ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಅಸಹಜ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಆರೋಪಿ ಶಂಕರ್ ವಿರುದ್ಧ ಮಾಹಿತಿ ಹಕ್ಕು ಕಾಯ್ದೆ (RTI) ಯನ್ನು ದುರುಪಯೋಗ ಪಡಿಸಿಕೊಂಡು ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯಲ್ಲಿ ಗಾರ್ಡ್ ಆಗಿದ್ದ ಶಂಕರ್..! ರಾಜ್ಯದ ವಿವಿಧ ಅಬಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್..! ಶಂಕರ್ …
Read More »Daily Archives: ಸೆಪ್ಟೆಂಬರ್ 22, 2021
ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸಿ ನೀಡಿದವನಿಗೆ ಸಿಕ್ಕಿದು ಬರಿ 3000.
ಬೆಂಗಳೂರು: ಭಾರತೀಯ ಸೇನಾ ನೆಲೆಗಳ ಕುರಿತು ಫೋಟೋ ಸಹಿತ ಮಾಹಿತಿ ನೀಡಿದ್ದ ರಾಜಸ್ಥಾನ ಮೂಲದ ತನ್ನ ‘ಗೂಢಚಾರಿ’ ಜಿನೇಂದ್ರ ಸಿಂಗ್ನಿಗೆ ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸಿ (ಐಎಸ್ಐ) ನೀಡಿದ್ದು ಕೇವಲ ಮೂರು ಸಾವಿರ ರು. ಮಾತ್ರ ಎಂಬ ಕುತೂಹಲಕಾರಿ ಸಂಗತಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತನಿಖೆಯಲ್ಲಿ ಬಯಲಾಗಿದೆ. ಪಾಕಿಸ್ತಾನದ ಪರ ಗೂಢಚಾರಿಕೆ ನಡೆಸಿದ ಪ್ರಕರಣದ ಆರೋಪಿ ಜಿನೇಂದ್ರ ಸಿಂಗ್ನ ಖಾತೆಗೆ ಆನ್ಲೈನ್ ಮೂಲಕ ಮೂರು ಸಾವಿರ ರು. ಸಂದಾಯವಾಗಿದೆ. …
Read More »ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆ
ಬೆಂಗಳೂರು : ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು …
Read More »