಗಳ ಮೇಲೆ ನಿರ್ಮಿಸಿದ ಮನೆಗಳನ್ನು ಸಕ್ರಮಗೊಳಿಸವುದು ಹೇಳಿದಷ್ಟು ಸುಲಭವಲ್ಲ. ಮನೆಗಳ ಸಕ್ರಮವನ್ನು ಸರ್ಕಾರ …

Read More »