Breaking News

Daily Archives: ಸೆಪ್ಟೆಂಬರ್ 13, 2021

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …

Read More »

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ.   ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್‌ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ.   6 …

Read More »

ಇಂದಿನಿಂದ ವಿಧಾನಮಂಡಲ ಅಧಿವೇಶನ: ಎತ್ತಿನ ಗಾಡಿಯಲ್ಲಿ ಕಲಾಪಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು!

ಬೆಂಗಳೂರು: 10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಖ್ಯವಾಗಿ ಪ್ರತಿಪಕ್ಷ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಪೂರೈಕೆಯಲ್ಲಿ ಕೊರತೆ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿಸಲು, ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಇನ್ನೊಂದೆಡೆ ಸರ್ಕಾರ, ಈ ಕಲಾಪದಲ್ಲಿ 18 ಮಸೂದೆಗಳ ಅಂಗೀಕಾರಕ್ಕೆ ಬಯಸುತ್ತಿದೆ. ಕರ್ನಾಟಕ ಪೊಲೀಸ್ …

Read More »