Breaking News

Daily Archives: ಸೆಪ್ಟೆಂಬರ್ 25, 2021

ರಿಯಾಲಿಟಿ ಶೋನಲ್ಲಿ ಆಲ್ಕೋಹಾಲ್ ಸೇವನೆ.. ಕಪಿಲ್ ಶರ್ಮಾ ವಿರುದ್ಧ FIR

ರಿಯಾಲಿಟಿ ಶೋ ಮೂಲಕ ಜನರನ್ನು ನಗೆಗಡಲಲ್ಲಿ ತೇಲಿಸುವ ಕಪಿಲ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ಕಪಿಲ್ ಶರ್ಮಾ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ತನ್ನ ರಿಯಾಲಿಟಿ ಶೋನ ಶೂಟ್ ಒಂದರಲ್ಲಿ ಕೋರ್ಟ್ ಸೀನ್ ಶೂಟ್ ಮಾಡುವಾಗ ಮದ್ಯ ಸೇವಿಸಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ದೂರು ನೀಡಲಾಗಿದ್ದು ಎಫ್​ಐಆರ್ ದಾಖಲಾಗಿದೆ. ಮಧ್ಯಪ್ರದೇಶದ ವಕೀಲರೊಬ್ಬರು ಸಿಜೆಎಂ ಕೋರ್ಟ್​ನಲ್ಲಿ ಈ ಎಫ್​ಐಆರ್ ದಾಖಲಿಸಿದ್ದಾರೆ. ಅಕ್ಟೋಬರ್ 1 ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ದೂರು ನೀಡಿರುವ ವಕೀಲರು.. …

Read More »

ಮೊದಲ ಅಧಿವೇಶನ ಪರೀಕ್ಷೆ ಗೆದ್ದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಅನಿರೀಕ್ಷಿತ ವಾಗಿ ದೊರೆತ ನಾಯಕತ್ವವನ್ನು ಸಮರ್ಥವಾಗಿ ನಿಭಾಯಿಸಿ, ಹತ್ತು ದಿನಗಳ ಮೊದಲ ಅಧಿವೇಶನವನ್ನು ಸದ್ದುಗದ್ದಲವಿಲ್ಲದೆ ನಡೆಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ. ಬೊಮ್ಮಾಯಿ ತಮ್ಮ ಸರಳ ನಡೆ ಹಾಗೂ ಚುರುಕಿನ ಆಡಳಿತದಿಂದ ಜನರ ವಿಶ್ವಾಸ ಗಳಿಸುತ್ತಿದ್ದು, ಅಧಿವೇಶನ ದಲ್ಲೂ ವಿಪಕ್ಷಗಳನ್ನು ಯಶಸ್ವಿಯಾಗಿ ಎದುರಿಸಿ, ನಾಯಕತ್ವದ ಬಗ್ಗೆ ಬಿಜೆಪಿ ನಾಯಕರಿಗಿದ್ದ ಆತಂಕವನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ದಾಖಲೆಗಳ ಮೂಲಕವೇ ಉತ್ತರ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಹಾಗೂ …

Read More »

ದಿನಗೂಲಿ ಕಾರ್ಮಿಕನ ಖಾತೆಗೆ ಜಮಾ ಆಯ್ತು ಬರೋಬ್ಬರಿ ₹9.99 ಕೋಟಿ; ಹೇಗೆ ಗೊತ್ತಾ?

ಪಾಟ್ನಾ: ಇತ್ತೀಚೆಗೆ ಬಿಹಾರದಲ್ಲಿ ಇಬ್ಬರು ಮಕ್ಕಳ ಖಾತೆಗೆ ಸುಮಾರು 900 ಕೋಟಿ ರೂಪಾಯಿಗೂ ಹೆಚ್ಚು ಹಣ ಜಮಾ ಆಗಿತ್ತು. ಈ ಬೆನ್ನಲ್ಲೇ ರೈತನೋರ್ವನ ಖಾತೆಗೆ 50 ಕೋಟಿ ರೂಪಾಯಿ ಜಮೆಯಾದ ಬಳಿಕ ಈಗ ದಿನಗೂಲಿ ಕಾರ್ಮಿಕ ಬ್ಯಾಂಕ್​​ ಅಕೌಂಟ್​​ಗೆ 9.99 ಕೋಟಿ ರೂ. ಠೇವಣಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಖಾತೆ ತೆರೆಯಲು ಹೋದ ದಿನಗೂಲಿ ಕಾರ್ಮಿಕನ ಅಚ್ಚರಿ ಕಾದಿತ್ತು. ತನ್ನ ಖಾತೆಯಲ್ಲಿ 9.99 …

Read More »

ಕ್ಷುಲ್ಲಕ ಕಾರಣಕ್ಕೆ ಕೊಲೆ

ಕಲಬುರಗಿ: ಕಲಬುರಗಿ ನಗರದ ಅಕ್ಕಮಹಾದೇವಿ ಕಾಲೋನಿಯ ಹೈಕೋರ್ಟ್ ಮುಂಭಾಗದಲ್ಲಿ ಗುರುವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಓರ್ವನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. 35 ವರ್ಷದ ಗುರುರಾಜ್ ಕುಲಕರ್ಣಿ ಕೊಲೆಯಾದವರು. ಪವನ್ ಜಹಾಗೀರದಾರ್ ಕೊಲೆ ಮಾಡಿದ ಆರೋಪಿ. ಎರಡು ದಿನಗಳ ಹಿಂದೆ ಕೂಡ ಇದೇ ಕಾರಣಕ್ಕೆ ಮತ್ತೆ ಇಬ್ಬರ ಮಧ್ಯೆ ಜಗಳವಾಗಿದೆ. ಈ ವಿಚಾರವಾಗಿ ಸಂಧಾನ ಮಾಡಿಕೊಳ್ಳೋಣ ಬಾ ಎಂದು ಪವನ್ ಹಾಗೂ ಆತನ ಗೆಳೆಯರು ಗುರುರಾಜ ಅವರನ್ನು …

Read More »