Breaking News
Home / 2021 / ಆಗಷ್ಟ್ (page 72)

Monthly Archives: ಆಗಷ್ಟ್ 2021

ಬೊಮ್ಮಾಯಿ V/s ಶೆಟ್ಟರ್: ಸಿಕ್ಕಾಪಟ್ಟೆ ಸಸ್ಪೆನ್ಸ್! ಜೂನಿಯರ್ ಆದ ಬೊಮ್ಮಾಯಿಯವರ ಸಂಪುಟದಲ್ಲಿ ನಾನು ಸಚಿವನಾಗಿರಲಾರೆ’

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಎಂದು ಘೋಷಿಸಿದ ನಂತರ ನೀಡಿದ ಸಂದರ್ಶನದಲ್ಲಿ, ‘ನನಗಿಂತ ಜೂನಿಯರ್ ಆದ ಬೊಮ್ಮಾಯಿಯವರ ಸಂಪುಟದಲ್ಲಿ ನಾನು ಸಚಿವನಾಗಿರಲಾರೆ’ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದರು. ತಮ್ಮನ್ನು ಡ್ರಾಪ್ ಮಾಡಬಹುದೆಂಬ ವಿಷಯ ಮೊದಲೇ ಗೊತ್ತಿತ್ತೋ ಅಥವಾ ಹುಬ್ಬಳ್ಳಿ ರಾಜಕೀಯದಲ್ಲಿ ಒಂದು ಲೆಕ್ಕದಲ್ಲಿ ಬೊಮ್ಮಾಯಿ ಅಗೋಚರ ಪರ್ಯಾಯ ಲಿಂಗಾಯತ ನಾಯಕರಾಗುವ ಆತಂಕವೋ ಗೊತ್ತಿಲ್ಲ. ಒಟ್ಟಿನಲ್ಲಿ ಶೆಟ್ಟರ್ ಮೊದಲೇ ಸಂಪುಟ ಸೇರಲಾರೆ ಎಂದರು. ಈ ಹಿಂದೆ ಒಮ್ಮೆ ಸ್ಪೀಕರ್ ಸ್ಥಾನದಲ್ಲಿ, 4 ತಿಂಗಳು …

Read More »

ತಾವು ಮಾಡದ ತಪ್ಪಿಗೆ ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದ ಸಚಿವೆ ಶಶಿಕಲಾ ಜೊಲ್ಲೆ

ನಿಪ್ಪಾಣಿ : ತಾವು ಮಾಡದ ತಪ್ಪಿಗೆ ಅಗ್ನಿಪರೀಕ್ಷೆ ಎದುರಿಸಿ ಬಂದಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆಯವರು ಭಾವುಕರಾಗಿ ನುಡಿದರು. ನಿಪ್ಪಾಣಿ ಕ್ಷೇತ್ರಕ್ಕೆ ಸಚಿವರಾಗಿ ಮೊದಲಬಾರಿಗೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ಮಾಡಿ ಪಕ್ಷದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನನಗೆ ಅದ್ದೂರಿ ಸತ್ಕಾರ ಮಾಡಿದ್ದೀರಿ ನಾನು ಇದನ್ನು ಯಾವತ್ತೂ ಮರೆಯುವುದಿಲ್ಲ. ನಮ್ಮೆಲ್ಲರ ಮೇಲೆ ದೊಡ್ಡ ಜವಾಬ್ದಾರಿ ಇದೆ. ನಮ್ಮ ಪ್ರಧಾನಿ ನರೇಂದ್ರ ಮೋದಿಜಿ ಅವರು, ಹಿಂದಿನ ಮುಖ್ಯಮಂತ್ರಿಗಳಾದ …

Read More »

‘ಮುಸ್ಲಿಂ ನಾಯಕ ವೀಕ್ ಆಗ್ಲಿ ಅಂತ ರೇಡ್’ ED ದಾಳಿ ಬಗ್ಗೆ ಸಿದ್ದರಾಮಯ್ಯ ಆಪ್ತನ ಆಕ್ರೋಶ

ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ರೇಡ್​​ಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ನಿವಾಸದ ಬಳಿ ಸಿದ್ದರಾಮಯ್ಯ ಆಪ್ತ ಬಳಗದಲ್ಲಿರುವ ಮಾಜಿ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅಶೋಕ್ ಪಟ್ಟಣ್.. ಐಎಂಎ ಪ್ರಕರಣ ನಡೆದು ತುಂಬಾ ದಿನ ಆಯ್ತು.. ಈ ದಾಳಿ ರಾಜಕೀಯ ಪ್ರೇರಿತ ಅಂತ ಗೊತ್ತಾಗುತ್ತಿದೆ.. ತಪ್ಪಿದ್ರೆ ಆವತ್ತೇ ಅರೆಸ್ಟ್ ಮಾಡ್ತಾ ಇದ್ರು.. ಇದು ರಾಜಕೀಯ ಪ್ರೇರಿತ ಎಂದಿದ್ದಾರೆ. ಅಶೋಕ್ ಪಟ್ಟಣ್, …

