ಬೆಂಗಳೂರು: ಸ್ಯಾಂಡಲ್ವುಡ್ನಲ್ಲೂ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಕಾಲಿವುಡ್ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಶೂಟಿಂಗ್ ನಡುವೆ ತ್ರಿಶಾ ಕೃಷ್ಣನ್ ದಾರ್ಮಿಕ ಸ್ಥಳದಲ್ಲಿ ಎಡವಟ್ಟೊಂದನ್ನು ಮಾಡಿದ್ದಾರೆ. ಚಿತ್ರೀಕರಣ ವೇಳೆ ಚಪ್ಪಲಿ ಹಾಕಿಕೊಂಡು ತ್ರಿಶಾ …
Read More »Daily Archives: ಸೆಪ್ಟೆಂಬರ್ 8, 2021
ಗುಂಡೇಟಿಗೆ ಎಮ್ಮೆ ಬಲಿ
ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ. ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು …
Read More »ಪಕ್ಷ ಸಂಘಟನೆಗೆ ಕ್ರಿಯಾಶೀಲತೆ ಅಗತ್ಯ
ಕೊಪ್ಪಳ: ‘ಜಿಲ್ಲಾ ಕಾಂಗ್ರೆಸ್ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಹೊಂದಲು ದೂರದೃಷ್ಟಿಯಿಂದ ಕೆಲಸ ಮಾಡಬೇಕಿದೆ. ಎಲ್ಲ ಮುಂಚೂಣಿ ಘಟಕಗಳು ಪ್ರತಿ ವಾರ ಒಂದು ಕಾರ್ಯಕ್ರಮ ಮಾಡಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಮನವಿ ಮಾಡಿದರು. ಅವರು ಮಂಗಳವಾರ ಪಕ್ಷದ ಕಚೇರಿಯಲ್ಲಿ ವಿವಿಧ ಮೋರ್ಚಾ, ಬ್ಲಾಕ್ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಪ್ರತಿ ಘಟಕವೂ ಸಹ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ಬ್ಲಾಕ್ಗಳನ್ನು ಹೊಂದಿರಬೇಕು. ಎಲ್ಲರೂ ಒಂದೊಂದು …
Read More »ಬಿಜೆಪಿಗೆ ಅಧಿಕಾರ ದುರುಪಯೋಗದ ಗೆಲುವು: ಜಿ.ಪರಮೇಶ್ವರ್
ಉಡುಪಿ: ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಹೇಳಿದರು. ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪರಮೇಶ್ವರ್ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲೂ ಬಿಜೆಪಿ ಗೆಲುವು ಸಾಧಿಸಿರುವುದು ಅಧಿಕಾರ ದುರುಪಯೋಗದಿಂದ ಎಂದರು. ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಪಕ್ಷವನ್ನು ನಿರಾಶೆಗೊಳಿಸಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ …
Read More »ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಸಂವಿಧಾನ ಬಾಹೀರ : ಮಾಜಿ ಸಂಸದ ನಾರಾಯಣಸ್ವಾಮಿ
ಬಾಗಲಕೋಟೆ: ರಾಜ್ಯ ಸರ್ಕಾರ ಜಿ.ಪಂ, ತಾ.ಪಂ ಕ್ಷೇತ್ರಗಳ ಮೀಸಲಾತಿಗಾಗಿ ಪ್ರತ್ಯೇಕ ಆಯೋಗ ರಚನೆ ಮಾಡಲು ಮುಂದಾಗಿರುವುದು ಸಂವಿಧಾನ ಬಾಹೀರವಾಗಿದೆ. ಚುನಾವಣೆ ಆಯೋಗದ ಅಧಿಕಾರದ ವ್ಯಾಪ್ತಿ ಮೊಟಕುಗೊಳಿಸುವ ಉದ್ದೇಶದಿಂದ ಈ ಪ್ರಯತ್ನಕ್ಕೆ ಮುಂದಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಆಘಾತ ಎಂದು ಕಾಂಗ್ರೆಸ್ ಪಕ್ಷದ ರಾಜೀವಗಾಂಧಿ ಗ್ರಾಮೀಣ ಅಭಿವೃಧಿ ಹಾಗೂ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಾರಾಯಣಸ್ವಾಮಿ ಆರೋಪಿಸಿದರು. ಈ ವರೆಗೆ ಚುನಾವಣೆ ಆಯೋಗವು ಕ್ಷೇತ್ರಗಳ ಪುನರ್ ವಿಂಗಡಣೆ, …
Read More »