ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …
Read More »Daily Archives: ಸೆಪ್ಟೆಂಬರ್ 23, 2021
ಪತ್ನಿಯ ಮೊಬೈಲ್ ನೋಡಿದ ರಿಯಲ್ ಎಸ್ಟೇಟ್ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ
ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ. ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ …
Read More »ಕ್ಯಾಬ್ ಡ್ರೈವರ್ ನಿಂದ ಅತ್ಯಾಚಾರ ಆರೋಪಿಸಿದ ಯುವತಿ
ಯುವತಿಯೇ ಬಂದು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶ್ ಪಾಳ್ಯಗೆ ಕ್ಯಾಬ್ ಬುಕ್ ಮಾಡಿದ್ದಳು. ಪಾನಮತ್ತರಾಳಾಗಿದ್ದ ಯುವತಿ ಕ್ಯಾಬಿನಿಂದ ಇಳಿಯುವ ಸ್ಥಿತಿಯಲ್ಲಿ ಇರಲಿಲ್ಲ. ಈ ಸಮಯದಲ್ಲಿ ರೇಪ್ ಎಸಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಯುವತಿ ದೌರ್ಜನ್ಯವನ್ನು ವಿರೋಧಿಸಿದ್ದಾಳೆ ಅತ್ಯಾಚಾರ ಪ್ರಯತ್ನ ವೇಳೆ ಕೂಗಾಡಿ ಜಟಾ ಪಟಿ ಮಾಡಿದ ಯುವತಿ ಎಸ್ಕೇಪ್ ಅಗೋಕೆ ಟ್ರೈ ಮಾಡಿ ಆರೋಪಿಯ ಮೊಬೈಲ್ ಕಿತ್ತುಕೊಂಡಿದ್ದಾಳೆ. ಖುದ್ದು ಜೀವನ್ ಭೀಮಾ ನಗರ …
Read More »