ದಾವಣಗೆರೆ: ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು. ಅವರು ಶನಿವಾರ ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ನಿಂದ ಹಲವಾರು ಜನ ಬಿಜೆಪಿಗೆ ಬರಲು ಸಾಲಿನಲ್ಲಿ ನಿಂತಿದ್ದಾರೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್ ಧೂಳಿಪಟವಾಗುತ್ತೆ ಎಂದರು. ಭಾರತ್ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, …
Read More »Daily Archives: ಸೆಪ್ಟೆಂಬರ್ 26, 2021
ಅಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸಹೋದರ ರಮೇಶ ಕತ್ತಿ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಯ ಪ್ರಜ್ಞೆ ಇಟ್ಟುಕೊಂಡು ನಮ್ಮಕ್ಷೇತ್ರಕ್ಕೆ ಬಂದು ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ನನಗೂ ಸಮಯ ಪ್ರಜ್ಣೆ ಇದೆ. ಆದರೆ ನಮ್ಮಣ್ಣ ಉಮೇಶ ಕತ್ತಿ ಎರಡು ತಾಸು ಲೇಟ್ ಮಾಡಿ ಬರ್ತಾರೆ. ಬೇಗ ಟೇಕಪ್ ಆಗುವುದಿಲ್ಲ ಎಂದು ಸಹೋದರ ರಮೇಶ ಕತ್ತಿ ಅವರು ಹಿರಿಯಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದರು. ಹುಕ್ಕೇರಿಯ ಕ್ಯಾರಗುಡ್ಡದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, ಪ್ರಥಮ ದರ್ಜೆ ಕಾಲೇಜು, ಹುಕ್ಕೇರಿಯ ಹೈಟೆಕ್ …
Read More »ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ವಿಚಾರವಾಗಿ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಾನು ಸದನದಲ್ಲೇ ಉತ್ತರವನ್ನ ನೀಡಿದ್ದೇನೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರಿಗೂ ತಿಳಿಸಿದ್ದೇನೆ. ಅವರು ಸ್ವಾಮೀಜಿ ಜೊತೆ ಚರ್ಚೆಯನ್ನೂ ಮಾಡಿ ಬಂದಿದ್ದಾರೆ. ನಾನು ನಿರಂತರವಾಗಿ ಅವರ ಸಂಪರ್ಕದಲ್ಲಿ ಇದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …
Read More »