Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …
Read More »Daily Archives: ಸೆಪ್ಟೆಂಬರ್ 29, 2021
ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್
ಬೆಂಗಳೂರು: ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಆಯ್ಕೆಯಲ್ಲಿ ಯುವಕರು ಎಂದರೆ ತೀರಾ ಚಿಕ್ಕವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. ದೆಹಲಿಯಲ್ಲಿ ನಾನು ರಾಷ್ಟ್ರೀಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ ಎಂದು …
Read More »ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ:ಸಿದ್ದರಾಮಯ್ಯ
ಬಾದಾಮಿ: ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »