Breaking News

Daily Archives: ಸೆಪ್ಟೆಂಬರ್ 18, 2021

ಲಸಿಕೆ​ ಸೆಂಟರ್​ ಕ್ಲೋಸ್​ ಮಾಡ್ಬೇಡಿ ಅಂದಿದ್ಕೆ ನಗರಸಭೆ ಆಯುಕ್ತರ ಮೇಲೆ ಹಲ್ಲೆ ಆರೋಪ

ಹಾಸನ: ಕೋವಿಡ್​ ಲಸಿಕೆ ವಿತರಣೆ ಕೇಂದ್ರವನ್ನ ಕ್ಲೋಸ್​ ಮಾಡದಂತೆ ಹೇಳಿದ ನಗರಸಭೆ ಆಯುಕ್ತರ ಮೇಲೆ ಕಾಲೇಜು ಮಾಲೀಕರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಇಂದು ದೇಶಾದ್ಯಂತ ಬೃಹತ್​ ಲಸಿಕಾ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಅದರ ನಿಮಿತ್ತ ಹೇಮಾವತಿನಗರದಲ್ಲಿನ ಯತೀಂದ್ರ ಪ್ಯಾರಾಮೆಡಿಕಲ್‌ ಸೈನ್ಸ್ ಕಾಲೇಜಿನಲ್ಲಿ ಲಸಿಕಾ ಕೇಂದ್ರವನ್ನು ತೆರೆಯಲಾಗಿತ್ತು. ಈ ವೇಳೆ ಸಂಜೆ ಐದು ಗಂಟೆಯವರೆಗೆ ಕಾಲೇಜು ಕ್ಲೋಸ್ ಮಾಡದಂತೆ ಆಯುಕ್ತರು ಕಾಲೇಜು ಮಾಲೀಕ ಯತೀಶ್ ಎಂಬುವವರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. …

Read More »

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ಕಾಡುತ್ತಿದೆ ನ್ಯುಮೋನಿಯಾ; ಒಂದೇ ವಾರದಲ್ಲಿ 7 ಮಕ್ಕಳು ಬಲಿ

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್‌ನ ಮಕ್ಕಳ ವಿಭಾಗದ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …

Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮೃತದೇಹಗಳ ನಡುವೆ 3 ವರ್ಷದ ಹೆಣ್ಣು ಮಗು

ಬೆಂಗಳೂರು: ನಗರದ ಬ್ಯಾಡರಹಳ್ಳಿ ಹಳ್ಳಿ ಠಾಣಾ ವ್ಯಾಪ್ತಿಯ ತಿಗರಪಾಳ್ಯದಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಯಲ್ಲಿ ಮೂರು ವರ್ಷದ ಮಗು ಮಾತ್ರ ಜೀವಂತವಾಗಿ ಪತ್ತೆಯಾಗಿದೆ. ಕಳೆದ ಐದು ದಿನಗಳ ಹಿಂದೆ ಕುಟುಂಬಸ್ಥರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ವೇಳೆ ಮನೆಯಲ್ಲಿ 3 ವರ್ಷದ ಹೆಣ್ಣು ಮಗು ಮೃತದೇಹಗಳ ನಡುವೆಯೇ ಕಳೆದ ಐದು ದಿನಗಳಿಂದ ಕಾಲ ಕಳೆದಿರುವುದು ತಿಳಿದು ಬಂದಿದೆ. ಕೌಟುಂಬಿಕ ಸಮಸ್ಯೆಯಿಂದಲೇ ಒಂದೇ ಮನೆಯ ಐವರು ಬಲಿಯಾದರ …

Read More »