Read More »

ಬಿಜೆಪಿ ಅಧಿಕಾರದಲ್ಲಿರೋವರೆಗೂ ಕೇಂದ್ರದಿಂದ ಅನುದಾನ ಬರಲ್ಲ,ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ

ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ …

Read More »

ವಿಸ್ಕಿ ಬಾಟಲ್ ಕಾಣಿಸುತ್ತಿಲ್ಲ ಎಂದು ತನಿಖೆ ಆರಂಭ

ವಿಸ್ಕಿ ಬಾಟಲ್ ಕಾಣಿಸಲಿಲ್ಲ ಎಂದು ಯುಎಸ್ ತನಿಖೆಯು ಬಹಿರಂಗಪಡಿಸಿದೆ. ಖಜಾನೆ ಇಲಾಖೆಯ ಪ್ರಕಾರ, ವಿಸ್ಕಿಯ ಬೆಲೆ $ 5,800 (ರೂ. 4.30 ಲಕ್ಷ) ಮತ್ತು ಜಪಾನ್ ಸರ್ಕಾರವು ಆಗಿನ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊಗೆ 2019 ರಲ್ಲಿ ಉಡುಗೊರೆಯಾಗಿ ನೀಡಿತು. ಅಧಿಕೃತ ಅಂಕಿಅಂಶಗಳಲ್ಲಿ ಬಾಟಲ್ ಕಾಣಿಸದಿರುವುದಕ್ಕೆ ಅಧಿಕಾರಿಗಳು ಪ್ರಸ್ತುತ ಕಾಳಜಿ ವಹಿಸಿದ್ದಾರೆ. ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮತ್ತು ವಿಸ್ಕಿ ಬಾಟಲ್ ಕಾಣೆಯಾದ ಬಗ್ಗೆ ತನಿಖೆ ಆರಂಭಿಸಿದರು. ಪೊಂಪಿಯೊ …

Read More »

ಒಂದೇ ಬಾರಿ 300 ಬರ್ಗರ್‌ ಮತ್ತು 100 ಡ್ರಿಂಕ್ಸ್ ಆರ್ಡರ್‌ ಮಾಡಿದ ಗ್ರಾಹಕ

ಆಸ್ಟ್ರೇಲಿಯಾದಲ್ಲಿರುವ ಮ್ಯಾಕ್‌ಡೊನಾಲ್ಡ್ಸ್‌ ಸ್ಟೋರ್‌ ಒಂದರ ಸಿಬ್ಬಂದಿ ಒಮ್ಮೆಲೇ 3,400 ಡಾಲರ್‌ (1.86 ಲಕ್ಷ ರೂಪಾಯಿ) ಮೌಲ್ಯದ ಆರ್ಡರ್‌ ಬಂದಿದ್ದನ್ನು ನೋಡಿ ದಂಗು ಬಡಿದಿದ್ದಾರೆ. ಆರ್ಡರ್‌ನಲ್ಲಿ 300ಕ್ಕೂ ಹೆಚ್ಚು ಬರ್ಗರ್‌ಗಳು ಹಾಗೂ 100ಕ್ಕೂ ಹೆಚ್ಚು ಪಾನೀಯಗಳಿದ್ದು, ಜೊತೆಗೆ 20 ನಗೆಟ್‌ಗಳು, ಫ್ರೈಸ್‌ನ 69 ಪ್ಯಾಕ್‌ಗಳು, ವೆನಿಲ್ಲಾ ಕೋಕ್‌ ಹಾಗೂ ಚೀಸ್‌ಗಳನ್ನೂ ಸಹ ಹೇಳಲಾಗಿದೆ.   ಈ ಜಂಬೋ ಆರ್ಡರ್‌ನ ವಿವರಗಳನ್ನು ಮ್ಯಾಕ್‌ಡೊನಾಲ್ಡ್ಸ್‌ನ ಸಿಬ್ಬಂದಿಯಲ್ಲಿ ಒಬ್ಬರು ಫೇಸ್ಬುಕ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

