Breaking News

Monthly Archives: ಸೆಪ್ಟೆಂಬರ್ 2021

‘ಮೋದಿ ಅಲೆ ಭ್ರಮೆ’ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್‌ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲೆಯ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆಯು ಹಲವಾರು ಕರ್ನಾಟಕ ಬಿಜೆಪಿ ನಾಯಕರು ಹಾಗೂ ಕೇಂದ್ರ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಯಾವ ರೀತಿಯಲ್ಲಿ ಗಟ್ಟಿಗೊಳಿಸುವುದು …

Read More »

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ರಿವರ್ಸ್ ಆಪರೇಷನ್​ನದ್ದೇ ಚರ್ಚೆ.. ಯಾಕೆ.?

ಕಾಂಗ್ರೆಸ್ ರಿವರ್ಸ್ ಆಪರೇಷನ್ ವಿಚಾರ ಸದ್ಯ BJP ನಾಯಕರ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆ ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಕಸರತ್ತು ಆರಂಭಿಸಿದೆ ಎನ್ನಲಾಗಿದೆ. ನೆನ್ನೆ ದಾವಣಗೆರೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಪ್ರಮುಖ ರಾಜ್ಯ ನಾಯಕರು ಭಾಗಿಯಾಗಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತ ಸಿದ್ದತೆ ವಿಚಾರ ಸದ್ದು ಮಾಡಿದೆ. ಅಷ್ಟಕ್ಕೂ ರಾಜ್ಯ ಬಿಜೆಪಿ ನಾಯಕರಿಗೇಕೆ ರಿವರ್ಸ್ ಆಪರೇಷನ್ ಭೀತಿ ಅನ್ನೋದನ್ನ ನೋಡೋದಾದ್ರೆ.. ಆಡಳಿತ ಪಕ್ಷದ ಶಾಸಕರು ಪಕ್ಷಾಂತರ …

Read More »

ತಾವನುಭವಿಸಿದ ನೋವುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮಿಲಿಂದ್‌ ಸೋಮನ್‌ ಪತ್ನಿ

ಫಿಟ್ನೆಸ್‌ಗೆ ಮತ್ತೊಂದು ಹೆಸರಾಗಿರುವ ಮಿಲಿಂದ್ ಸೋಮನ್‌ರ ಪತ್ನಿ ಅಂಕಿತಾ ಕನ್ವರ್‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಜೀವನದ ಕಹಿ ಕಾಲಘಟ್ಟವೊಂದರ ಬಗ್ಗೆ ಹೇಳಿಕೊಂಡಿದ್ದಾರೆ. ಮಗುವಾಗಿದ್ದ ವೇಳೆ ತಾವು ಬಹಳ ಚಿತ್ರಹಿಂಸೆ ಅನುಭವಿಸಿದ್ದು, ಜನರಿಂದ ಮೋಸ ಹೋಗಿದ್ದಲ್ಲದೇ ತಮ್ಮ ತಂದೆ ಹಾಗೂ ಮಾಜಿ ಪ್ರಿಯಕರನನ್ನು ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ.   “ಮಗುವಾಗಿ ಚಿತ್ರಹಿಂಸೆ ಅನುಭವಿಸಿ, ಹಾಸ್ಟೆಲ್‌ಗಳಲ್ಲಿ ಬೆಳೆದು, ವಿದೇಶದ ನಗರಗಳಲ್ಲಿ ಒಬ್ಬಳೇ ಬದುಕಿ, ನಾನು ನಂಬಿದ ಜನರಿಂದಲೇ ಮೋಸ ಹೋಗಿದ್ದೇನೆ. ಒಬ್ಬ ಸಹೋದರನನ್ನು …

Read More »

ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!

ದಾವಣಗೆರೆ: ಬೆಂಗಳೂರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆಯ ಭಾರತ್ ಕಾಲನಿ ನಿವಾಸಿಗಳಾದ ಕೃಷ್ಣ ನಾಯಕ(35), ಇವರ ಪತ್ನಿ ಸುಮಾ(30), ಮಗು ಧ್ರುವ(6) ಮೃತ ದುರ್ದೈವಿಗಳು. ಈ ದುರ್ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೃಷ್ಣ ನಾಯಕ ಲಾರಿ ಚಾಲಕನಾಗಿದ್ದ. ಇವರ ಪತ್ನಿ ಸುಮಾಗೆ ಹಲವು ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ನಿರಂತರ ಅಲೆದಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ …

Read More »

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಅವರು

ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು. ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. ಕಳೆದ ಎರಡು …

Read More »

ಜನ ಕಲ್ಯಾಣಕ್ಕಾಗಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು.   ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು.   ಕಳೆದ ಎರಡು …

Read More »