Read More »

ಕಾನೂನು ಹೋರಾಟದಲ್ಲಿ ರಿಲಯನ್ಸ್‌ ವಿರುದ್ಧ ಅಮೆಜಾನ್‌ಗೆ ಜಯ

ನವದೆಹಲಿ: ಭಾರತದ ಆನ್‌ಲೈನ್‌ ವ್ಯಾಪಾರದ ಪ್ರತಿ ಸ್ಪರ್ಧಿಗಳಾದ ಮುಕೇಶ್‌ ಅಂಬಾನಿ ಮತ್ತು ಜೆಫ್ ಬೆಜೋಸ್‌ ನಡುವಿನ ಕಾನೂನು ಹೋರಾಟದಲ್ಲಿ ಜೆಫ್ ಗೆ ಜಯದಕ್ಕಿದೆ. ಫ್ಯೂಚರ್‌ ಗ್ರೂಪ್‌ನ ರಿಟೇಲ್‌ ಆಸ್ತಿಯನ್ನು ಖರೀದಿಸುವ 3.4 ಶತ ಕೋಟಿ ಡಾಲರ್‌ ಮೊತ್ತದ ಒಪ್ಪಂದವನ್ನು ರಿಲಯನ್ಸ್‌ ಕಂಪನಿ ಮುಂದುವರಿ ಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಇದರಿಂದಾಗಿ ಅಮೆಜಾನ್‌ಗೆ ದೊಡ್ಡ ಯಶಸ್ಸುಸಿಕ್ಕಂತಾಗಿದೆ. ತನ್ನ ಪಾಲುದಾರ ಸಂಸ್ಥೆ ಫ್ಯೂಚರ್‌ ಗ್ರೂಪ್‌ ವಿರುದ್ಧ ಅಮೆಜಾನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ತನ್ನ ರಿಟೇಲ್‌ …

Read More »

ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ಬೆಂಗಳೂರು: ರಾಜಧಾನಿ ಅಥವಾ ಸುತ್ತಮುತ್ತ ನಿಮ್ಮ ಖಾಲಿ ಜಾಗ ಇದ್ದು ದೀರ್ಘ ಸಮಯದಿಂದ ಆ ಕಡೆ ಹೋಗಿರದಿದ್ದರೆ ಒಮ್ಮೆ ನೋಡಿಕೊಂಡು ಬನ್ನಿ. ಏಕೆಂದರೆ ವಾರಸುದಾರರು ಸುಳಿಯದ ಖಾಲಿ ಜಾಗಗಳನ್ನು ಗುರುತಿಸಿ ಅವುಗಳನ್ನು ಕಬಳಿಸುವ ಭೂಗಳ್ಳರ ಜಾಲವೊಂದಿದೆ. ಹೀಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಭೂಗಳ್ಳರ ಜಾಲವೊಂದನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ. ಕಂಪನಿಯೊಂದರ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣವನ್ನು ಭೇದಿಸಿರುವ ಸಿಐಡಿ ಪೊಲೀಸರು, ಭೂಗಳ್ಳರ ಜತೆ ಕೈಜೋಡಿಸಿದ್ದ ನಾಲ್ವರು ವಕೀಲರನ್ನೂ …

Read More »

ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಇಡಿ ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (IT) ಬದಲು ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ದಾಳಿಗೂ …

Read More »

ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ರೂಪಾಯಿ ಹಾನಿ: ವಿವರ ನೀಡಿದ ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪ್ರವಾಹದಿಂದ 7800 ಕೋಟಿ ರೂಪಾಯಿ ಹಾನಿ ಆಗಿದೆ ಎಂದು ನೆರೆಪರಿಹಾರ ಕಾಮಗಾರಿ, ಕೊವಿಡ್ ನಿರ್ವಹಣೆ ಪರಿಶೀಲನೆ ಸಭೆ ಬಳಿಕ ಇಂದು (ಆಗಸ್ಟ್ 6) ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಈ ಬಾರಿ 51 ಕಾಳಜಿ ಕೇಂದ್ರಗಳಲ್ಲಿ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಜನರು, ಜಾನುವಾರುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎಂಟು ಹತ್ತು ದಿನ …

Read More »