ಸೈಮಾ ಅವಾರ್ಡ್ಸ್: ನಟಿ ರಶ್ಮಿಕಾ ಮಂದಣ್ಣ ಡಬಲ್‌ ಪ್ರಶಸ್ತಿ

ನಟಿ ರಶ್ಮಿಕಾ ಮಂದಣ್ಣ ಈಗ ಖುಷಿಯ ಕಡಲಲ್ಲಿ ತೇಲುತ್ತಿದ್ದಾರೆ. ಎಲ್ಲ ಭಾಷೆಗಳಿಂದಲೂ ಅವರಿಗೆ ಆಫರ್​ ಬರುತ್ತಿವೆ. ಅಲ್ಲದೇ, ಈಗಾಗಲೇ ನಟಿಸಿದ ಸಿನಿಮಾಗಳಿಗೆ ಪ್ರಶಸ್ತಿಗಳು ಸಿಕ್ಕಿವೆ. ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಮಿರಿಮಿರಿ ಮಿಂಚಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರಿಗೆ 2 ಪ್ರಶಸ್ತಿಗಳು ಸಿಕ್ಕಿರುವುದು ವಿಶೇಷ. ಆ ಖುಷಿಯ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳು ಈ ಪ್ರಶಸ್ತಿ ಕಣದಲ್ಲಿ ಸ್ಪರ್ಧಿಸಿದ್ದವು. …

Read More »

ಪ್ರೇಕ್ಷಕರಿಂದ ಶಬ್ಬಾಷ್​ ಎನಿಸಿಕೊಂಡಿರೋ ‘ಕೃಷ್ಣ ಸುಂದರಿ’ಗೆ ಶತಕದ ಸಂಭ್ರಮ

ಕೃಷ್ಣ ಸುಂದರಿ.. ಹೆಸರೇ ಹೇಳುವಂತೆ ಬೆಣ್ಣೆ ಕಳ್ಳ, ನೀಲಿ ವರ್ಣದ ಮುದ್ದು ಕೃಷ್ಣನ ಭಕ್ತೆ ನಮ್ಮ ಶ್ಯಾಮ. ಬಣ್ಣಕ್ಕಿಂತ ಮನಸ್ಸು ಮುಖ್ಯ ಎನ್ನುವ ಮಾನವೀಯ ಮೌಲ್ಯಗಳನ್ನ ಹೊಂದಿರುವ ಅಖಿಲ್​ ಸಮಾಜದ ಮಾತುಗಳಿಗೆ ತಲೆ ಕೆಡಸಿಕೊಳ್ಳದೇ ಅಮ್ಮನ ವಿರೋಧದ ನಡುವೆ ಶ್ಯಾಮಳನ್ನು ಮದುವೆಯಾಗುತ್ತಾನೆ. ಇವರಿಬ್ಬರ ಜರ್ನಿಯೇ ಕೃಷ್ಣ ಸುಂದರಿ. ಜ್ಹೀ ಕನ್ನಡ ಅಂದ್ರೆ ಅಲ್ಲಿ ಹೊಸತನದ ಪ್ರಯೋಗಗಳು ಇರಲೇಬೇಕು ಎಂಬುವಷ್ಟು ವಿಭಿನ್ನ ಕಥೆಗಳನ್ನ ಕೊಡುಗೆ ನೀಡಿರುವ ಹೆಮ್ಮೆ ವಾಹಿನಿಯದ್ದು. ಇನ್ನೂ ಕನ್ನಡಕ್ಕೆ …

Read More »

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ …

Read More »

ತಾ.ಪಂ., ಜಿ.ಪಂ.ಕ್ಷೇತ್ರ ನಿರ್ಣಯ ವಿವಾದ ಹೈಕೋರ್ಟ್‌ಗೆ

ಬೆಂಗಳೂರು: ತಾ.ಪಂ., ಜಿ.ಪಂ. ಚುನಾವಣ ಕ್ಷೇತ್ರಗಳನ್ನು ನಿರ್ಣಯಿಸುವ ಬಗ್ಗೆ ರಾಜ್ಯ ಚುನಾವಣ ಆಯೋಗಕ್ಕೆ ನೀಡ ಲಾಗಿದ್ದ ಅಧಿಕಾರ ವಾಪಸ್‌ ಪಡೆ ದಿರುವುದು ಹೈಕೋರ್ಟ್‌ ಮೆಟ್ಟಿ ಲೇರಿದೆ. ಸರಕಾರದ ಕ್ರಮವನ್ನು ಪ್ರಶ್ನಿಸಿ ಧಾರವಾಡದ ಹೈಕೋರ್ಟ್‌ ಪೀಠಕ್ಕೆ 8 ಜಿಲ್ಲೆಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಸೋಮವಾರದಿಂದ ವಿಚಾರಣೆ ಆರಂಭವಾಗಲಿದೆ. ಚುನಾವಣ ಕ್ಷೇತ್ರ ನಿರ್ಣಯಕ್ಕೆ ಆಯೋಗ ರಚಿಸಿದ್ದನ್ನೂ ಪ್ರಶ್ನಿಸಲಾಗಿದೆ. ಕ್ಷೇತ್ರಗಳ ವಿಂಗಡನೆ ಮತ್ತು ಮೀಸಲಾತಿ ತನ್ನ ಅಧಿಕಾರ ಎಂದು ಸರಕಾರ ಹೇಳುತ್ತಿದ್ದರೆ, ನಿಗದಿತ ಅವಧಿಯೊಳಗೆ ಚುನಾವಣೆ …

Read More »